ಬೆಳಗಾವಿ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರವಿವಾರ ನಿಧನರಾದ ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಸೋಮವಾರ ವಿಧಾನ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶ
ನವದೆಹಲಿ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ ಕುಮಾರ್ ಗೋಯೆಲ್ ಅವರಿಗೆ ಕೇಂದ್ರ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಸಮಾರಂಭದಲ್ಲಿ ಉಪ
ನವದೆಹಲಿ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಚೆನ್ನೈನಲ್ಲಿ ನಡೆದ SDAT ಸ್ಕ್ವಾಷ್ ವಿಶ್ವಕಪ್ನಲ್ಲಿ ಭಾರತೀಯ ಸ್ಕ್ವಾಷ್ ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟವನ್ನು ಗೆದ್ದುಕೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಭಾನುವಾ
ರ್ಯಾಲಿ
ದಾವಣಗೆರೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ
Enter your Email Address to subscribe to our newsletters
युगवार्ता
नवोत्थान
ದೇಶದಾದ್ಯಂತ
ಅಂತಾರಾಷ್ಟ್ರೀಯ
ನವದೆಹಲಿ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಚಳಿಗಾಲದ ಅಧಿವೇಶನದ ಕೊನೆಯ ವಾರಕ್ಕೆ ಸೋಮವಾರ ಪ್ರವೇಶಿಸಿದಂತೆಯೇ ಸಂಸತ್ತಿನ ಉಭಯ ಸದನಗಳಲ್ಲಿ ತೀವ್ರ ಕೋಲಾಹಲಕ್ಕೆ ವೇದಿಕೆ ಸಿದ್ಧವಾಯಿತು. ಈ ನಡುವೆ, ಭಾರತೀಯ ಜನತಾ ಪಕ್ಷ ತನ್ನ ಎಲ್ಲಾ ಸಂಸದರಿಗೆ ಮುಂದಿನ ಐದು ದಿನಗಳ ಕಾಲ ವಿಪ್ ಜಾರಿ ಮಾಡಿದೆ. ಡಿಸೆಂಬ
ನವದೆಹಲಿ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತದ ದ್ವಿಪಕ್ಷೀಯ ಮತ್ತು ಜಾಗತಿಕ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜೋರ್ಡಾನ್, ಇಥಿಯೋಪಿಯಾ ಹಾಗೂ ಓಮನ್ ದೇಶಗಳಿಗೆ ಮೂರು ರಾಷ್ಟ್ರಗಳ ಅಧಿಕೃತ ಭೇಟಿಗೆ ಇಂದು ಹೊರಟಿದ್ದಾರೆ. ನಿರ್ಗಮನ ಪೂರ್ವ ಹೇಳ
ನವದೆಹಲಿ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಅಸ್ಸಾಂ ಟ್ರಿಬ್ಯೂನ್ ಗ್ರೂಪ್ನ ಸಂಪಾದಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಪಿ.ಜಿ. ಬರುವಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, ಬರುವಾ
Never miss a thing & stay updated with all the latest news around the world!
468.9k
14.1k
ಕಾಯಂ
ಬೆಂಗಳೂರು, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಧಾನ ಸಭೆಯ ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್), ಕರ್ನಾಟಕ ದಕ್ಷಿಣ ಪ್ರಾಂತವು ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಿದೆ. ಸುಮಾರು ಐದು ದಶಕಕ್ಕೂ ಹೆಚ್ಚ
ಬೆಳಗಾವಿ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ಒಂದು ವಾರ ವಿಸ್ತರಿಸಬೇಕೆಂದು ಕೋರಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರಿಗೆ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.
ಹುಬ್ಬಳ್ಳಿ, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸೋಮವಾರದ ರಾಶಿ ಫಲ *ಮೇಷರಾಶಿ.* ಈ ದಿನ ನೀವು ಕುಟುಂಬ ಸಮೇತ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ, ಇಂದು ನೀವು ವಿಶೇಷ ಸ್ಥಾನಮಾನವನ್ನು ಪಡೆಯಬಹುದು ಇದರಿಂದ ಮಾನಸಿಕ ತೃಪ್ತಿಯನ್ನು ಪಡೆಯಬಹುದು, ನಿಮ್ಮ ನಂಬಿಕೆಯೇ ನಿಮ್ಮ ನೈತಿಕತೆಯನ್ನ
ಹಾಸನ, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೆಎಂಎಬಿಆರ್2006ರ ನಿಯಮ 131 ರಿಂದ 133 ರಲ್ಲಿರುವಂತೆ, ಹಾಸನ ಮಹಾನಗರ ಪಾಲಿಕೆಯ 2026-27ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿ ತಯಾರಿಸುವ ಸಂಬಂಧ ನೊಂದಾಯಿತ ವಸತಿ ಕ್ಷೇಮಾಭಿವದ್ದಿ ಸಂಘಗಳು, ನೊಂದಾಯಿತ ಸರ್ಕಾರೇತರ ಸಂಘ ಸಂಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕ
ಹಾಸನ, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವತಿಯಿಂದ ಡಿ.15 ರಂದು 66/11ಕೆ.ವಿ ದುದ್ದ ವಿದ್ಯುತ್ ವಿತರಣಾ ಕೇಂದ್ರದಲ್ಲಿ 66ಕೆ.ವಿ ಹೊರಾಂಗಣ ಆವರಣದ ವಾಹಕವನ್ನು ಉನ್ನತೀಕರಿಸುವ ಕೆಲಸವನ್ನು ಹಮ್ಮಿಕೊಂಡಿರುವುದರಿ0ದ, ಸದರಿ ದಿನಾಂಕದಂದು ಬೆಳಗ್ಗೆ 10 ಗಂಟೆಯ
ಹಾಸನ, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ಹಾಸನ ಇವರ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್, ಹಾಗೂ ಪಾರ್ಸಿ ಜನಾಂಗದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿ ಸಿಇಟಿ/ಡಿ.ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಪ್ರವ
ಹುಬ್ಬಳ್ಳಿ, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಬಿಜೆಪಿ ಕಾರ್ಯಲಯದಲ್ಲಿ ಆಯೋಜಿಸಲಾಗಿದ್ದ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನ ಸಭಾ ಕ್ಷೇತ್ರದ ಬಿ.ಎಲ್ .ಎ -2 ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯಾಗಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದ
ಬೆಂಗಳೂರು, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅತ್ಯುತ್ತಮ ಸಾಧನವಾಗಿದ್ದು, ಮನರಂಜನೆಯ ಜೊತೆಗೆ ದೈಹಿಕ ಸಾಮರ್ಥ್ಯ ವೃದ್ಧಿಗೆ ಪ್ರತಿದಿನ ನಿಯಮಿತ ಕ್ರೀಡಾ ಚಟುವಟಿಕೆ ಅಗತ್ಯವಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇಂದು ಗಾಂಧಿನಗರ ವಿಧಾನ ಸಭಾ ಕ್ಷೇತ
ಕೈವ್, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಈಜಿಪ್ಟ್ಗೆ ಸೂರ್ಯಕಾಂತಿ ಎಣ್ಣೆ ಸಾಗಿಸುತ್ತಿದ್ದ ಟರ್ಕಿಯ ನಾಗರಿಕ ಹಡಗು “ವಿವಾ” ಮೇಲೆ ರಷ್ಯಾ ಉದ್ದೇಶಪೂರ್ವಕವಾಗಿ ಡ್ರೋನ್ ದಾಳಿ ನಡೆಸಿದೆ ಎಂದು ಉಕ್ರೇನಿಯನ್ ನೌಕಾಪಡೆ ಆರೋಪಿಸಿದೆ. ಈ ಹಡಗಿನಲ್ಲಿ 11 ಟರ್ಕಿಶ್ ನಾಗರಿಕರು ಪ್ರಯಾಣಿಸುತ್ತಿದ್ದು, ದಾಳಿಯಲ್
ಟೋಕಿಯೊ, 12 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಪಾನ್ನ ಈಶಾನ್ಯ ಭಾಗದಲ್ಲಿ ಇಂದು ಬೆಳಿಗ್ಗೆ 6.7 ತೀವ್ರತೆಯ ಭೂಕಂಪ ದಾಖಲಾಗಿದ್ದು, ಕರಾವಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ಸಮಯ ಬೆಳಿಗ್ಗೆ 11:44ಕ್ಕೆ, ಹೊನ್ಶು ದ್ವೀಪದ ಉತ್ತರದ ಅಮೋರಿ ಪ್ರಿಫೆಕ್ಚರ್ ಪೂರ್ವ ಕರಾವಳಿಯಲ್ಲಿ, ಸಮುದ್ರ ಮಟ್ಟದ
ವಾಷಿಂಗ್ಟನ್, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಹು ನಿರೀಕ್ಷಿತ ‘ಟ್ರಂಪ್ ಗೋಲ್ಡ್ ಕಾರ್ಡ್’ ಎಂಬ ಹೊಸ ವೀಸಾ–ಪೌರತ್ವ ಕಾರ್ಯಕ್ರಮವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ದೇಶದ ಪ್ರತಿಭಾವಂತರಿಗೆ ನೇರ ಪೌರತ್ವ ಮಾರ್ಗ ಒದಗಿಸುವ ಉದ್ದೇಶದಿಂದ ರೂಪಿಸಲ
ಕಠ್ಮಂಡು, 10 ಡಿಸೆಂಬರ್ (ಹಿ.ಸ.) : ಆ್ಯಂಕರ್ : ನೇಪಾಳದಲ್ಲಿ ಜಾರಿಗೆ ಬಂದಿರುವ ಹೊಸ ಕಸ್ಟಮ್ಸ್ ಕಾನೂನಿನ ವಿರುದ್ಧ ಕಸ್ಟಮ್ಸ್ ಏಜೆಂಟ್ಗಳು ನಡೆಸುತ್ತಿರುವ ಮುಷ್ಕರದಿಂದ ದೇಶದ ಎಲ್ಲಾ ಕಸ್ಟಮ್ಸ್ ಕಚೇರಿಗಳಲ್ಲಿ ಕಾರ್ಯಾಚರಣೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಆಮದು ಮತ್ತು ರಫ್ತು ಚಟುವಟಿಕೆಗಳು ತೀವ
ಕಿನ್ಶಾಸಾ, 09 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಅಧ್ಯಕ್ಷ ಫೆಲಿಕ್ಸ್ ತ್ಶಿಸೆಕೆಡಿ, ರುವಾಂಡಾ ಇತ್ತೀಚೆಗಿನ ಶಾಂತಿ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಸಂಸತ್ತಿನಲ್ಲಿ ಆರೋಪಿಸಿದ್ದಾರೆ. ವಾಷಿಂಗ್ಟನ್ನಲ್ಲಿ ಅಮೆರಿಕ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ಸಹಿ ಹಾಕಿ
ನವದೆಹಲಿ, 12 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೇಶದ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಏರಿಕೆಯಾಗಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,30,760 ರಿಂದ ₹1,30,910 ರಲ್ಲಿ ಮಾರಾಟಾವಾಗುತ್ತಿದ್ದು, 22 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,19,860–₹1,20,010 ರಂತ
ನವದೆಹಲಿ, 09 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವಾರದ ಎರಡನೇ ವಹಿವಾಟಿನ ದಿನವಾದ ಮಂಗಳವಾರ ದೇಶೀಯ ಷೇರು ಮಾರುಕಟ್ಟೆ ಕುಸಿತದಿಂದ ಆರಂಭವಾಯಿತು. ಹೂಡಿಕೆದಾರರ ಮಾರಾಟದ ಒತ್ತಡವು ಆರಂಭಿಕ ವಹಿವಾಟಿನಲ್ಲಿ ಪ್ರಾಬಲ್ಯ ಸಾಧಿಸಿತು, ಇದು ಸೆನ್ಸೆಕ್ಸ್ ಮತ್ತು ನಿಫ್ಟಿಯಲ್ಲಿ ತೀವ್ರ ಕುಸಿತಕ್ಕೆ ಕಾರಣವಾಯಿತು.
ನವದೆಹಲಿ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಗಳು ಇಂದು ಮಿಶ್ರ ಸೂಚನೆಗಳನ್ನು ನೀಡಿವೆ. ಯುಎಸ್ ಹಣದುಬ್ಬರ ದತ್ತಾಂಶಕ್ಕೂ ಮುನ್ನ ಎಚ್ಚರಿಕೆ ವಹಿಸಿರುವ ಹೂಡಿಕೆದಾರರಿಂದ ವಾಲ್ಸ್ಟ್ರೀಟ್ ಸೂಚ್ಯಂಕಗಳು ಸ್ವಲ್ಪ ಏರಿಕೆಯೊಂದಿಗೆ ಮುಕ್ತಾಯಗೊಂಡವು. ಯುರೋಪಿಯನ್ ಮಾರುಕಟ್ಟೆಗಳು ಖರೀದಿ
ನವದೆಹಲಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೇಶೀಯ ಷೇರುಪೇಟೆ ಇಂದು ಏರಿಕೆಯಿಂದ ಆರಂಭಗೊಂಡಿದ್ದು, ಖರೀದಿದಾರರ ಬೆಂಬಲದಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಹಸಿರು ವಲಯಕ್ಕೆ ಮರಳಿವೆ. ಆರಂಭಿಕ ಕುಸಿತದ ಬಳಿಕ ಮಾರುಕಟ್ಟೆ ವೇಗ ಪಡೆದು ಬೆಳಿಗ್ಗೆ 10 ಗಂಟೆಗೆ ಸೆನ್ಸೆಕ್ಸ್ 165.25 ಅಂಕಗಳ ಏರಿಕೆಯಿಂದ 85,
ಫ್ರೀಬರ್ಗ್, 15 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಬುಂಡೆಸ್ಲಿಗಾದಲ್ಲಿ ನಡೆದ ಪುಟ್ಬಾಲ್ ಪಂದ್ಯದಲ್ಲಿ ಬೊರುಸ್ಸಿಯಾ ಡಾರ್ಟ್ಮಂಡ್ ಹತ್ತು ಆಟಗಾರರೊಂದಿಗೆ ಆಡಬೇಕಾದ ಪರಿಸ್ಥಿತಿಗೆ ಸಿಲುಕಿದ ಪರಿಣಾಮ ಫ್ರೀಬರ್ಗ್ ವಿರುದ್ಧ 1–1 ಡ್ರಾಕ್ಕೆ ತೃಪ್ತಿಪಡಬೇಕಾಯಿತು. ದ್ವಿತೀಯಾರ್ಧದ ಆರಂಭದಲ್ಲಿ ಜೋಬ್ ಬೆಲ್ಲಿಂಗ್
ನವದೆಹಲಿ, 13 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಸೋಮವಾರ ಬೋರ್ನ್ಮೌತ್ ವಿರುದ್ಧ ನಡೆಯಲಿರುವ ಪ್ರೀಮಿಯರ್ ಲೀಗ್ ಹೋಮ್ ಪುಟ್ಬಾಲ್ ಪಂದ್ಯಕ್ಕೂ ಮುನ್ನ ಮ್ಯಾಂಚೆಸ್ಟರ್ ಯುನೈಟೆಡ್ ತಂಡವು ಬ್ರಿಯಾನ್ ಎಂಬೆಮೊ, ನೌಸೇರ್ ಮಜ್ರೌಯಿ ಮತ್ತು ಅಮದ್ ಡಿಯಲ್ಲೊ ಅವರ ಲಭ್ಯತೆ ಕುರಿತು ಅನಿಶ್ಚಿತತೆಯಲ್ಲಿದೆ. ಡಿಸೆಂಬ
ಬಳ್ಳಾರಿ, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಲ್ಲೇಶ್ವರಂ, ಬೆಂಗಳೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಪ್ರಾಂಶುಪಾಲರ ಸಂಘ, ಸೇಂಟ್ ಜಾನ್ಸ್ ಪದವಿ ಪೂರ್ವ ಕಾಲೇಜು ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ 2025-26 ರ ರಾಜ್ಯ ಮಟ್ಟದ ಪದ
ಕೊಪ್ಪಳ, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕೊಪ್ಪಳ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಹನುಮಸಾಗರ ಇವರ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಹನುಮಸಾಗರದ ಶ್ರೀಮತಿ ಇಂದ
ಗದಗ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಚಿನ್ನ ಬೆಳ್ಳಿ ದರ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ, “ಒಂದೇ ಸಲ ಕನ್ನ ಹಾಕಿದ್ರೆ ಲಕ್ಷಾಂತರ ರೂಪಾಯಿ ಕಮಾಯಿ ಸಿಗುತ್ತದೆ ಎಂದು ದೂರದ ಗುಜರಾತ್ನಿಂದ ಗದಗಕ್ಕೆ ಬಂದಿದ್ದ ಕಿಲಾಡಿ ಕಳ್ಳನ ಕೃತ್ಯಕ್ಕೆ ಕೊನೆಗೂ ಪೊಲೀಸರು ತೆರೆ ಎಳೆದಿದ್ದಾರೆ. ಬಂಗಾರದ ಅಂಗಡಿ
ಕಾಮಸಮುದ್ರಂ ಪೊಲೀಸರಿಂದ ಮನೆ ಕನ್ನ ಕಳವು ಪ್ರಕರಣದ ಆರೋಪಿಯ ಬಂಧನ
ಗದಗ, 27 ನವೆಂಬರ್ (ಹಿ.ಸ.) : ಆ್ಯಂಕರ್ : ಗದಗ ನಗರದ ಮುಳಗುಂದ ನಾಕಾ ಬಳಿಯ ದುರ್ಗಾ ಬಾರ್ ಎದುರು, ದಾಸರ ಓಣಿಯ ಅರುಣ್ ಕುಮಾರ್ ಕೋಟೆಕಲ್ ಎಂಬ ಯುವಕನ ಮೇಲೆ ಮೂವರು ಯುವಕರು ಸೇರಿ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದಿದ್ದ ಗಲಾಟೆಗೆ ಪ್ರತೀಕಾರವಾಗಿ ಈ
ಕುಕನೂರು, 26 ನವೆಂಬರ್ (ಹಿ.ಸ.) : ಆ್ಯಂಕರ್ : ಹತ್ತನೇ ತರಗತಿಯ ವಿದ್ಯಾಭ್ಯಾಸಕ್ಕಾಗಿ ಹಾಸ್ಟಲ್ನಲ್ಲಿದ್ದ ವಿದ್ಯಾರ್ಥಿನಿಯು ಬುಧವಾರ ನಸುಕಿನಲ್ಲಿ ನವಜಾತ ಗಂಡು ಶಿಶುವಿಗೆ ಜನ್ಮ ನೀಡಿರುವ ಘಟನೆ ಕುಕನೂರು ತಾಲೂಕಿನ ವಸತಿನಿಲಯದಲ್ಲಿ ನಡೆದಿದೆ. ಕುಕನೂರು ತಾಲೂಕಿನ ವಸತಿ ಶಾಲೆಯಲ್ಲಿದ್ದ 10ನೇ ತರಗತಿಯ
ಕೊಪ್ಪಳ, 08 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜನವರಿ 23ಕ್ಕೆ ಬಿಡುಗಡೆ ಆಗಲಿರುವ ಕನ್ನಡದ ಕಲ್ಟ್ ಸಿನಿಮಾವನ್ನು ಗೆಲ್ಲಿಸಿ ಎಂದು ನಟ ಝೈದ್ ಖಾನ್ ಅವರು ಪ್ರೇಕ್ಷಕರಲ್ಲಿ ಮನವಿ ಮಾಡಿದರು. ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನಿಮಾ ಲೋ ಬಜೆಟ್ ಆ
ದಿ ಅನ್ ಟೋಲ್ಡ್ ಸ್ಟೋರಿ ಚಲನಚಿತ್ರ ಬಿಡುಗಡೆಗೆ ಸಿದ್ದ
ಕೊಪ್ಪಳ, 05 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರಕ್ಕೆ ಕನ್ನಡದ ಮತ್ತೊಂದು ಬಿಗ್ ಸಿನೆಮಾ ಆಗಲಿರುವ `ಕಲ್ಟ್’ ಚಿತ್ರದ ನಾಯಕ ನಟ ಝೈದ್ ಖಾನ್ ಮತ್ತು ನಟಿ ಮಲೈಕಾ ವಸುಪಾಲ್ ಹಾಗೂ ತಂಡ ಚಿತ್ರದ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರ ಸುಪುತ್ರ, ಸ್ಟೈಲಿಶ್ ಸ
ಮುಂಬಯಿ, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : 1995ರಲ್ಲಿ ಬಿಡುಗಡೆಯಾಗಿ ದೇಶದ ಸಿನಿಪ್ರೇಮಿಗಳನ್ನು ಮಂತ್ರಮುಗ್ಧಗೊಳಿಸಿದ್ದ ಆಮಿರ್ ಖಾನ್–ಊರ್ಮಿಳಾ ಮಾತೋಂಡ್ಕರ್ ಅಭಿನಯದ ಕಲ್ಟ್ ಕ್ಲಾಸಿಕ್ ‘ರಂಗೀಲಾ’ ಮತ್ತೆ ದೊಡ್ಡ ಪರದೆಗೆ ಮರಳಿ ಬರಲು ಸಜ್ಜಾಗಿದೆ. ಮೂರು ದಶಕಗಳ ಬಳಿಕ ಚಿತ್ರಮಂದಿರಗಳಲ್ಲಿ ಮರುಬಿಡುಗಡ
ಬೆಂಗಳೂರು, 26 ನವೆಂಬರ್ (ಹಿ.ಸ.) : ಆ್ಯಂಕರ್ : ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಮೊದಲ ಹಾಡು ‘ಹಸ್ರವ್ವ’ ಬಿಡುಗಡೆಯಾಗಿದ್ದು, ಚಿತ್ರ ತಂಡದ ನಿರೀಕ್ಷೆಗೆ ಮತ್ತಷ್ಟು ಬಣ್ಣ ತುಂಬಿದೆ. ಹಾಡು ಬಿಡುಗಡೆಯಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯತೊಡಗಿದೆ. ಚಿತ್ರಕ್ಕೆ
ಬೆಂಗಳೂರು, 14 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಸಮುದ್ರ ಉತ್ಪನ್ನ ರಫ್ತು ವಲಯದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ. ಜಾಗತಿಕ ಬೇಡಿಕೆ ಪುನಶ್ಚೇತನದೊಂದಿಗೆ ಮುನ್ನಡೆದು, 2024–25ನೇ ಹಣಕಾಸು ವರ್ಷದ ಮೊದಲೇಳು ತಿಂಗಳಲ್ಲೇ ಶೇ.16.2ರಷ್ಟು ಬೆಳವಣಿಗೆ ದಾಖಲಿಸಿದೆ. ಏಪ್ರಿಲ್ -ಅಕ್ಟೋಬರ್ ಅವಧಿಯಲ್ಲಿ
ಬೆಂಗಳೂರು, 11 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಗಣೇಶ್ ಜಿ. ಸಭಾಹಿತ್ ಅವರು ತಮ್ಮ ಎಂ.ಟೆಕ್ ಪದವಿ ಮುಗಿಸಿದ ನಂತರ, ಸರಕಾರಿ ಸೇವೆ, ಸಾರ್ವಜನಿಕ ವಲಯ ಅಥವಾ ಐಟಿ ಕಂಪನಿಯಲ್ಲಿ ಸುಲಭವಾಗಿ ನೆಲೆಸಿಕೊಳ್ಳಬಹುದು ಎಂಬುದು ಬಹುಶಃ ಸಾಧ್ಯವಾಗಿರುತ್ತಿತ್ತು. ಆದರೆ, ಅವರು ಜೀವನದಲ್ಲಿ ಯಶಸ್ಸಿನ ಪಥವನ್ನು ಸಾಧಿಸಲ
ಬೆಂಗಳೂರು, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಆರ್ಥಿಕ ಬೆಳವಣಿಗೆಯಲ್ಲಿ ಭಾರತ ಜಪಾನ್ ಅನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಏರುತ್ತಲೇ ಭಾರತದ ನವೀಕರಿಸಬಹುದಾದ ಇಂಧನ ವಲಯದಲ್ಲಿ ಖಾಸಗಿ ಹೂಡಿಕೆಯೂ ಅಧಿಕಗೊಳ್ಳುವ ನಿರೀಕ್ಷೆ ಹುಟ್ಟಿಸಿದೆ. 2030ರ ವೇಳೆಗೆ 500 ಗಿಗಾವ್ಯಾಟ್ ಪಳೆಯುಳಿಕೆಯೇತರ ವಿದ್ಯು
ಅಮೆರಿಕೇತರ ಮಾರುಕಟ್ಟೆಗಳಲ್ಲಿ ಭಾರತದ ಉತ್ಪನ್ನಗಳಿಗೆ ಭರ್ಜರಿ ಬೇಡಿಕೆ, ವಹಿವಾಟು ಏರಿಕೆ
Copyright © 2017-2024. All Rights Reserved Hindusthan Samachar News Agency
Powered by Sangraha