Invalid email address
Hindusthan Samachar News Agency, First Floor, 23, Panchkuian Road, Near R. K. Ashram Metro Station, Pillar No. 12, New Delhi-110001
(+91) 7701802829 / 7701800342
marketing@hs.news
08 Sep 2026
ಬಾಗಲಕೋಟೆ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಮುಚಖಂಡಿಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ 44ನೇ ಅಗ್ನಿ (ಅಗ್ಗಿ) ಉತ್ಸವವು ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಜರುಗಿತು ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀರಾಮ..
ಬಾಗಲಕೋಟೆ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಕ್ಷೇತ್ರದ ಮಾಜಿ ಶಾಸಕರಾದ ಡಾ. ವೀರಣ್ಣ ಚರಂತಿಮಠ ಅವರು ಮುಚಖಂಡಿ ಕ್ರಾಸ್ನಲ್ಲಿರುವ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಧಾರ್ಮಿಕ ..
ವಿಜಯಪುರ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ನಗರದಲ್ಲಿ ಈ ಬಾರಿ ಗಣೇಶೋತ್ಸವವನ್ನು ಅತ್ಯಂತ ಶಿಸ್ತುಬದ್ಧ, ಭವ್ಯ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಸಿದ್ಧತೆಗಳು ಆರಂಭಗೊಂಡಿದ್ದು, ಗಣೇಶೋತ್ಸವದ ಸಂದರ್ಭದಲ್ಲಿ ನಡೆಯುವ ಮೆರವಣಿಗೆಯನ್ನು ಹಗಲು ಹೊತ್ತಿನಲ್ಲೇ ನಡೆಸುವ ಹೊಸ ಪದ್ಧತಿ ಜಾರಿಗೆ ..
ವಿಜಯಪುರ, 08 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಗೊಲ್ಲರ ಓಣಿಯಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ರಸ್ತೆ ನಿರ್ಮಾಣ ಕಾಮಗಾರಿ ಇದೀಗ ಭರದಿಂದ ಸಾಗುತ್ತಿದ್ದು, ಇದರಿಂದ ಓಣಿಯ ನಿವಾಸಿಗಳು ಹಾಗೂ ವಾಹನ ಸವಾರರಿಗೆ ಅನುಕೂಲವಾಗಲಿದೆ ಎಂದು ಶಾಸಕ ಅಶೋಕ್ ಮನಗೂಳಿ ..
Copyright © 2017-2024. All Rights Reserved Hindusthan Samachar News Agency
Powered by Sangraha