ಬಾಗಲಕೋಟೆ ಉಪ ಚುನಾವಣೆ ಪ್ರಚಾರಕ್ಕೆ ಮುಖ್ಯಮಂತ್ರಿ
ಬಾಗಲಕೋಟೆ, 30 ಮಾರ್ಚ್ (ಹಿ.ಸ.): ಆ್ಯಂಕರ್: ಬಾಗಲಕೋಟ ಉಪಚುನಾವಣೆಯ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತರು ಭರ್ಜರಿ ಹೂಮಳೆಯ ಸ್ವಾಗತ ಕೋರಿದರು. ಪ್ರಮುಖ ರಸ್ತೆಗಳಲ್ಲಿ ಜನರು ಸೇರಿ, ಹೂವಿನ ಮಳೆ ಸುರಿಸುತ್ತಾ ಮುಖ್ಯಮಂತ್ರಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ
Cm


ಬಾಗಲಕೋಟೆ, 30 ಮಾರ್ಚ್ (ಹಿ.ಸ.):

ಆ್ಯಂಕರ್:

ಬಾಗಲಕೋಟ ಉಪಚುನಾವಣೆಯ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತರು ಭರ್ಜರಿ ಹೂಮಳೆಯ ಸ್ವಾಗತ ಕೋರಿದರು.

ಪ್ರಮುಖ ರಸ್ತೆಗಳಲ್ಲಿ ಜನರು ಸೇರಿ, ಹೂವಿನ ಮಳೆ ಸುರಿಸುತ್ತಾ ಮುಖ್ಯಮಂತ್ರಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಸ್ಥಳೀಯರು ಜೈಕಾರ ಕೂಗುತ್ತಾ, ಉತ್ಸಾಹಭರಿತ ವಾತಾವರಣ ನಿರ್ಮಾಣವಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande