Invalid email address
Hindusthan Samachar News Agency, First Floor, 23, Panchkuian Road, Near R. K. Ashram Metro Station, Pillar No. 12, New Delhi-110001
(+91) 7701802829 / 7701800342
marketing@hs.news
07 Sep 2026
ಹಾವೇರಿ, 07 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ನಿಯಂತ್ರಣ ಸಮಿತಿ ಮುಂದೆ ರಾಜ್ಯದ ವಾದವನ್ನು ಸಮರ್ಥವಾಗಿ ಮಂಡಿಸುವಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರ..
ಗದಗ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಹಕ್ಕುಪತ್ರ ಪಡೆದು ಬರೋಬ್ಬರಿ 13 ವರ್ಷ ಕಳೆದರೂ ನಿವೇಶನ ಹಂಚಿಕೆಯಾಗದೆ ನೂರಾರು ಬಡ ಹಾಗೂ ಕೂಲಿ ಕಾರ್ಮಿಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಕೂಡಲೇ ಅರ್ಹ ಫಲಾನುಭವಿಗಳಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು..
ಗದಗ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ಗದಗ ಜಿಲ್ಲಾ ವಕ್ಸ್ ಮಂಡಳಿಯ ಅಧ್ಯಕ್ಷರ ಹುದ್ದೆ ಸುಮಾರು ಎರಡು ವರ್ಷಗಳಿಂದ ಖಾಲಿ ಇರುವ ಹಿನ್ನೆಲೆಯಲ್ಲಿ, ಅರ್ಹ ಹಾಗೂ ಸಮರ್ಥ ವ್ಯಕ್ತಿಯನ್ನು ತಕ್ಷಣ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾದ ಜಿಲ್ಲಾಧ್ಯಕ್ಷ ಜಾಫರ್ ಡಾಲಾಯತ..
ಗದಗ, 07 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ಕಳೆದ ಎರಡು ದಶಕಗಳಿಂದ ಕಡಿಮೆ ವೇತನದಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಣೆ ಸೇರಿದಂತೆ ಸ್ವಚ್ಛತಾ ಕಾರ್ಯದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಇದೀಗ ತಮ್ಮ ಸೇವೆಯನ್ನು ಪರಿಗಣಿಸಿ ನೇರ ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯಿಸಿ ಅನಿರ್ದಿಷ..
Copyright © 2017-2024. All Rights Reserved Hindusthan Samachar News Agency
Powered by Sangraha