ಯುಗಾದಿ ಶುಭಾಶಯ ಕೋರಿದ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು, 19 ಮಾರ್ಚ್ (ಹಿ.ಸ.): ಆ್ಯಂಕರ್: ಬೇವು-ಬೆಲ್ಲದ ಸಿಹಿ-ಕಹಿ ಮಿಶ್ರಣದಂತೆ ಜೀವನದ ಎಲ್ಲ ಕ್ಷಣಗಳು ಸಂತೋಷದ ಸಿಹಿ ತುಂಬಿರಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರ
Kharge Ugadi greetings


ಬೆಂಗಳೂರು, 19 ಮಾರ್ಚ್ (ಹಿ.ಸ.):

ಆ್ಯಂಕರ್:

ಬೇವು-ಬೆಲ್ಲದ ಸಿಹಿ-ಕಹಿ ಮಿಶ್ರಣದಂತೆ ಜೀವನದ ಎಲ್ಲ ಕ್ಷಣಗಳು ಸಂತೋಷದ ಸಿಹಿ ತುಂಬಿರಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸರ್ವರಿಗೂ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಈ ಹೊಸ ಸಂವತ್ಸರವು ತಮ್ಮ ಬದುಕಿನಲ್ಲಿ ಸುಖ, ಸಮೃದ್ಧಿ, ಸಂತೋಷ, ಶಾಂತಿ, ನೆಮ್ಮದಿ ತುಂಬಲಿ ಎಂದು ಶುಭ ಹಾರೈಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande