Invalid email address
हिन्दुस्थान समाचार बहुभाषी न्यूज एजेंसी एम-6, भगत सिंह मार्केट, गोल मार्केट, नई दिल्ली- 110001
(+91) 7701802829 / 7701800342
marketing@hs.news
14 May 2026
ಗದಗ, 14 ಮೇ (ಹಿ.ಸ.) ಆ್ಯಂಕರ್:- ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ಗ್ರಾಮದ ಆರಾಧ್ಯದೈವ ಶ್ರೀ ಗುಂಡೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ ಅಂಗವಾಗಿ ಸಂಜೆ ಗೋಧೂಳಿ ವೇಳೆಯಲ್ಲಿ ನಡೆದ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಜಾತ್ರಾಮಹೋತ್ಸವ ಹಿನ್ನೆಲೆಯ..
ವಿಜಯಪುರ, 14 ಮೇ (ಹಿ.ಸ.) ಆಂಕರ್ : ಕಾನೂನು ಹೋರಾಟದಲ್ಲಿ ಸಿಲುಕಿರುವ ರೈತರಿಗೆ ವೇಗವಾಗಿ ಮತ್ತು ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಿಸುವ ಉದ್ದೇಶದಿಂದ ವಿಜಯಪುರ ತಾಲೂಕಿನ ಶಿರನಾಳ ಗ್ರಾಮದಲ್ಲಿ ಗುರುವಾರ ಲೋಕ ಅದಾಲತ್ ಕುರಿತು ವಿಶೇಷ ಜಾಗೃತಿ ಗ್ರಾಮಸಭೆ ಆಯೋಜಿಸಲಾಯಿತು. ಗುರುವಾರ ನಡೆದ ಈ ಸಭೆಯಲ್ಲಿ..
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮೋದಿ ರಾಜೀನಾಮೆಗೆ ಯುವ ಕಾಂಗ್ರೆಸ್ ಒತ್ತಾಯ..
ವಿಜಯಪುರ, 14 ಮೇ (ಹಿ.ಸ.): ಆಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಸೇತುವೆ ಸಮೀಪ ಯುವತಿಯೊಬ್ಬಳ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ..
Copyright © 2017-2024. All Rights Reserved Hindusthan Samachar News Agency
Powered by Sangraha