
ಬೆಂಗಳೂರು, 25 ಆಗಸ್ಟ್ (ಹಿ.ಸ.):
ಆ್ಯಂಕರ್:
ರಾಜ್ಯ ಕೋ-ಆಪರೇಟಿವ್ ಯೂನಿಯನ್ನ ನಿರ್ದೇಶಕರು ಮಂಗಳವಾರ ಸದಾಶಿವನಗರದ ನಿವಾಸದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ, ಶಾಸಕರಾದ ಜಿ.ಟಿ. ದೇವೇಗೌಡ, ಹೆಬ್ಬಾರ್, ವಿನಯ ಕುಲಕರ್ಣಿ, ಎಸ್.ಟಿ. ಸೋಮಶೇಖರ್, ಶರತ್ ಬಚ್ಚೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.