
ಬೆಂಗಳೂರು, 26 ಆಗಸ್ಟ್ (ಹಿ.ಸ.)
ಆ್ಯಂಕರ್:
ತುಮಕೂರಿನ ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬುಧವಾರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ವಿವಿಧ ವಿಚಾರಗಳ ಕುರಿತು ಸ್ವಾಮೀಜಿ ಹಾಗೂ ಡಿ.ಕೆ. ಶಿವಕುಮಾರ್ ಅವರು ಚರ್ಚೆ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R