ಬೆಂಗಳೂರು, 31 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಮುಸ್ಲಿಂ ಒಲೈಕೆ ಮತ್ತು ಬೆಲೆ ಏರಿಕೆ ವಿರುದ್ಧ ರಾಜ್ಯದಾದ್ಯಂತ ಜನಜಾಗೃತಿಗೆ ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿರೋದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೊಷ್ಠಿ ನಡೆಸಿ ಮಾ
ಬೆಂಗಳೂರು, 31 ಮಾರ್ಚ್ (ಹಿ.ಸ.) : ಆ್ಯಂಕರ್ : ರಾಜ್ಯದ ಜನತೆಯ ಮೇಲೆ ಬೆಲೆ ಏರಿಕೆಯ ಹೊರೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್
ಬೆಂಗಳೂರು, 31 ಮಾರ್ಚ್ (ಹಿ.ಸ.) : ಆ್ಯಂಕರ್ : ದಾನಗಳಲ್ಲಿ ಶ್ರೇಷ್ಠವಾದ ಅಂಗಾಂಗ ದಾನಕ್ಕೆ ಪ್ರೋತ್ಸಾಹ ನೀಡಲು ವೈದ್ಯಕೀಯ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ವೈದ್ಯಕೀಯ ಶ
ಚಂಡೀಗಡ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಪಂಜಾಬ್ ರೈತರು ರಾಜ್ಯ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಸೋಮವಾರ, ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ನೇತೃತ್ವದಲ್ಲಿ ರೈತರು ಮುಖ್ಯಮಂತ್ರಿ, ಸಂಪುಟ ಸಚಿವರು ಹಾಗೂ ಶಾಸಕರ ನಿವಾಸಗಳ ಬಳಿ ಪ್ರತಿಭ
ಗದಗ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಹೈಟೆಕ್ ದರೋಡೆಕೋರರ ತಂಡದ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಹಾಗೂ ಡೋಣಿ ಗ್ರಾಮದ ನಡುವೆ ನಡೆದಿದೆ. ಮುಂಜಾನೆ ಈ ಘಟನೆ ನಡೆದಿದ್ದು, ಈ ವೇಳೆ ಕುಖ್ಯಾತ ದರೋಡೆಕೋರ ಜಯಸಿಂಹ ಮೊಡಕೆರ್ ಕಾಲಿಗೆ ಎರಡು ಸುತ್ತು ಗುಂಡೇ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ವಕ್ಫ್ ತಿದ್ದುಪಡಿ ಮಸೂದೆಗೆ ಕೇರಳ ಕ್ಯಾಥೋಲಿಕ್ ಬಿಷಪ್ಗಳ ಮಂಡಳಿ (ಕೆಸಿಬಿಸಿ) ಬೆಂಬಲ ವ್ಯಕ್ತಪಡಿಸಿದೆ. ಈ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದ್ದು, ಮಸೂದೆಯ ವಿರುದ್ಧತೆಯನ್ನು ಸಮರ್ಥಿಸಿಕೊಳ್ಳುವವರಿಗೆ ಇದು ತಕ್ಕ ಉತ್ತರವಾಗಿದೆ ಎಂದು ಹೇಳಿದೆ. ಈ ಕುರಿತು
ನವದೆಹಲಿ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಇಂಧನ ಸ್ವಾವಲಂಬನೆ ಮತ್ತು ಸುಸ್ಥಿರತೆಯತ್ತ ಭಾರತದ ಪ್ರಯಾಣದಲ್ಲಿ ಪರಮಾಣು ಶಕ್ತಿಯ ಪ್ರಮುಖ ಪಾತ್ರದ ಕುರಿತು ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರ ಪರಮಾಣು ಇಂಧನ ಕುರಿತು ಮಾಡಿದ ಟ್ವೀಟ್ಗೆ ಪ್ರ
ನವದೆಹಲಿ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಭೂಕಂಪ ಪೀಡಿತ ಮ್ಯಾನ್ಮಾರ್ ಬೌದ್ಧ ಮಠವೊಂದರಲ್ಲಿ ಸಿಲುಕಿರುವ ಸುಮಾರು 170 ಸನ್ಯಾಸಿಗಳನ್ನು ರಕ್ಷಿಸಲು ಭಾರತೀಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಆರಂಭಿಸಿದೆ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ನಾಗ್ಪುರ್, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಬ್ರಿಟಿಷರು ಭಾರತೀಯರನ್ನು ಗುಲಾಮರನ್ನಾಗಿ ಮಾಡುವ ಶಿಕ್ಷಣ ವ್ಯವಸ್ಥೆಯನ್ನು ಪರಿಚಯಿಸಿದರು. ಈಗ ಅದರಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಅದನ್ನು ಭಾರತೀಯಗೊಳಿಸುತ್ತಿದ್ದರೆ, ಯಾರೂ ಅದರ ಬಗ್ಗೆ ದುಃಖಿಸಲು ಯಾವುದೇ ಕಾರಣವಿಲ್ಲ. ಸೋನಿಯಾ ಗಾಂಧಿ ಇದರ ಬಗ್ಗೆ ಸಂಪ
ನವದೆಹಲಿ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಹೊಸ ಶಿಕ್ಷಣ ನೀತಿಯನ್ನು ಟೀಕಿಸಿದ ಹಿನ್ನೆಲೆಯಲ್ಲಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ನಂತರ 60 ವರ್ಷಗಳ ಕಾಲ, ಕಾಂಗ್ರೆಸ್ ದೇಶವನ್ನು
Never miss a thing & stay updated with all the latest news around the world!
468.9k
14.1k
ಕೋಲಾರದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ
ಕೋಲಾರ ತಾಲ್ಲೂಕು ಸೀತಿ ಬ್ರಹ್ಮರಥೋತ್ಸವ ಪ್ರಯುಕ್ತ ಏಪ್ರಿಲ್ ೨ ರಂದು ಸಂಗೀತೋತ್ಸವ
ನವೋದಯ ಶಾಲೆ ಪ್ರವೇಶಪರೀಕ್ಷೆ : ಮನೀಷ್ಗೌಡ ಮುಳಬಾಗಿಲು ತಾಲ್ಲೂಕಿಗೆ ಪ್ರಥಮ
ಕೋಲಾರದಲ್ಲಿ ಸಂಭ್ರಮದ ರಂಜಾನ್ ಆಚರಣೆ
ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಜನಪ್ರತಿನಿಧಿಗಳಿಗೆ ಅಹ್ವಾನ
ಬಳ್ಳಾರಿ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಕಲಿಸಬೇಕಾದ ಅವಶ್ಯಕತೆಯೂ, ಅನಿವಾರ್ಯತೆಯೂ ಇದೆ ಎಂದು ಸಂಸ್ಕಾರ ಭಾರತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎಂ. ಅಮರೇಶ್ ತಿಳಿಸಿದ್ದಾರೆ. ಶಾಸ್ತ್ರಿನಗರದ ಬ್ಯಾಂಕ್ ಕಾಲೋನಿಯ ಉದ್ಯಾನವನದ ಬಯಲು ರಂಗ
ಕೊಪ್ಪಳ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಕೊಪ್ಪಳ ತಾಲೂಕಿನ ಇರಕಲ್ಗಡ ಗ್ರಾಮದಲ್ಲಿ ಸೋಮವಾರ ಸಂಜೆ ಶ್ರೀ ಮಾರುತೇಶ್ವರ ದೇವರ ಮಹಾರಥೋತ್ಸವ ಶ್ರದ್ಧೆ, ಭಕ್ತಿಯಿಂದ ವಿಜೃಂಭಣೆಯಿಂದ ನೆರವೇರಿತು. ಗ್ರಾಮದ ಶ್ರೀ ಮಾರುತೇಶ್ವರ ಮಹಾ ರಥೋತ್ಸವಕ್ಕೆ ಕೊಪ್ಪಳ ಸಂಸ್ಥಾನ ಗವಿಶ್ರೀ ಮಠದ
ಲಿಂಗಸೂಗೂರು, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಬಹಿರ್ದೆಸೆಗೆ ಹೋಗಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ಗುಂಪಾಗಿ ದಾಳಿ ಮಾಡಿದ ಕಾರಣ ಆ ಬಾಲಕ ಮೃತಪಟ್ಟಿರುವ ಘಟನೆ ಲಿಂಗಸೂಗೂರುನ ಕಸಬಾ ಲಿಂಗಸೂಗೂರುನಲ್ಲಿ ನಡೆದಿದೆ. ಮೃತನು ಸಿದ್ದು ಬೀರಪ್ಪ (05). ಸಿದ್ದು ಬೀರಪ್ಪನು ಬಹಿರ್ದೆಸೆಗೆ ಹೋಗಿದ್ದಾಗ ಬೀದಿ ನ
ತುಮಕೂರು, 31 ಮಾರ್ಚ್ (ಹಿ.ಸ.) : ಆ್ಯಂಕರ್ : ತ್ರಿವಿಧ ದಾಸೋಹಿ ತುಮಕೂರಿನ ಶಿವಕುಮಾರ ಮಹಾಸ್ವಾಮಿಗಳವರ 118ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ನಾಳೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ವಿ.ಸೋಮಣ್ಣ ಸೇರಿದಂತೆ ಹ
ಢಾಕಾ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶದ ಚಿತ್ತಗಾಂಗ್ನ ಲೋಹಗರಾ ಉಪ ಜಿಲ್ಲೆಯಲ್ಲಿ ಬೆಳಿಗ್ಗೆ ಎರಡು ಬಸ್ಗಳು ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿ, 12 ಮಂದಿ ಗಾಯಗೊಂಡಿದ್ದಾರೆ. ಚಿತ್ತಗಾಂಗ್-ಕಾಕ್ಸ್ ಬಜಾರ್ ಹೆದ್ದಾರಿಯ ಜಂಗ್ಲೈ ಮಜಾರ್ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು, ಸೌದ
ಬರ್ಮಾ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ಭೂಕಂಪದ ಭೀತಿಯಿಂದ ಮ್ಯಾನ್ಮಾರ್ನ ಲಕ್ಷಾಂತರ ಜನರು ಶನಿವಾರ ರಾತ್ರಿ ತಮ್ಮ ಮನೆಗಳನ್ನು ತೊರೆದು ಬೀದಿಗಳಲ್ಲಿ ಕಾಲ ಕಳೆದಿದ್ದಾರೆ. ಭೂಕಂಪದಿಂದ ರಸ್ತೆಗಳು, ಆಸ್ಪತ್ರೆಗಳು ಸೇರಿದಂತೆ ಹಲವಾರು ಮೂಲಸೌಕರ್ಯಗಳು ಹಾನಿಗೊಳಗಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಬರ್ಮಾ, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಶುಕ್ರವಾರ ಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 700 ಕ್ಕೆ ತಲುಪಿದೆ. ಇಲ್ಲಿಯವರೆಗೆ ಮ್ಯಾನ್ಮಾರ್ ಸರ್ಕಾರ 694 ಜನರ ಸಾವನ್ನು ದೃಢಪಡಿಸಿದೆ. ಎಲ್ಲೆಡೆ ಮೃತ ದೇಹಗಳು ಹರಡಿಕೊಂಡಿವೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ,
ನ್ಯೂಯಾರ್ಕ್, 27 ಮಾರ್ಚ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಕಾರುಗಳು ಮತ್ತು ಟ್ರಕ್ಗಳ ಮೇಲೆ ಶೇಕಡಾ 25 ರಷ್ಟು ಸುಂಕವನ್ನು ವಿಧಿಸುವ ಘೋಷಣೆ ಮಾಡಿದ್ದಾರೆ. ಹೊಸ ಸುಂಕ ಏಪ್ರಿಲ್ 3 ರಿಂದ ಜಾರಿಗೆ ಬರಲಿದೆ. ಈ ಕ್ರಮದಿಂದಾಗಿ, ಅಮೆರಿಕದ
ಇಸ್ಲಾಮಾಬಾದ್, 26 ಮಾರ್ಚ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಹಿರಿಯ ಪತ್ರಕರ್ತ ವಹೀದ್ ಮುರಾದ್ ಅವರನ್ನು ಇಂದು ಮುಂಜಾನೆ ರಾಜಧಾನಿ ಇಸ್ಲಾಮಾಬಾದ್ನಲ್ಲಿರುವ ಅವರ ನಿವಾಸದಿಂದ ಅಪಹರಿಸಲಾಗಿದೆ ಎಂದು ವರದಿಯಾಗಿದೆ. ವಿದೇಶದಲ್ಲಿ ವಾಸಿಸುವ ಅವರ ಪತ್ನಿ, ಮುಂಜಾನೆ 2 ಗಂಟೆ ಸುಮಾರಿಗೆ ಮುಸುಕುಧಾರಿ ಪುರುಷರ
ಹುಬ್ಬಳ್ಳಿ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಪ್ರಾದೇಶಿಕ ಕಚೇರಿಯನ್ನು ಹುಬ್ಬಳ್ಳಿಯ ಗೋಕುಲ್ ರಸ್ತೆಯ ಸೆಂಟ್ರಮ್ ಕಟ್ಟಡದಲ್ಲಿ ಬೆಂಗಳೂರಿನ ವಲಯ ಮುಖ್ಯಸ್ಥ ನವನೀತ್ ಕುಮಾರ್ ಮತ್ತು ಸ್ವರ್ಣ ಸಮೂಹ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಸಿಎಚ್. ವಿ.ಎಸ್.ವಿ. ಪ್ರಸ
ನವದೆಹಲಿ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ಥಿರವಾಗಿ ಏರಿಕೆಯಾಗುತ್ತಿದೆ. ಕಳೆದ ವಾರದಲ್ಲಿ 10 ಗ್ರಾಂ ಚಿನ್ನದ ಬೆಲೆ ₹1,370 ಹೆಚ್ಚಾಗಿ, 24 ಕ್ಯಾರೆಟ್ ಚಿನ್ನ ₹91,350 ದಾಟಿದೆ. ಮುಖ್ಯ ನಗರಗಳಲ್ಲಿ ಚಿನ್ನದ ಬೆಲೆ: ದೆಹಲಿ: 24 ಕ್ಯಾರೆಟ್ – ₹91
ನವದೆಹಲಿ, 28 ಮಾರ್ಚ್ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಯಲ್ಲಿ ದುರ್ಬಲತೆಯ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕ, ಯುರೋಪ್, ಮತ್ತು ಏಷ್ಯಾದ ಮಾರುಕಟ್ಟೆಗಳಲ್ಲಿ ಕುಸಿತವಾಗಿದೆ, ಬಂಡವಾಳ ಹೂಡಿಕೆದಾರರು ಮಾರುಕಟ್ಟೆಯ ಅಸ್ಥಿರತೆಯನ್ನು ಪರಿಗಣಿಸುತ್ತಿದ್ದಾರೆ. ಡೌ ಜೋನ್ಸ್ ಫ್ಯೂಚರ್ಸ್ ಮಾತ್ರ ಸ್ವಲ್ಪ
ನವದೆಹಲಿ, 27 ಮಾರ್ಚ್ (ಹಿ.ಸ.) : ಆ್ಯಂಕರ್ : ಇಂದಿನ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಾಗಿದೆ. ಮಾರುಕಟ್ಟೆಯಲ್ಲಿ ಸತತ ಮೂರು ದಿನಗಳ ಕುಸಿತದ ಬಳಿಕ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ₹89,410 ರಿಂದ ₹89,560 ಮತ್ತು 22 ಕ್ಯಾರೆಟ್ ಚಿನ್ನದ
ಗುವಾಹಟಿ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಐಪಿಎಲ್ 2025ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ತನ್ನ ಮೊದಲ ಜಯ ದಾಖಲಿಸಿದೆ. ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ರನ್ ಜಯ ಸಾಧಿಸಿತು. ಟಾಸ್ ಗೆದ್ದು ಚೆನ್ನೈ ಮೊದಲು ಬೌಲಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ನಿತೀಶ್ ರಾಣಾ (8
ಕಠ್ಮಂಡು, 29 ಮಾರ್ಚ್ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಲಾ ಅವರನ್ನು ಮುಂದಿನ ಎರಡು ವರ್ಷಗಳ ಕಾಲ ನೇಪಾಳ ಪುರುಷರ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರನ್ನಾಗಿ ಆಗಿ ನೇಮಕ ಮಾಡಲಾಗಿದೆ ಎಂದು ನೇಪಾಳ ಕ್ರಿಕೆಟ್ ಅಸೋಸಿಯೇಷನ್ ತಿಳಿಸಿದೆ. 1994-99ರ ನಡುವೆ ಆಸ್ಟ್ರೇಲಿಯಾ
ಸಿಡ್ನಿ, 28 ಮಾರ್ಚ್ (ಹಿ.ಸ.) : ಆ್ಯಂಕರ್ : ನ್ಯೂ ಸೌತ್ ವೇಲ್ಸ್ ನಾಯಕ ಮೊಯಿಸಸ್ ಹೆನ್ರಿಕ್ಸ್ ಪ್ರಥಮ ದರ್ಜೆ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಹೆನ್ರಿಕ್ಸ್, 2024–25 ಶೆಫೀಲ್ಡ್ ಶೀಲ್ಡ್ ಸೀಸನ್ನ ಮಧ್ಯದಲ್ಲಿ ಈ ನಿರ್ಧಾರ ತೆಗೆದುಕೊಂಡರು. ಆಸ್ಟ್ರೇಲಿಯಾದ ಪರ 4 ಟೆಸ್ಟ್ ಪಂದ್ಯಗಳಲ್ಲ
ವೆಲ್ಲಿಂಗ್ಟನ್, 26 ಮಾರ್ಚ್ (ಹಿ.ಸ.) : ಆ್ಯಂಕರ್ : ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಕಿಸ್ತಾನ 1-4 ಅಂತರದಿಂದ ಸೋಲುವ ಮೂಲಕ ತನ್ನ ಸೊಲಿನ ಸರದಿ ಮುಂದುವರೆಸಿದೆ ವೆಲ್ಲಿಂಗ್ಟನ್ನ ಸ್ಕೈ ಸ್ಟೇಡಿಯಂನಲ್ಲಿ ನಡೆದ ಈ ಸರಣಿಯ 5ನೇ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯ
ಗದಗ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ಗದಗ ಶಹರ ಹಾಗೂ ಬೆಟಗೇರಿ ಬಡಾವಣೆ ಠಾಣೆ ವ್ಯಾಪ್ತಿಯ 7 ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ 7.60 ಲಕ್ಷ ರೂ. ಮೌಲ್ಯದ 130 ಗ್ರಾಂ ಬಂಗಾರದ ಆಭರಣಗಳು, 1.52 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳು ಹಾಗೂ ಬೆಳ್ಳಿ ನ
ಬಳ್ಳಾರಿ, 27 ಮಾರ್ಚ್ (ಹಿ.ಸ.) : ಆ್ಯಂಕರ್ : ವಿದೇಶಗಳಿಂದ ಅಕ್ರಮ ಮಾರ್ಗದಲ್ಲಿ ಭಾರತಕ್ಕೆ ಬಂಗಾರದ ಬಿಸ್ಕೇಟ್ಗಳನ್ನು ತರುತ್ತಿದ್ದ ಪ್ರಕರಣದಲ್ಲಿ ಬಂಧಿತಳಾಗಿರುವ ಆರೋಪಿ ರನ್ಯಾ ರಾವ್ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಬಳ್ಳಾರಿಯ ಯುವ ವ್ಯಾಪಾರಿ ಸಾಹಿಲ್ ಜೈನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ, 27 ಮಾರ್ಚ್ (ಹಿ.ಸ.) : ಆ್ಯಂಕರ್ : ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮವಾಗಿ ಮಾರಾಟಕ್ಕಾಗಿ ಸಂಗ್ರಹಿಸಿಟ್ಟಿದ್ದ ಒಣ ಗಾಂಜಾವನ್ನು ಗುರುವಾರ ಅಬಕಾರಿ ಇಲಾಖೆಯ ತಂಡವು ಜಪ್ತಿ ಮಾಡಿ, ಪ್ರಕರಣ ದಾಖಲಿಸಿಕೊಂಡಿದೆ. ಅಬಕಾರಿ ಇಲಾಖೆಯ ಬೆಳಗಾವಿ ಕೇಂದ್ರ ಸ್ಥಾನ (ಜಾರಿ ಮತ್ತು ತನಿಖೆ) ಅಬಕಾರಿ ಅಪರ
ಬಾಗಲಕೋಟೆ, 27 ಮಾರ್ಚ್ (ಹಿ.ಸ.) : ಆ್ಯಂಕರ್ : ವರದಕ್ಷಿಣೆ ಕಿರುಕುಳ ಹಾಗೂ ಗಂಡನ ಚಿತ್ರಹಿಂಸೆಗೆ ಬೇಸತ್ತು ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚೊಳಚಗುಡ್ಡ ಗ್ರಾಮದಲ್ಲಿ ನಡೆದಿದೆ. 24 ವರ್ಷದ ವಾತ್ಸಲ್ಯ ಆತ್ಮಹತ್ಯೆ ಮಾಡಿಕ
ಮುಂಬಯಿ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ 'ಸಿಕಂದರ್' ಚಿತ್ರ ಮಾರ್ಚ್ 30ರಂದು ಬಿಡುಗಡೆಯಾಗಿದೆ. ಆದರೆ, ಚಲನಚಿತ್ರ ಬಿಡುಗಡೆಯಕ್ಕೂ ಮುನ್ನವೇ 600ಕ್ಕೂ ಹೆಚ್ಚು ಖಾಸಗಿ ಜಾಲತಾಣಗಳಲ್ಲಿ ಸೋರಿಕೆಯಾಗಿದ್ದು ನಿರ್ಮಾಪಕರಿಗೆ ಭಾರೀ ಆಘಾತವಾಗಿದೆ. ಚಿತ್ರ ಬಿಡುಗಡೆ
ಮುಂಬಯಿ, 26 ಮಾರ್ಚ್ (ಹಿ.ಸ.) : ಆ್ಯಂಕರ್ : ವರುಣ್ ಧವನ್ ಪ್ರಸ್ತುತ ತಮ್ಮ ಮುಂಬರುವ ಚಿತ್ರ 'ಹೈ ಜವಾನಿ ತೋ ಇಷ್ಕ್ ಹೋನಾ ಹೈ' ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಚಿತ್ರದಲ್ಲಿ ಅವರು ಪೂಜಾ ಹೆಗ್ಡೆಗೆ ಜೋಡಿಯಾಗಿ ನಟಿಸಿದ್ದಾರೆ, ಆದರೆ ಮೃಣಾಲ್ ಠಾಕೂರ್ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ
ಮೈಸೂರು, 15 ಮಾರ್ಚ್ (ಹಿ.ಸ.) : ಆ್ಯಂಕರ್ : ನಟ ದರ್ಶನ ಅಭಿನಯದ ಡೆವಿಲ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಮೈಸೂರಿನಲ್ಲಿ ಮಾರ್ಚ್ 12ರಿಂದ ಚಿತ್ರೀಕರಣ ಆರಂಭ ಆಗಿದೆ. ಇಂದು ಮೈಸೂರಿನಲ್ಲಿ ಚಿತ್ರಕ್ಕೆ ಕೊನೆಯ ದಿನದ ಚಿತ್ರಿಕರಣ. ಇದಾದ ಬಳಿಕ ಚಿತ್ರತಂಡ ಬೇರೆ ರಾಜ್ಯಗಳಲ್ಲಿ ಚಿತ್ರೀಕರಣ ಮಾಡಲಿದೆ ಎನ
ಮುಂಬಯಿ, 13 ಮಾರ್ಚ್ (ಹಿ.ಸ.) : ಆ್ಯಂಕರ್ : ಬಾಲಿವುಡ್ನ ಮೂವರು ಖ್ಯಾತ ಚಿತ್ರ ನಟರಾದ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಆಮಿರ್ ಖಾನ್ ಅವರನ್ನು ಒಟ್ಟಿಗೆ ನೋಡುವುದು ಅಪರೂಪ, ಆದರೆ ಈ ದೃಶ್ಯ ರಂಜಾನ್ ಸಂದರ್ಭದಲ್ಲಿ ಕಂಡುಬಂದಿದೆ. ಇತ್ತೀಚೆಗೆ ಸಲ್ಮಾನ್ ಮತ್ತು ಶಾರುಖ್ ಆಮಿರ್ ಖಾನ್ ಮನೆಗೆ ಭೇಟಿ ನೀಡಿ
ಹುಬ್ಬಳ್ಳಿ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ಯುಗಾದಿ ಹಬ್ಬವು ಹೊಸ ವರ್ಷದ ಪ್ರಾರಂಭವನ್ನು ಸೂಚಿಸುವ ಪವಿತ್ರ ದಿನವಾಗಿದೆ. ಈ ಹಬ್ಬದಂದು ಬೇವು-ಬೆಲ್ಲ ಸೇವಿಸುವುದು ಜೀವನದ ಸಂತೋಷ ಮತ್ತು ಸಂಕಟಗಳನ್ನು ಸಮಾನವಾಗಿ ಸ್ವೀಕರಿಸುವ ಸಂಕೇತವಾಗಿದೆ. ಯುಗಾದಿ ಹಬ್ಬದ ವಿಶೇಷ ಭೋಜನಗಳಲ್ಲಿ ಮಾವಿನಕಾಯಿ ಚಿತ್ರಾನ್ನ
ಹುಬ್ಬಳ್ಳಿ, 30 ಮಾರ್ಚ್ (ಹಿ.ಸ.) : ಆ್ಯಂಕರ್ : ಭಾರತದ ನವ ಸಂವತ್ಸರವು ನಮ್ಮ ಸಂಸ್ಕೃತಿ, ಪರಂಪರೆ, ಮತ್ತು ಪ್ರಕೃತಿಯೊಂದಿಗೆ ಹತ್ತಿರದ ಸಂಬಂಧ ಹೊಂದಿದೆ. ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ ಜನವರಿ 1ರಂದು ಆಚರಿಸಲಾಗುವ ಹೊಸ ವರ್ಷವು ಕೇವಲ ಒಂದು ಪಾಶ್ಚಾತ್ಯ ಪದ್ಧತಿ, ಆದರೆ ಚೈತ್ರ ಶುಕ್ಲ ಪ್ರತಿಪದೆಯಿಂದ ಆರಂ
ನವದೆಹಲಿ, 21 ಮಾರ್ಚ್ (ಹಿ.ಸ.) : ಆ್ಯಂಕರ್ : ಸ್ಮಾರ್ಟ್ ಫೋನ್ ನೋಡಿದರೆ ಹಸುಗೂಸು ಅಳು ನಿಲ್ಲಿಸಿ ಕಣ್ಣರಳಿಸುತ್ತದೆ. ತುದಿ ಬೆರಳಲ್ಲಿ ಜಗತ್ತನ್ನೇ ಆಳುವಂಥ ಈ ಒಂದು ತಾಂತ್ರಿಕ ಉದ್ಯಮವನ್ನು ಭಾರತ ಇಂದು ಸ್ಮಾರ್ಟ್ ಆಗಿಯೇ ಆಳುತ್ತಿದೆ. ವಿಶ್ವಕ್ಕೇ ಸ್ಮಾರ್ಟ್ ಫೋನ್ ಪೂರೈಸಿ ಜಾಗತಿಕ ಹಿರಿಮೆಗೆ ಪಾತ್ರವಾಗು
ಹುಬ್ಬಳ್ಳಿ, 16 ಮಾರ್ಚ್ (ಹಿ.ಸ.) : ಆ್ಯಂಕರ್ : ಬೇಸಿಗೆಯಲ್ಲಿ ದೇಹವನ್ನು ಉಷ್ಣದಿಂದ ರಕ್ಷಿಸಿಕೊಳ್ಳಲು ಕ್ಯಾರೆಟ್ ಜ್ಯೂಸ್ ಉತ್ತಮ ಆಯ್ಕೆಯಾಗಿದೆ. ಮಾಡುವ ವಿಧಾನ ಇಲ್ಲಿದೆ... ಕ್ಯಾರೆಟ್ ಜ್ಯೂಸ್ ಮಾಡುವ ವಿಧಾನ. ಮೂರು ಕ್ಯಾರೆಟ್ ಚೆನ್ನಾಗಿ ತೊಳೆದು ಅದರ ಸಿಪ್ಪೆಯನ್ನು ತೆಗೆದು, ಕ್ಯಾರೆಟ್ ಸಣ್ಣದಾಗಿ ಹ
ನವದೆಹಲಿ, 14 ಮಾರ್ಚ್ (ಹಿ.ಸ.) : ಆ್ಯಂಕರ್ : ಇತಿಹಾಸ ಪುಟಗಳಲ್ಲಿ ಮಾರ್ಚ ೧೪ರಂದು ನಡೆದ ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ... ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯವು ಮಾರ್ಚ್ 15, 1877 ರಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಪ್ರಾರಂಭವಾಯಿತು. ಈ ಟೆಸ್ಟ್ ಪಂದ್ಯವನ್ನು ಆಲ್-ಇಂಗ್ಲೆಂಡ್
Copyright © 2017-2024. All Rights Reserved Hindusthan Samachar News Agency
Powered by Sangraha