ಕೇಂದ್ರ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಚಿವ ಕೃಷ್ಣ ಭೈರೆಗೌಡ
ನವದೆಹಲಿ, 11 ಜನವರಿ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಸಚಿವ ಕೃಷ್ಣ ಭೈರೆಗೌಡ ಭಾಗವಹಿಸಿದರು. ಈ ವೇಳೆ ರಾಜ್ಯದ ಅಗತ್ಯತೆ ಹಾಗೂ ನ್ಯಾಯಯುತವಾಗಿ ನಮಗೆ ಸಲ್ಲಬೇಕಾದ ಅನುದಾನ-ಯೋಜನೆಗಳ ಬಗ್ಗೆ ಕೇಂದ್ರದ ಗಮನಕ್ಕೆ ತಂದಿರುವುದಾಗಿ ಸಚಿವರು ತಿ
Meeting


ನವದೆಹಲಿ, 11 ಜನವರಿ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಸಚಿವ ಕೃಷ್ಣ ಭೈರೆಗೌಡ ಭಾಗವಹಿಸಿದರು.

ಈ ವೇಳೆ ರಾಜ್ಯದ ಅಗತ್ಯತೆ ಹಾಗೂ ನ್ಯಾಯಯುತವಾಗಿ ನಮಗೆ ಸಲ್ಲಬೇಕಾದ ಅನುದಾನ-ಯೋಜನೆಗಳ ಬಗ್ಗೆ ಕೇಂದ್ರದ ಗಮನಕ್ಕೆ ತಂದಿರುವುದಾಗಿ ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande