Invalid email address
Hindusthan Samachar News Agency, First Floor, 23, Panchkuian Road, Near R. K. Ashram Metro Station, Pillar No. 12, New Delhi-110001
(+91) 7701802829 / 7701800342
marketing@hs.news
08 Sep 2026
ಕುಡತಿನಿ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಎಂತಹ ಪರಿಸ್ಥಿತಿಯಲ್ಲಿ ಆದರೂ ಪಾದಯಾತ್ರೆಯ ಸಮಾರೋಪಕ್ಕೆ ಬಳ್ಳಾರಿಯ ''ಮುನ್ಸಿಪಲ್ ಸ್ಕೂಲ್ ಮೈದಾನ''ವನ್ನು ಕೊಡಬೇಕು ಅಂತ ಬೆಳಿಗ್ಗೆಯಿಂದ ಕೂಡ ನಾವು ಅನೇಕ ಮಾಧ್ಯಮಗಳ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡುವಂತಹ ಕೆಲಸ ಮಾಡಿದ್ದೇವೆ. ಈಗ ಸರ್ಕಾರ ಅದೇ ಮೈ..
ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ..
ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಂಗಾಯಣ (ಕಲಬುರಗಿ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಳ್ಳಾರಿ ಇವರ ಸಹಯೋಗದಲ್ಲಿ, ಬಳ್ಳಾರಿಯ ಸಂಗ0 ಟ್ರಸ್ಟ್ (ರಿ) ಸಹಕಾರದೊಂದಿಗೆ ಸೆಪ್ಟೆಂಬರ್ 12 ರಂದು ಸಂಜೆ 6.30 ಗಂಟೆಗೆ ನಗರದ ಡಾ.ಜೋಳದರಾಶಿ ..
ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ರಾಜ್ಯದಲ್ಲಿ ಜಾನುವಾರುಗಳಿಗೆ, ಅದರಲ್ಲೂ ವಿಶೇಷವಾಗಿ ಹಾಲು ನೀಡುವ ದನ-ಕರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವನ್ನು ಒದಗಿಸುವ ಸಲುವಾಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯು ಅಜೋಲಾ ಉತ್ಪಾದನಾ ಘಟಕಗಳನ್ನು ಉತ್ತೇಜಿಸಲು ಮಹತ್ವದ..
Copyright © 2017-2024. All Rights Reserved Hindusthan Samachar News Agency
Powered by Sangraha