Invalid email address
Hindusthan Samachar News Agency, First Floor, 23, Panchkuian Road, Near R. K. Ashram Metro Station, Pillar No. 12, New Delhi-110001
(+91) 7701802829 / 7701800342
marketing@hs.news
25 Aug 2026
ಚಾಮರಾಜನಗರ, 25 ಆಗಸ್ಟ್ (ಹಿ.ಸ.): ಆ್ಯಂಕರ್:ಸಿಮ್ಸ್, ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಸಕಾಲದಲ್ಲಿ ಸಮರ್ಪಕ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಲೋಕಸಭಾ ಸದಸ್ಯ ಸುನೀಲ್ ಬೋಸ್ ತಾಕೀತು ಮಾಡಿದರು. ನಗರದ ಜಿಲ್..
ಚಾಮರಾಜನಗರ, 25 ಆಗಸ್ಟ್ (ಹಿ.ಸ.): ಆ್ಯಂಕರ್: ಕೃಷಿ ಇಲಾಖೆ ವತಿಯಿಂದ 2026-27ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರೈತರ ಶ್ರಮ ಹಾಗೂ ಕೃಷಿ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ..
ಬೆಂಗಳೂರು, 25 ಆಗಸ್ಟ್ (ಹಿ.ಸ.): ಆ್ಯಂಕರ್:ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ ಕೂಡಲೇ ವಶಕ್ಕೆ ಪಡೆದು ಟೋಲ್ ಸಂಗ್ರಹವನ್ನು ಸ್ಥಗಿತಗೊಳಿಸಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ. ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು ನೇತೃತ್ವದ ಶಾಸಕರ ನಿಯೋಗವು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು..
ತುಮಕೂರು, 25 ಆಗಸ್ಟ್ (ಹಿ.ಸ.): ಆ್ಯಂಕರ್: ತುಮಕೂರು ಜಿಲ್ಲೆಯಲ್ಲಿ ಸಂಭವನೀಯ ವಿಪತ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷತೆಯಲ್ಲಿ ಜಿಲ್ಲಾ..
Copyright © 2017-2024. All Rights Reserved Hindusthan Samachar News Agency
Powered by Sangraha