ಬೆಂಗಳೂರು, 18 ಮೇ (ಹಿ.ಸ.) : ಆ್ಯಂಕರ್ : ಮೇ 21ರಂದು ಕರ್ನಾಟಕವು ಆಂಧ್ರಪ್ರದೇಶಕ್ಕೆ ಆರು ತರಬೇತಿ ಪಡೆದ ಆನೆಗಳನ್ನು ಉಡುಗೊರೆಯಾಗಿ ಕಳುಹಿಸಲು ಸಜ್ಜಾಗಿದೆ. ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಿಂದ ರಂಜನ್, ದೇವ, ಮಾಸ್ತಿ, ಕರುನಾಡು ಮತ್ತು ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಶಿಬಿರದಿಂದ ಕೃಷ್ಣ ಹಾಗೂ ಅಭ
ಬೆಂಗಳೂರು, 18 ಮೇ (ಹಿ.ಸ.) : ಆ್ಯಂಕರ್ : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂ
ನವದೆಹಲಿ, 18 ಮೇ (ಹಿ.ಸ.) : ಆ್ಯಂಕರ್ : ತೆಲಂಗಾಣದ ಹೈದರಾಬಾದ್ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಮೃತರ ಹತ್ತ
ನವದೆಹಲಿ, 18 ಮೇ (ಹಿ.ಸ.) : ಆ್ಯಂಕರ್ : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ಸಂದೇಶ ತಿಳಿಸಿರುವ ಮೋದಿ, ತಮ್ಮ ಮುತ್ಸದ್ದಿತನ ಮತ್ತು ಸಾರ್ವಜನಿಕ ಸೇವೆಯ ಬಗೆಗಿನ ಉತ್ಸಾಹದಿಂದ ವ್ಯಾಪಕವಾಗಿ ಗೌರವಿ
ಹೈದರಾಬಾದ್, 18 ಮೇ (ಹಿ.ಸ.) : ಆ್ಯಂಕರ್ : ಹೈದರಾಬಾದ್ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ೧೭ ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ನಿಯಂತ್ರಿಸ
Enter your Email Address to subscribe to our newsletters
युगवार्ता
नवोत्थान
ಬಳ್ಳಾರಿ, 18 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ 92ನೇ ಹುಟ್ಟು ಹಬ್ಬವನ್ನು ಆಚರಿಸಿ, ಶತಾಯುಷಿಗಳಾಗಳು ಹಾರೈಸಲಾಯಿತು. ಬಳ್ಳಾರಿ ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ಮುತ್ತು, ಬಸವ, ರಮಾದೇವಿ, ವೃಂದಾವನಿ, ಲಕ್ಷ
ಚಂಡೀಗಡ, 18 ಮೇ (ಹಿ.ಸ.) : ಆ್ಯಂಕರ್ : ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪಂಜಾಬ್ ಪೋಲಿಸರಿಂದ ಬಂಧಿತನಾಗಿರುವ ದೆವೇಂದ್ರ ಸಿಂಗ್ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಕಣ್ಣುಹಾಯಿಸಿದೆ. ಹರಿಯಾಣದ ಕೈತಾಲ್ ನಿವಾಸಿಯಾದ ದೇವೇಂದ್ರ ಸಿಂಗ್ ಅವರನ್ನು ಭಾನುವಾರ ಎನ್ಐಎ ಅಧಿಕಾರಿಗಳು
ಜಗದಲ್ಪುರ್, 18 ಮೇ (ಹಿ.ಸ.) : ಆ್ಯಂಕರ್ : ನಕ್ಸಲಿಸಂ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮೇಲೆ ಛತ್ತೀಸ್ಗಢ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ವಿಜಯ್ ಶರ್ಮಾ ಗಂಭೀರ ಆರೋಪ ಮಾಡಿದ್ದಾರೆ. “ರಾಹುಲ್ ಗಾಂಧಿ ಹಿಂಭಾಗಿಲಿನಿಂದ ತೊಂದರೆ ಸೃಷ್ಟಿಸುತ್ತಿದ್ದಾರೆ” ಎಂದು ಹೇಳಿದ್ದು, ನಕ್ಸಲ ಚಟುವಟಿಕೆಯಲ
ಅಹಮದಾಬಾದ್, 18 ಮೇ (ಹಿ.ಸ.) : ಆ್ಯಂಕರ್ : ದೇಶದ ಎಲ್ಲ ಗ್ರಾಮ ಪಂಚಾಯತ್ಗಳಲ್ಲಿ 2029ರೊಳಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ನೋಂದಣಿ ಖಚಿತಗೊಳಿಸಲು ಕೇಂದ್ರ ಸರ್ಕಾರ ಕಠಿಣ ಯೋಜನೆ ರೂಪಿಸಿದೆ. ಇದಕ್ಕೆ ಸಂಭಂಧಿಸಿದಂತೆ, ದೇಶಾದ್ಯಂತ 2 ಲಕ್ಷ ಹೊಸ ಸಹಕಾರಿ ಸಂಘಗಳು ಹಾಗೂ ಡೈರಿಗಳನ್ನು ಸ್ಥಾಪಿಸಲು
ನವದೆಹಲಿ, 18 ಮೇ (ಹಿ.ಸ.) : ಆ್ಯಂಕರ್ : ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಮೇ 19ರಿಂದ 24ರ ವರೆಗೆ ನೆದರ್ಲ್ಯಾಂಡ್ಸ್, ಡೆನ್ಮಾರ್ಕ್ ಮತ್ತು ಜರ್ಮನಿಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ನಂತರ ಅವರ ಮೊದಲ ವಿದೇಶ ಪ್ರವಾಸವಾಗಿದ್ದು, ಇದು ರ
Never miss a thing & stay updated with all the latest news around the world!
468.9k
14.1k
ಕುಕನೂರು, 18 ಮೇ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆಯ ಕಾರ್ಯದರ್ಶಿ ರವಿ ಹಿರೇಮಠ ಮಾತನಾಡುತ್ತ ಮೂಲತಃ ಜಂಗಮರು ಭಿಕ್ಷಾಟನೆ ಮತ್ತು ಧಾರ್ಮಿಕ ಪ್ರಚಾರ ಕಾರ್ಯ ಮಾಡುತ್ತಾ ಬದುಕು ಕಟ್ಟಿಕೊಳ್ಳುತ್ತ
ಬೆಂಗಳೂರು, 18 ಮೇ (ಹಿ.ಸ.) : ಆ್ಯಂಕರ್ : 2025-26ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ಗಳಿಗೆ 39 ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ರೂ.2,500 ಶಿಷ್ಯವೇತನ ಹಾಗೂ ವಸತಿನಿಲಯ ಸೌಲಭ್ಯ ಲಭ್ಯವಿದೆ. ಎಸ್ಎಸ್ಎಲ್
ಬಳ್ಳಾರಿ, 18 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹೊಸಪೇಟೆಯಲ್ಲಿ ಮೇ 20ರ ಮಂಗಳವಾರ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರು
ಗದಗ, 18 ಮೇ (ಹಿ.ಸ.) : ಆ್ಯಂಕರ್ : ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಚುನಾವಣೆಯು ಇದೆ ಮೇ.25 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಚಂದ್ರಕಾಂತ ಬೆಲ್ಲದ ಮತ್ತು ಮಕ್ಕಳ ಮಹರ್ಷಿ ಶಂಕರ ಹಲಗತ್ತಿ ಅವರ ತಂಡವು ಗದಗ ನಗರಕ್ಕೆ ಆಗಮಿಸಿ ಸದಸ್ಯರಲ್ಲಿ ಮತಯಾಚನೆ ಮಾಡಿದರು. ಪ್ರಧ
ಬಳ್ಳಾರಿ, 18 ಮೇ (ಹಿ.ಸ.) : ಆ್ಯಂಕರ್ : ನಮ್ಮ ಸಮಾಜದಲ್ಲಿ ಮಂಗಳಮುಖಿಯರನ್ನು ಅತ್ಯಂತ ನಿಕೃಷ್ಟವಾಗಿ ಕಾಣಲಾಗುತ್ತಿದ್ದು, ಅವರಿಗೆ ಉಡಿತುಂಬುವ ಮೂಲಕ ಗೌರವಿಸುತ್ತಿರುವುದು ಸದ್ಧರ್ಮ ಶಿರೋಮಣಿ ನಂಜುಂಡೇಶ್ವರ ತಾತನವರ ಸಮಸಮಾಜ ನಿರ್ಮಾಣದ ಉದಾತ್ತವಾದ ಧ್ಯೇಯವಾಗಿದೆ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗು
ಬೆಳಗಾವಿ, 18 ಮೇ (ಹಿ.ಸ.) : ಆ್ಯಂಕರ್ : ಬೆಳಗಾವಿಯ ಕನ್ನಡ ಭವನದಲ್ಲಿ ಇಂದು ಡಾ. ಸರಜೂ ಕಾಟ್ಕರ್ ಅವರ ಛತ್ರಪತಿ ಶಿವಾಜಿ ದಿ ಗ್ರೇಟ್ ಮರಾಠಾ ಎಂಬ ಕೃತಿಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಲೋಕಾರ್ಪಣೆಗೊಳಿಸಿದರು.
ಗದಗ, 18 ಮೇ (ಹಿ.ಸ.) : ಆ್ಯಂಕರ್ : ಗದಗನ ಬೆಟಗೇರಿಯ ಪಾಲಾ ಬಾದಾಮಿ ರಸ್ತೆಗೆ ಹೊಂದಿಕೊಂಡಿರುವ ಶ್ರೀ ದೇವರ ದಾಸಿಮಯ್ಯನವರ ಪುತ್ಥಳಿಗೆ 28ನೇ ವಚನ, ವಾಚನ ಕಾರ್ಯಕ್ರಮದ ಅಂಗವಾಗಿ ಶಿವಣ್ಣ ಮಾಗುಂಡರವರು ಪುತ್ಥಳಿಗೆ ಪೂಜೆ ಸಲ್ಲಿಸಿದರು. ವಚನ, ವಾಚನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಕಪೋತಗಿರಿಯ ಶ್
ಧಾರವಾಡ, 18 ಮೇ (ಹಿ.ಸ.) : ಆ್ಯಂಕರ್ : ಬಿಸಿಲಿನ ತಾಪದಿಂದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಯುವಕನೋರ್ವ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಮಾರಡಗಿ ಗ್ರಾಮದಲ್ಲಿ ಸಂಭವಿಸಿದೆ. ಮೃತ ಯುವಕನನ್ನು 24 ವಯಸ್ಸಿನ ಕಲ್ಮೇಶ ಗರಗದ ಎಂದು ಗುರುತಿಸಲಾಗಿದ್ದು, ಇತ್ತೀಚೆಗೆ ಖಾಸಗಿ ಕಂಪನಿಯಲ್ಲಿ ನೌಕರಿ ಪಡೆದ
ಗದಗ, 18 ಮೇ (ಹಿ.ಸ.) : ಆ್ಯಂಕರ್ : ಕನ್ನಡ ನಾಡಿನ ಏಕೈಕ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಅವರ ಜನ್ಮ ದಿನಾಚರಣೆಯನ್ನು ಇಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್ ಗೋವಿಂದಗೌಡ್ರ ಅವರ ನೇತೃತ್ವದಲ್ಲಿ ಬಿಂಕದಕಟ್ಟಿಯ ಮೃಗಾಲಯದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಎಚ
ವ್ಯಾಟಿಕನ್ ಸಿಟಿ, 18 ಮೇ (ಹಿ.ಸ.) : ಆ್ಯಂಕರ್ : ನೂತನ ಪೋಪ್ ಲಿಯೋ-14 ರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಭಾನುವಾರ ವ್ಯಾಟಿಕನ್ ನಗರದ ಸೇಂಟ್ ಪೀಟರ್ಸ್ ಚೌಕದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಸಮಾರಂಭ ಆರಂಭವಾಗಲಿದ್ದು, ಎರಡು ಗಂಟೆಗಳ ಕಾಲ ನಡೆಯಲಿದೆ. ಈ ಪ್ರಮಾಣವಚನ ಸ್ವೀಕಾರ
ಇಸ್ಲಾಮಾಬಾದ್, 17 ಮೇ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾದಲ್ಲಿ ಅಹ್ಮದೀಯ ಸಮುದಾಯದ ಹಿರಿಯ ವೈದ್ಯ ಡಾ. ಶೇಖ್ ಮಹಮೂದ್ ಅವರನ್ನು ಅಪರಿಚಿತ ದಾಳಿಕೋರನೋರ್ವ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಡಾ. ಮಹಮೂದ್ ಅವರು ತಮ್ಮ ಕ್ಲಿನಿಕ್ನಲ್ಲಿ ಇದ್ದಾಗ ಈ ದಾಳಿ ನಡೆದಿದೆ. ಕಳೆದ ಎರ
ಇಸ್ಲಾಮಾಬಾದ್, 16 ಮೇ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರು ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧವಿರುವುದಾಗಿ ಹೇಳಿದ್ದಾರೆ. ಪಂಜಾಬ್ನ ಕಮ್ರಾ ವಾಯುನೆಲೆಗೆ ಭೇಟಿಯ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದು, “ಶಾಂತಿ ಸ್ಥಾಪನೆಯಾಗಲು ಜಮ್ಮು ಮತ್ತು ಕಾಶ್ಮೀರ ವಿಷಯದ ಪರಿಹ
ದೋಹಾ, 15 ಮೇ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗಲ್ಫ್ ರಾಷ್ಟ್ರಗಳ ಭೇಟಿಯ ಸಂದರ್ಭದಲ್ಲಿ 160 ಜೆಟ್ ವಿಮಾನಗಳನ್ನು ಖರೀದಿಸಲು ಕತಾರ್ ಏರ್ವೇಸ್ ಅಮೆರಿಕದ ವಿಮಾನ ತಯಾರಕ ಬೋಯಿಂಗ್ ಕಂಪನಿ ಜೊತೆ 200 ಬಿಲಿಯನ್ ಡಾಲರ್ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಐತಿಹಾಸಿಕ ಒಪ್ಪಂದಕ್ಕೆ
ವಾಷಿಂಗ್ಟನ್, 13 ಮೇ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಎರಡನೇ ಅವಧಿಯ ಮೊದಲ ಅಧಿಕೃತ ವಿದೇಶಿ ಪ್ರವಾಸವನ್ನು ಆರಂಭಿಸಿದ್ದಾರೆ. ಮೂರು ದಿನಗಳ ಪ್ರವಾಸದಲ್ಲಿ ಅವರು ಅರೇಬಿಯಾದ ರಿಯಾದ್, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ಗೆ ಭೇಟಿ ನೀಡಲಿದ್ದಾರೆ. ಈ ಪ್ರವಾಸ
ಮುಂಬಯಿ, 16 ಮೇ (ಹಿ.ಸ.) : ಆ್ಯಂಕರ್ : ದೇಶೀಯ ಷೇರು ಮಾರುಕಟ್ಟೆಯಲ್ಲಿ ಇಂದು ಬೆಳಿಗ್ಗೆ ಮಾರಾಟದ ಒತ್ತಡ ಹೆಚ್ಚಾಗಿ, ಸೆನ್ಸೆಕ್ಸ್ 254.50 ಅಂಕಗಳಿಗೆ ಕುಸಿದು 82,276.24 ಮಟ್ಟದಲ್ಲಿ ವಹಿವಾಟು ನಡೆಸಿತು. ನಿಫ್ಟಿಯೂ 63.80 ಅಂಕ ಕುಸಿದು 24,998.30 ಅಂಕಗಳಿಗೆ ತಲುಪಿದೆ. ಬಿಇಎಲ್, ಐಷರ್ ಮೋಟಾರ್ಸ್, ಅದ
ಮುಂಬಯಿ, 15 ಮೇ (ಹಿ.ಸ.) : ಆ್ಯಂಕರ್ : ದೇಶೀಯ ಷೇರುಪೇಟೆ ಇಂದು ಸ್ವಲ್ಪ ಏರಿಕೆಯಿಂದ ಆರಂಭವಾದರೂ, ಬಳಿಕ ಮಾರಾಟದ ಒತ್ತಡದಿಂದ ಸೆನ್ಸೆಕ್ಸ್ ಹಾಗೂ ನಿಫ್ಟಿ ಎರಡೂ ಕುಸಿದಿವೆ. ವಹಿವಾಟಿನ ಮೊದಲ ಗಂಟೆಯಲ್ಲೇ ಸೆನ್ಸೆಕ್ಸ್ ಶೇಕಡಾ 0.41 ರಷ್ಟು ಇಳಿಕೆಯಿಂದ 80,958.31 ಅಂಕಗಳ ಮಟ್ಟದಲ್ಲಿ ಮತ್ತು ನಿಫ್ಟಿ ಶೇಕಡಾ
ನವದೆಹಲಿ, 12 ಮೇ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಗಳಿಂದ ಸಕಾರಾತ್ಮಕ ಸಂಕೇತಗಳು ದೊರೆತ ಹಿನ್ನೆಲೆಯಲ್ಲಿ ಇಂದು ಮಾರುಕಟ್ಟೆಯಲ್ಲಿ ಚುರುಕು ಕಂಡುಬಂದಿದೆ. ಡೌ ಜೋನ್ಸ್ ಫ್ಯೂಚರ್ಸ್ ಶೇಕಡಾ 1.12ರಷ್ಟು ಏರಿಕೆಯಾಗಿ ವಹಿವಾಟು ನಡೆಸುತ್ತಿದೆ. ನಾಸ್ಡಾಕ್ ಮತ್ತು ಎಸ್ ಪಿ ಸೂಚ್ಯಂಕಗಳು ಸ್ಥಿರತೆ ತೋರಿ
ಮುಂಬಯಿ, 09 ಮೇ (ಹಿ.ಸ.) : ಆ್ಯಂಕರ್ : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಮತ್ತು ವ್ಯಾಪಕ ಸಂಘರ್ಷದ ಭೀತಿಯ ನಡುವೆ ದೇಶೀಯ ಷೇರು ಮಾರುಕಟ್ಟೆ ಕುಸಿತ ಕಾಣುತ್ತಿದೆ. ವಾರದ ಕೊನೆಯ ವಹಿವಾಟಿನ ದಿನದಂದು, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೆನ್ಸೆಕ್ಸ್ 548.12 ಅಂಕ ಅಥವಾ ಶೇಕಡಾ 0.68 ರಷ್ಟು ಕುಸಿತ ಕ
ಬೆಂಗಳೂರು, 18 ಮೇ (ಹಿ.ಸ.) : ಆ್ಯಂಕರ್ : ಇಂಡಿಯನ್ ಪ್ರೀಮಿಯರ್ ಲೀಗ್ 2025 ರ 58 ನೇ ಪಂದ್ಯ ಕ್ರಿಕೆಟ್ ಪ್ರಿಯರಿಗೆ ನಿರಾಶೆ ಉಂಟುಮಾಡಿತು. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಯಿತು. ನಿರಂತರ ಮ
ಬೆಂಗಳೂರು, 17 ಮೇ (ಹಿ.ಸ.) : ಆ್ಯಂಕರ್ : ಐಪಿಎಲ್ 2025 ಟೂರ್ನಿಯಲ್ಲಿ ಇಂದು ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಕೆಕೆಆರ್ ನಡುವಿನ ನಿರ್ಣಾಯಕ ಪಂದ್ಯ ನಡೆಯಲಿದೆ. ಆರ್ಸಿಬಿ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗುತ್ತದೆ. ಸೋತರೆ ಕೋಲ್ಕತ್ತಾ ಟೂರ್ನಿಯಿಂದ ಹೊರ ಹೊಗಲಿದೆ. ಆರ್ಸಿಬಿ
ನವದೆಹಲಿ, 16 ಮೇ (ಹಿ.ಸ.) : ಆ್ಯಂಕರ್ : ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಐಪಿಎಲ್ 2025 ನಲ್ಲಿರುವ ಆಟಗಾರರಿಗೆ ಟೂರ್ನಿಯ ಪೂರ್ಣಾವಧಿಯಲ್ಲೂ ಭಾಗವಹಿಸಲು ಅನುಮತಿ ನೀಡಿದೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗಳಿದ್ದರು, ಪ್ರಮುಖ ಆಟಗಾರರು ಐಪಿಎಲ್ ಆಟ ಮುಂದುವರಿಸಬಹುದು. ಈ ನಿರ್ಧಾರದ
ಬೆಂಗಳೂರು, 15 ಮೇ (ಹಿ.ಸ.) : ಆ್ಯಂಕರ್ : ಐಪಿಎಲ್ 2025 ಪ್ಲೇಆಫ್ ಹಂತದ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಲ ಬಂದಿದೆ. ವೆಸ್ಟ್ ಇಂಡೀಸ್ ಆಲ್ರೌಂಡರ್ ರೊಮಾರಿಯೊ ಶೆಫರ್ಡ್ ಮತ್ತು ಇಂಗ್ಲೆಂಡ್ ಆಟಗಾರ ಲಿಯಾಮ್ ಲಿವಿಂಗ್ಸ್ಟೋನ್ ತಂಡಕ್ಕೆ ಮರಳಿದ್ದಾರೆ. ಶೆಫರ್ಡ್ ಇಂಗ್ಲೆಂಡ್ ವಿರುದ್ಧದ ಸರ
ರಾಯಚೂರು, 18 ಮೇ (ಹಿ.ಸ.) : ಆ್ಯಂಕರ್ : ಹಳೆಯ ದ್ವೇಷದ ಹಿನ್ನಲೆಯಲ್ಲಿ ಇಡ್ಲಿ ತಿನ್ನಲು ಬಂದ ಯುವಕನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಭಾನುವಾರ ಬೆಳಗಿನ ಜಾವ ನಗರದ ಜಾಕೀರ ಹುಸೇನ ವೃತ್ತದಲ್ಲಿ ಘಟನೆ ನಡೆದಿದೆ. ಕೊಲೆಯಾದ ಯುವಕ ಜಾಹೀರಾಬಾದ್ ಬಡಾವಣೆಯ ನಿವಾಸಿ ಸಾಧಿಕ್ (28) ಎಂ
ಬಾಗಲಕೋಟೆ, 15 ಮೇ (ಹಿ.ಸ.) : ಆ್ಯಂಕರ್ : ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವ ಶಿಕ್ಷಕರೊಬ್ಬರ ಮೇಲೆ ಬಿಯರ್ ಬಾಟಲನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಜರುಗಿದೆ. ಶಿಕ್ಷಕನ ಮೇಲೆ ಹಲ್ಲೆ ಮಾಡುವ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದ
ಬಳ್ಳಾರಿ, 14 ಮೇ (ಹಿ.ಸ.) : ಆ್ಯಂಕರ್ : ನಗರದ ಸಿ.ಎಂ.ಸಿ ಕಾಲೋನಿಯ ತೌಸಿಫ್ ಅಹಮದ್(19) ಮೇ 07 ರಂದು ಕಾಣೆಯಾಗಿದ್ದು, ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ. ಚಹರೆ ಗುರುತು: ಅಂದಾಜು 5.10 ಅಡಿ ಎತ್ತರ, ದುಂಡು ಮುಖ, ಗೋದ
ಬಳ್ಳಾರಿ, 12 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವರಾಯನ ಕೋಟೆ ಗ್ರಾಮದ ಯನ್ನಪ್ಪ ತಾತ ದೇವಸ್ಥಾನದ ಬಳಿ ನಿವಾಸಿ ಹೆಚ್. ವಿರೇಶ್ (29) 2024 ರ ಆ.13 ರಂದು ರಂದು ಕಾಣೆಯಾಗಿದ್ದು, ಈ ಕುರಿತು ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ
ಉಡುಪಿ, 12 ಮೇ (ಹಿ.ಸ.) : ಆ್ಯಂಕರ್ : ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು’ 3ನೇ ಆವೃತ್ತಿಯ ವಿಜೇತಾ ಹಾಗೂ ಕಿರುತೆರೆ ನಟ ರಾಕೇಶ್ ಪೂಜಾರಿ (34) ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ನಿಟ್ಟೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಭಾ
ಗದಗ, 06 ಮೇ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕ ಹಾಗೂ ರಂಗಭೂಮಿ ಪ್ರತಿಭೆಗಳನ್ನೊಳಗೊಂಡ ವಿಕ್ಕಿ ಚಲನಚಿತ್ರ ಮೇ 9 ರಂದು ರಾಜ್ಯಾದ್ಯಂತ ಬಿಡುಗಡೆಗೊಳಲಿದ್ದು, ರಂಗ ಭೂಮಿಯಲ್ಲಿ ಹರಸಿ ಹಾರೈಸಿದಂತೆ ವಿಕ್ಕಿ ಸಿನಿಮಾ ವೀಕ್ಷಿಸಿ ಪ್ರೇಕ್ಷಕರು ಶುಭ ಹಾರೈಸಬೇಕು ಎಂದು ಚಿತ್ರದ ನಾಯಕ ನಟ ಭರತ್ ತಾಳಿಕೋಟಿ ಮನವಿ
ಗದಗ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕದ ಭಾಷೆಯ ಸೊಗಡನ್ನು ಹೊಂದಿರುವ 'ಪಪ್ಪಿ' ಚಲನಚಿತ್ರವು ಇದೇ ಮೇ. 1ರಂದು ನಗರದ ಕೃಷ್ಣ ಟಾಕೀಸ್ ಸೇರಿದಂತೆ ರಾಜ್ಯಾದ್ಯಂತ ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಆಯುಷ್ ಮಲ್ಲಿ ಹೇಳಿದರು. ಗದಗ ನಗರದ ಪತ್ರಿಕಾಭವನದಲ್ಲ
ಬಳ್ಳಾರಿ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕವಿಯ ಕಲ್ಪನೆಯೇ ಪರ್ಯಾಯ ಪ್ರಪಂಚದ ಸೃಷ್ಠಿ ಎಂದು ಕಲಬುರ್ಗಿ ರಂಗಾಯಣದ ನಿರ್ದೇಶಕಿ ಡಾ.ಸುಜಾತ ಜಂಗಮಶೆಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಡಿ. ಕಗ್ಗಲ್ನ ರಂಗ ಜಂಗಮ ಸಂಸ್ಥೆ, ಶ್ರೀಮತಿ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ
ಬಳ್ಳಾರಿ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲೆಯ ಭಾಷೆ, ಭಾವನೆ, ಸಂಭಾಷಣೆ ಮತ್ತು ಹಾಡುಗಳ ಜೊತೆಗೆ ಸ್ಥಳೀಯ ಸಾಂಪ್ರದಾಯಿಕ ಸೊಗುಡಿನಿಂದ ಅಮರ ಪ್ರೇಮಿ ಅರುಣ್ ಎಂಬ ಚಲನಚಿತ್ರವನ್ನು ಬಹಳ ಶ್ರಮಪಟ್ಟು ನಿರ್ಮಿಸಿದ್ದೇವೆ ಬಳ್ಳಾರಿ ಜನತೆ ಚಲನಚಿತ್ರವನ್ನು ನಗರದ ಉಮಾ ಚಿತ್ರಮಂದಿರದಲ್ಲಿ ವೀಕ್
ಆ್ಯಂಕರ್: 2002ರ ಹೊತ್ತು. ನಾನು ಪಿಯು ಓದುತ್ತಿದ್ದೆ. ನಮ್ಮ ದೇಹಗಳಲ್ಲಿ ಒಂದೇ ರಕ್ತ ಹರಿಯುತ್ತಿರುವಾಗ ಈ ಜಾತಿಗಳು ಯಾಕೆ? ಈ ವ್ಯವಸ್ಥೆ ಹೀಗ್ಯಾಕೆ? ಎನ್ನುವ ಪ್ರಶ್ನೆಗಳು ನನ್ನೊಳಗೆ ಒಡಮೂಡಲು ಆರಂಭವಾಗಿದ್ದ ದಿನಗಳವು. ವಾರಕ್ಕೊಮ್ಮೆಯಾದರು ಬೀದಿ ಹೋರಾಟ ನಡೆಸಿ, ಚರ್ಚೆ ವಾಗ್ದಾವದಕ್ಕಿಳಿಯುತ್ತಿದ್ದೆವು
ದಾವಣಗೆರೆ, 17 ಮೇ (ಹಿ.ಸ.) : ಆ್ಯಂಕರ್ : ರಕ್ತದೊತ್ತಡ ದಿನಾಚರಣೆ ಅಂಗವಾಗಿ ದಾವಣಗೆರೆಯ ಎಸ್ ಎಸ್ ನಾರಾಯಣ ಸೂಪರ್ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಿರಿಯ ಹೃದಯ ರೋಗ ತಜ್ಞರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಶ್ರೀನಿವಾಸ ಬಿ ವಿಶೇಷ ಲೇಖನ.. ಅಧಿಕ ರಕ್ತದೊತ್ತಡ ಅಥವಾ ರಕ್ತದೊತ್ತಡವನ್ನು(ಬ್ಲಡ್ ಪ್ರೆಶರ್) ಸ
ಗದಗ, 16 ಮೇ (ಹಿ.ಸ.) : ಆ್ಯಂಕರ್ : ಒಂದೇ ಊರಿನಲ್ಲಿ 101 ಗುಡಿಗಳು, 101 ಬಾವಿಗಳು ನೋಡುವುದಕ್ಕೆ ಸಿಕ್ಕರೆ ಹೇಗಿರಬೇಡ. ಶಿಲ್ಪ ಕಲಾಕೃತಿಗಳ ಆಗರವೇ ಆಗಿರುವ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಒಂದು ಸುತ್ತು ಹಾಕಿದರೆ ಹಲವು ದೇವಾಲಯಗಳನ್ನು ಈಗಲೂ ನೋಡಬಹುದು. ಶಿವಶರಣರಾದ ವಚನಕಾರ ಅಜಗಣ್ಣ ಹಾಗೂ ಈತನ
ಬೆಂಗಳೂರು, 12 ಮೇ (ಹಿ.ಸ.) : ಆ್ಯಂಕರ್ : ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕುರಿತು ಒಂದು ಸಂಕ್ಷಿಪ್ತ ಲೇಖನ ಇಲ್ಲಿದೆ : ದೇಶದ ಭದ್ರತೆ, ಶಾಂತಿ ಮತ್ತು ಸಾಮರಸ್ಯಕ್ಕಾಗಿ ಸದಾ ಎಚ್ಚರಿಕೆಯಿಂದ ನಿಂತಿರುವವರು ಅಜಿತ್ ದೋವಲ್. ದೇಶದ ಒಳಗಿನ ಹಾಗೂ ಹೊರಗಿನ ಅಪಾಯಗಳನ್ನು ನಿಖರವಾಗಿ ಗುರುತಿಸಿ, ತಕ್ಕ ಪ್ರ
ಹುಬ್ಬಳ್ಳಿ, 12 ಮೇ (ಹಿ.ಸ.) : ಆ್ಯಂಕರ್ : ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಬದನೆಕಾಯಿ ಇಲ್ಲದೆ ಇರುವುದಿಲ್ಲ. ಬದನೆಕಾಯಿಂದ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಅದೇ ರೀತಿ ಉಡುಪಿಯ ಶೈಲಿಯಲ್ಲಿ ಬದನೆಕಾಯಿ ಸಾಂಬಾರ್ ಮಾಡುವ ವಿಧಾನದ ಕುರಿತ ಮಾಹಿತಿ ಇಲ್ಲಿದೆ... ಸಾಮಗ್ರಿಗಳು: ಬದನೆಕಾಯಿ,
Copyright © 2017-2024. All Rights Reserved Hindusthan Samachar News Agency
Powered by Sangraha