
ನವದೆಹಲಿ, 26 ಮೇ (ಹಿ.ಸ.) :
ಆ್ಯಂಕರ್ : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಪರಸ್ಪರ ಚರ್ಚೆ ನಡೆಸುತ್ತಿರುವ ಪೋಟೋ ಬಿಡುಗಡೆಯಾಗಿವೆ.
ಹೈಕಮಾಂಡ ಜೊತೆ ಸಭೆ ನಡೆಯುತ್ತಿರುವ ಮಧ್ಯೆ ಪೋಟೋ ಬಿಡುಗಡೆ ಕುತೂಹಲ ಹೆಚ್ಚಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.