ತೊರವಿಯ ನರಸಿಂಹ ದೇವಸ್ಥಾನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದರ್ಶನ
ವಿಜಯಪುರ, 15 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ನಗರಕ್ಕೆ ಕೇಂದ್ರ ಸಚಿವ ಪದರಹ್ಲಾದ್ ಜೋಶಿ ಭೇಟಿ ನೀಡಿದರು. ಸ್ಥಳೀಯ ಹಿರಿಯರೊಂದಿಗೆ ವಿಜಯಪುರ ಸಮೀಪದ ತೊರವಿಯ ತೋರವಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ ಅವರು ನರಸಿಂಹ ದೇವರ ದರ್ಶನ ಪಡೆದರು. ಈ ವೇಳೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದ
ಜೋಸಿ


ವಿಜಯಪುರ, 15 ಮಾರ್ಚ್ (ಹಿ.ಸ.)

ಆ್ಯಂಕರ್ : ವಿಜಯಪುರ ನಗರಕ್ಕೆ ಕೇಂದ್ರ ಸಚಿವ ಪದರಹ್ಲಾದ್ ಜೋಶಿ

ಭೇಟಿ ನೀಡಿದರು. ಸ್ಥಳೀಯ

ಹಿರಿಯರೊಂದಿಗೆ ವಿಜಯಪುರ ಸಮೀಪದ ತೊರವಿಯ ತೋರವಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿದ ಅವರು ನರಸಿಂಹ ದೇವರ ದರ್ಶನ ಪಡೆದರು.

ಈ ವೇಳೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇಶದ ಸಮೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

ದೇವಸ್ಥಾನದ ಪೂಜಾರಿಗಳು ಅವರಿಗೆ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande