ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಸಂಸದ ಗೋವಿಂದ ಕಾರಜೋಳ
ಮುಧೋಳ, 12 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ನಗರದ ಶ್ರೀ ಎಸ್.ಆರ್. ಕಂಠಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಸಮಗ್ರ ಶಿಕ್ಷಕ ಶಿಕ್ಷಣ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಗೋವಿಂದ ಕಾರಜೋಳ ಭಾಗವಹಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Invalid email address
संपर्क करें
Hindusthan Samachar News Agency, First Floor, 23, Panchkuian Road, Near R. K. Ashram Metro Station,
Pillar No. 12, New Delhi-110001