Invalid email address
Hindusthan Samachar News Agency, First Floor, 23, Panchkuian Road, Near R. K. Ashram Metro Station, Pillar No. 12, New Delhi-110001
(+91) 7701802829 / 7701800342
marketing@hs.news
17 Sep 2026
ಗದಗ, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ವಿಶ್ವಕರ್ಮ ಸಮುದಾಯದವರು ದೈವದತ್ತವಾಗಿ ಪಂಚ ವಿದ್ಯೆಗಳನ್ನು ಕರಗತ ಮಾಡಿಕೊಂಡು, ದೇಶದ ಕಲೆ, ಸಂಸ್ಕೃತಿ ಹಾಗೂ ವಾಸ್ತುಶಿಲ್ಪ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಹೇಳಿದರು. ನಗರದ ಜಿಲ್ಲಾಡಳಿತ, ಜಿಲ್ಲಾ..
ವಿಜಯಪುರ, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟೆ ಹಾಗೂ ದೇವರಹಿಪ್ಪರಗಿ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಿ, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸುವಂತೆ ಆಗ್ರಹಿಸಿ ಸೆ.17ರಿಂದ 19ರವರೆ..
ಬಾಗಲಕೋಟೆ, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಪರಿಶುದ್ಧ ಆಡಳಿತ, ಪರಿಣಾಮಕಾರಿ ಜನಪರ ಯೋಜನೆಗಳು ಹಾಗೂ ದೇಶದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ಅಭಿವೃದ್ಧಿಯ ಪಥದತ್ತ ಮುನ್ನಡೆಸುತ್ತಿದ್ದಾರೆ. ಅವರ ಸಮರ್ಥ ಆಡಳಿತ ಮತ್ತು ನಾಯಕತ್ವವನ್ನು ಇಡೀ ವಿಶ್ವವೇ ..
ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ₹2,000ಕ್ಕಿಂತ ಹೆಚ್ಚಿನ ಯುಪಿಐ ವಹಿವಾಟುಗಳ ಮೇಲೆ ಶೇ 0.4ರಷ್ಟು MDR ಶುಲ್ಕ ವಿಧಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ..
Copyright © 2017-2024. All Rights Reserved Hindusthan Samachar News Agency
Powered by Sangraha