ಕೋಲಾರ ಜಿಲ್ಲೆಗೆ ತಪ್ಪಿದ ಸಚಿವ ಸ್ಥಾನ ; ಶಾಸಕ ನಾರಾಯಣಸ್ವಾಮಿ ಆಕ್ರೋಶ
ನವದೆಹಲಿ, 03ಆಗಸ್ಟ್ (ಹಿ.ಸ.): ಆ್ಯಂಕರ್: ಸಂಸತ್ತಿನ ಮಳೆಗಾಲ ಅಧಿವೇಶನದ ವೇಳೆ ಸೋಮವಾರ ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಸದನದಲ್ಲಿ ಹಾಜರಾಗಬೇಕು ಎಂದು ಒತ್ತಾಯಿಸಿ ಗದ್ದಲ ನಡೆಸಿದ ಹಿನ್ನೆಲೆಯಲ್ಲಿ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಕಲಾಪವನ್ನು ಮಧ್ಯಾಹ್ನ 2 ಗಂಟೆಯವ
ಬೆಂಗಳೂರು, 03 ಆಗಸ್ಟ್ (ಹಿ.ಸ.): ಆ್ಯಂಕರ್: ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅನುಮೋದನೆ ನೀಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಪಟ್ಟಿ ರವಾನಿಸಿದ್ದು, ನೂತನ ಸಚಿವರು ಇಂದು ಸಂ
ಜಮ್ಮು, 03 ಆಗಸ್ಟ್ (ಹಿ.ಸ.): ಆ್ಯಂಕರ್:ಜಮ್ಮುವಿನ ಭಗವತಿ ನಗರ ಯಾತ್ರಿಕರ ನಿವಾಸದಿಂದ ಸೋಮವಾರ ಮುಂಜಾನೆ ಕಠಿಣ ಭದ್ರತೆಯ ನಡುವೆ 1,056 ಅಮರನಾಥ ಯಾತ್ರಿಕರ ಹೊಸ ತಂಡವನ್ನು ಬಾಲ್ಟಾಲ್ ಮೂಲ ಶಿಬಿರಕ್ಕೆ ಕಳುಹಿಸಲಾಯಿತು. 26ನೇ ತಂಡ ಬೆಳಿಗ್ಗೆ 2.49ಕ್ಕೆ ಹೊರಟಿದ್ದು, ಇದರಲ್ಲಿ 832 ಪುರುಷರು, 205 ಮಹಿಳ
ನವದೆಹಲಿ, 03 ಆಗಸ್ಟ್ 3(ಹಿ.ಸ.): ಆ್ಯಂಕರ್:ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಧೈರ್ಯವನ್ನು ಎಂದಿಗೂ ಕೈಬಿಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಸೋಮವಾರ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪಂಚತಂತ್ರದ ಪ್ರಸಿದ್ಧ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಅವರು, ಅದಕ್ಕೆ
Enter your Email Address to subscribe to our newsletters
युगवार्ता
नवोत्थान
ಬೆಂಗಳೂರು, 03 ಆಗಸ್ಟ್ (ಹಿ.ಸ.): ಆ್ಯಂಕರ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಶತಮಾನೋತ್ಸವ ವರ್ಷದ ಅಂಗವಾಗಿ ಆರ್ಎಸ್ಎಸ್@100 : ಸಾಮಾಜಿಕ ಜಾಗೃತಿಯ ಮೂಲಕ ಸಮಾಜ ಪರಿವರ್ತನೆ ಕೃತಿಯನ್ನು ಸೋಮವಾರ ಬೆಂಗಳೂರಿನ ಕೇಶವಕೃಪಾದಲ್ಲಿ ಬಿಡುಗಡೆ ಮಾಡಲಾಯಿತು. 2025ರ ನವೆಂಬರ್ 8 ಮತ್ತು 9ರಂದು
ನವದೆಹಲಿ, 03 ಆಗಸ್ಟ್ (ಹಿ.ಸ.): ಆ್ಯಂಕರ್:ಇ20 ಪೆಟ್ರೋಲ್ ಕುರಿತು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಉತ್ತರದಿಂದ ಉತ್ತರಗಳಿಗಿಂತ ಹೊಸ ಪ್ರಶ್ನೆಗಳೇ ಹೆಚ್ಚಾಗಿ ಮೂಡಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಇ20 ಇಂಧನವು
ನವದೆಹಲಿ, 03 ಆಗಸ್ಟ್ (ಹಿ.ಸ.): ಆ್ಯಂಕರ್:ಸಂಸತ್ತಿನ ಮಳೆಗಾಲ ಅಧಿವೇಶನದ 11ನೇ ದಿನವಾದ ಸೋಮವಾರ, ರಾಮಮಂದಿರ ದೇಣಿಗೆ ವಿವಾದ ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಪ್ರತಿಪಕ್ಷ ಸದಸ್ಯರ ಭಾರೀ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಭಾರತೀಯ ಸಂಖ್ಯಾಶಾಸ್ತ್ರ ಸಂಸ್ಥೆ ಮಸೂದೆ–2026 ಮತ್ತು ಬ್ಯಾಂಕರ್
ನವದೆಹಲಿ, 03 ಆಗಸ್ಟ್ (ಹಿ.ಸ.): ಆ್ಯಂಕರ್:ರಾಮಮಂದಿರದಲ್ಲಿ ದೇಣಿಗೆ ದುರ್ಬಳಕೆ ನಡೆದಿದೆ ಎಂಬ ಆರೋಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಪ್ರತಿಪಕ್ಷ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಈ ಕುರಿತು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಎಕ್ಸ್
ನವದೆಹಲಿ, 03 ಆಗಸ್ಟ್ (ಹಿ.ಸ.): ಆ್ಯಂಕರ್:ಸಂಸತ್ತಿನ ಮಳೆಗಾಲ ಅಧಿವೇಶನ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ, ಶಾಂತಿಯುತ ಪ್ರತಿಭಟನಾಕಾರರ ಮೇಲಿನ ಹಲ್ಲೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಇನ್ನೂ ಸಂಸತ್ತಿನಲ್ಲಿ ಉತ್ತರ ನೀಡಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆರೋಪಿಸಿ
Never miss a thing & stay updated with all the latest news around the world!
468.9k
14.1k
ಕೋಲಾರ ಜಿಲ್ಲಾ ಒಕ್ಕಲಿಗರ ಸಂಘದಿ0ದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ರೇಷ್ಮೆ ಕೃಷಿ ವಿದ್ಯಾರ್ಥಿಗಳಿಂದ ರೈತರಿಗೆ ಬೆಳೆ ವಿಮೆ ಬಗ್ಗೆ ಮಾಹಿತಿ
ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ
ನಶಿಸಿ ಹೋಗುತ್ತಿರುವ ಮಾನವೀಯ ಮೌಲ್ಯಗಳು ನ್ಯಾಯಾಧೀಶರ ಕಳವಳ
ಕನ್ನಡ ಸಾಹಿತ್ಯ ಪರಿಷತ್ತನ್ನು ಬಲಪಡಿಸಲು ಚಿಂತನ ಸಭೆ
ಧಾರವಾಡ, 03 ಆಗಸ್ಟ್ (ಹಿ.ಸ.): ಆ್ಯಂಕರ್:ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಡಿ ಧಾರವಾಡ ಜಿಲ್ಲೆಯಲ್ಲಿ ಆಗಸ್ಟ್ 3ರವರೆಗೆ 16,21,961 ಗಣತಿ ನಮೂನೆಗಳಲ್ಲಿ 13,35,368 ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದ್ದು, ಒಟ್ಟಾರೆ ಶೇ.82.33 ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿ
ಧಾರವಾಡ, 03 ಆಗಸ್ಟ್ (ಹಿ.ಸ.): ಆ್ಯಂಕರ್: 2026 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಬಿಮಾ ಯೋಜನೆಯಡಿ ಶೇಂಗಾ (ನೀರಾವರಿ), ಶೇಂಗಾ (ಮಳೆ ಆಶ್ರಿತ), ಮೆಕ್ಕೆಜೋಳ (ನೀರಾವರಿ), ಮೆಕ್ಕೆಜೋಳ (ಮಳೆ ಆಶ್ರಿತ) ಮತ್ತು ಟೊಮೋಟೊ ಬೆಳೆಗಳಿಗೆ ನೋಂದಣಿ ಮಾಡಲು ಅಗಸ್ಟ್ 5,
ಬೆಂಗಳೂರು, 03 ಆಗಸ್ಟ್ (ಹಿ.ಸ.): ಆ್ಯಂಕರ್:ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲ ಸಚಿವರಿಗೆ ಹಾಗೂ ವಿಧಾನಸಭೆಯ ಸಭಾಧ್ಯಕ್ಷ, ಉಪಸಭಾಧ್ಯಕ್ಷ, ವಿಧಾನಪರಿಷತ್ ಸಭಾಪತಿ ಮತ್ತು ಉಪಸಭಾಪತಿಯಾಗಿ ಆಯ್ಕೆಯಾದ ನಾಯಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾರ್ದಿಕ ಶುಭಾಶಯ ಕೋರಿದ್ದಾರೆ. ನಿಮ್ಮೆಲ್ಲ
ಹುಬ್ಬಳ್ಳಿ, 03 ಆಗಸ್ಟ್ (ಹಿ.ಸ.): ಆ್ಯಂಕರ್: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ''ಮೇಯರ್ ಜೊತೆ ಮಾತುಕತೆ'' ಎಂಬ ವಿನೂತನ ಜನಪರ ಕಾರ್ಯಕ್ರಮವನ್ನು ಆಗಸ್ಟ್ 5ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಮ್
ದೋಹಾ, 25 ಜುಲೈ (ಹಿ.ಸ.): ಆ್ಯಂಕರ್: ಕತಾರ್ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಭಾರತದ ರಾಯಭಾರಿ ವಿಪುಲ್ ಅವರಿಗೆ ಅನಿವಾಸಿ ಭಾರತೀಯ ಸಮುದಾಯವು ದೋಹಾದ ಐಸಿಸಿ ಅಶೋಕ ಸಭಾಂಗಣದಲ್ಲಿ ಬೀಳ್ಕೊಡುಗೆ ನೀಡಿತು. ಭಾರತೀಯ ಸಾಂಸ್ಕೃತಿಕ ಕೇಂದ್ರ, ಭಾರತೀಯ ಸಮುದಾಯ ಕಲ್ಯಾಣ ವೇದಿಕೆ
ರಿಯಾದ್/ಸನಾ, ಜುಲೈ 25(ಹಿ.ಸ.): ಆ್ಯಂಕರ್: ಕೆಂಪು ಸಮುದ್ರದಲ್ಲಿ ಸೌದಿ ಸಂಬಂಧಿತ ಹಡಗುಗಳ ಮೇಲೆ ನಡೆದ ದಾಳಿಗಳು ಹಾಗೂ ಸಮುದ್ರ ಮಾರ್ಗದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ನೇತೃತ್ವದ ಮೈತ್ರಿಕೂಟವು ಯೆಮನ್ನ ಹೂತಿ ನಿಯಂತ್ರಣದಲ್ಲಿರುವ ಹೋದೈದಾ ಪ್ರಾಂತ್ಯದ ಹಲವು ಸೇನಾ
ಚಿಸಿನೌ (ಮೌಲ್ಡೋವಾ), 21 ಜುಲೈ (ಹಿ.ಸ.): ಆ್ಯಂಕರ್: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಮೂರು ರಾಷ್ಟ್ರಗಳ ಸರ್ಕಾರಿ ಪ್ರವಾಸದ ಮೊದಲ ಹಂತವನ್ನು ಮೌಲ್ಡೋವಾದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಇಂದು ಅವರು ಎರಡು ದಿನಗಳ ಉತ್ತರ ಮ್ಯಾಸಿಡೋನಿಯಾ ಪ್ರವಾಸ ಆರಂಭಿಸಲಿದ್ದಾರೆ. ಉತ್ತರ ಮ್ಯಾಸ
ತೆಹ್ರಾನ್/ವಾಷಿಂಗ್ಟನ್, 21 ಜುಲೈ (ಹಿ.ಸ.): ಆ್ಯಂಕರ್: ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹೋರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ ನಡೆದಿರುವುದಾಗಿ ವರದಿಯಾಗಿದೆ. ಓಮನ್ನ ಲಿಮಾಹ್ ಕರಾವಳಿ ಸಮೀಪ ನಡೆದ ಈ ಘಟನ
ಇರಾನ್ ನ ಹಲವು ನಗರಗಳಲ್ಲಿ ಸ್ಫೋಟ, ಇರಾಕ್ನಲ್ಲಿ ಡ್ರೋನ್ ದಾಳಿಗೆ ಅಮೆರಿಕ ಸೈನಿಕ ಬಲಿ
ನವದೆಹಲಿ, 03 ಆಗಸ್ಟ್ (ಹಿ.ಸ.): ಆ್ಯಂಕರ್:ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ತಗ್ಗಿ ಶಾಂತಿ ಸ್ಥಾಪನೆಯ ನಿರೀಕ್ಷೆ ಮೂಡಿರುವ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಬ್ರೆಂಟ್ ಕಚ್ಚಾ ತೈಲ ಮತ್ತು ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್
ನವದೆಹಲಿ, ಜುಲೈ 31(ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನದ ದರ ಏರಿಕೆಯಾಗಿದ್ದು, ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹770ರಿಂದ ₹840ರವರೆಗೆ ಏರಿಕೆಯಾಗಿ ₹1,44,340
ನವದೆಹಲಿ, ಜುಲೈ 30(ಹಿ.ಸ.): ಆ್ಯಂಕರ್: ಅಮೆರಿಕದ ಷೇರುಪೇಟೆಗಳು ಭಾರೀ ಕುಸಿತದೊಂದಿಗೆ ವಹಿವಾಟು ಮುಗಿಸಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಿಂದ ದುರ್ಬಲ ಸೂಚನೆಗಳು ವ್ಯಕ್ತವಾಗಿವೆ. ಆದರೆ ಡೌ ಜೋನ್ಸ್ ಫ್ಯೂಚರ್ಸ್ನಲ್ಲಿ ಅಲ್ಪ ಪ್ರಮಾಣದ ಏರಿಕೆ ಕಂಡುಬಂದಿದೆ. ಯುರೋಪ್ ಹಾಗೂ ಏಷ್ಯಾದ ಷೇರುಪೇಟೆಗಳ
ನವದೆಹಲಿ, ಜುಲೈ 29(ಹಿ.ಸ.): ಆ್ಯಂಕರ್:ಜಾಗತಿಕ ಷೇರು ಮಾರುಕಟ್ಟೆಗಳಿಂದ ಮಿಶ್ರ ಸಂಕೇತಗಳು ಲಭಿಸಿವೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಮಿಶ್ರ ಫಲಿತಾಂಶದೊಂದಿಗೆ ಮುಕ್ತಾಯಗೊಂಡಿದ್ದು, ಯುರೋಪಿನ ಮಾರುಕಟ್ಟೆಗಳು ಏರಿಕೆಯಲ್ಲಿ ಅಂತ್ಯಗೊಂಡಿವೆ. ಏಷ್ಯಾದ ಪ್ರಮುಖ ಮಾರುಕಟ್ಟೆಗಳಲ್ಲೂ ಮಿಶ್ರ ವ
ಬಳ್ಳಾರಿ, 01 ಆಗಸ್ಟ್ (ಹಿ.ಸ.) ಆ್ಯಂಕರ್ : ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಸುಬೇದಾರ್ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಸಿ.ಬಿ.ಎಸ್.ಇ. ಕ್ಲಸ್ಟರ್ VIII ವಿಭಾಗದ ಖೋ-ಖೋ ಪಂದ್ಯಾವಳಿಯಲ್ಲಿ ಇಲ್ಲಿನ ಬಿ. ಬೆಳಗಲ್ನ ''ನಂದಿ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದು,
ಗಂಗಾವತಿ, 31 ಜುಲೈ (ಹಿ.ಸ.) ಆ್ಯಂಕರ್: ಗಂಗಾವತಿಯಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್- 2026 ರಲ್ಲಿ ನ್ಯಾಷನಲ್ ಸ್ಪಿರಿಟ್ ಕರಾಟೆ ಅಕಾಡೆಮಿಯ ವಿದ್ಯಾರ್ಥಿಯಾದ ತನವೀರ್ ಬರದೂರ್ ಸ್ಪರ್ಧೆಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆ
ಗಂಗಾವತಿ, 27 ಜುಲೈ (ಹಿ.ಸ.): ಆ್ಯಂಕರ್: ಗಂಗಾವತಿಯಲ್ಲಿ ನಡೆದ 2 ನೇ ಅಂತಾರಾಷ್ಟಿಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ -2026 ರಲ್ಲಿ ನ್ಯಾಷನಲ್ ಸ್ಪೀರಿಟ್ ಕರಾಟೆ ಅಕಾಡೆಮಿಯ ಗವಿಮಠ ಆವರಣದ ಕೈಲಾಸ ಮಂಟಪ ಶಾಖೆಯ 12 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ 12 ಟ್ರೋಫಿ, 4 ಮೆಡಲ್ ಪ್ರಶಸ್ತಿಗ
ಈಸ್ಟ್ ರುದರ್ಫೋರ್ಡ್, 20 ಜುಲೈ (ಹಿ.ಸ.): ಆ್ಯಂಕರ್: ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು ರೋಚಕ ಫೈನಲ್ನಲ್ಲಿ ಹೆಚ್ಚುವರಿ ವೇಳೆಯಲ್ಲಿ 1-0 ಗೋಲುಗಳಿಂದ ಸೋಲಿಸಿ, ಎರಡನೇ ಬಾರಿ ಫಿಫಾ ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 2010ರ ಬಳಿಕ ಮೊದಲ ಹಾಗೂ ಒಟ್ಟಾ
ಬಳ್ಳಾರಿ, 31 ಜುಲೈ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರಕ್ಕೆ ಸಮೀಪದಲ್ಲಿ ಇರುವ ಅಂದ್ರಾಳ್ ಗ್ರಾಮದಲ್ಲಿ ಪತ್ನಿ ಮತ್ತು ಮಗಳನ್ನು ಗುರುವಾರ ರಾತ್ರಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯು ಪೊಲೀಸ್ ಠಾಣೆಗೆ ಶುಕ್ರವಾರ ಆಗಮಿಸಿ, ಶರಣಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ
ತುಮಕೂರು, 29 ಜುಲೈ (ಹಿ.ಸ.): ಆ್ಯಂಕರ್: ತುಮಕೂರು ನಗರದ ಹೊರವಲಯದ ಬೆಳಗುಂಬ ರಸ್ತೆಯಲ್ಲಿ ನಡೆದಿದ್ದ ಮಾಜಿ ರೌಡಿಶೀಟರ್ ವೀರಣ್ಣ ಅಲಿಯಾಸ್ ಮಲ್ಲ (38) ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಮ್ ಮಾಲೀಕ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ತುಮಕೂರಿನ ಕ್ಯಾತಸಂದ್ರ ಪೊಲೀಸರು ಬಂಧಿಸಿದ್ದ
ಕೊಡಗು, 29 ಜುಲೈ (ಹಿ.ಸ.) ಆ್ಯಂಕರ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಸಮೀಪದ ಟಾಟಾ ಕಾಫಿ ತೋಟದಲ್ಲಿ ಸಂಭವಿಸಿದ ದುರಂತದಲ್ಲಿ, ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾದಪುರ ಸಮೀಪದ ಬಿಳಿಗೇರಿ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ಸಿಲಿಕಾನ್ ಸಿಟಿಯಲ್ಲಿ ತುರ್ತು ಸಹಾಯವಾಣಿ ''112'' ರ ದುರ್ಬಳಕೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿ ಸತಾಯಿಸುತ್ತಿರುವ ಘಟನೆಗಳು ಮುಂದುವರಿದಿವೆ. ಇತ್ತೀಚೆಗೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸ
ಮುಂಬಯಿ,ಜುಲೈ 30(ಹಿ.ಸ.): ಆ್ಯಂಕರ್: ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ಚಿತ್ರ ''ರಾಮಾಯಣಃ ಪಾರ್ಟ್ 1'' ನ ಅಧಿಕೃತ ಟ್ರೇಲರ್ ಗುರುವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್, ಎಂಟು ಬಾರಿ ಆಸ್ಕರ್ ವಿಜೇತ ವಿಎಫ್ಎಕ್ಸ್ ಸ್ಟುಡಿಯೋ ಡಿಎನ
ಬೆಂಗಳೂರು, 29 ಜುಲೈ (ಹಿ.ಸ.): ಆ್ಯಂಕರ್: ಈ ವರ್ಷದ ಸ್ಯಾಂಡಲ್ವುಡ್ನ ಸೂಪರ್ಹಿಟ್ ಚಿತ್ರಗಳಲ್ಲಿ ಒಂದಾಗಿ ಹೊರಹೊಮ್ಮಿರುವ ''ಕರಾವಳಿ'' ಸಿನಿಮಾ ಇದೀಗ ಗಲ್ಫ್ ರಾಷ್ಟ್ರಗಳಲ್ಲೂ ತನ್ನ ಅಬ್ಬರ ಆರಂಭಿಸಲು ಸಜ್ಜಾಗಿದೆ. ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ. ಶೆಟ್ಟಿ ಅಭಿ
ಬೆಂಗಳೂರು, 28 ಜುಲೈ (ಹಿ.ಸ.): ಆ್ಯಂಕರ್: ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ''ಪಾರ್ಟ್ನರ್'' ಚಿತ್ರದ ಮೊದಲ ಹಾಡು ''ಅಮೋರಾ'' ಬಿಡುಗಡೆಯಾಗಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಅಜಯ್ ರಾವ್ ಮಾತನಾಡಿ, ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯ
ಬೆಂಗಳೂರು, 24 ಜುಲೈ (ಹಿ.ಸ.): ಆ್ಯಂಕರ್:ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯಲಿರುವ ಅಕ್ಕ ವಿಶ್ವಸಮ್ಮೇಳನದ ಅಂಗವಾಗಿ ಇದೇ ಮೊದಲ ಬಾರಿಗೆ ''ಅಕ್ಕ ಸಿನಿಗನ್ನಡ ಚಲನಚಿತ್ರೋತ್ಸವ-2026'' ಆಯೋಜಿಸಲಾಗಿದೆ. ಎಬಿಜಿವೈಒಆರ್ ವೆಂಚರ್ಸ್ ವತಿಯಿಂದ ಗೌರೀಶ್ ಅಕ್ಕಿ ಹಾಗೂ ದೇವೇಂದ್ರ ಬಡಿಗೇರ್ ಅವರ ನೇತೃತ್ವದಲ್
ಮಂಗಳೂರು–ಶಿವಮೊಗ್ಗದಲ್ಲಿ ಪ್ರೀಮಿಯರ್ ಶೋಗೆ ಪ್ರೇಕ್ಷಕರ ಮೆಚ್ಚುಗೆ
ಬೆಂಗಳೂರು, 02 ಆಗಸ್ಟ್ (ಹಿ.ಸ.): ಸ್ನೇಹಿತರ ದಿನಾಚರಣೆ ದಿನಾಂಕಕ್ಕೆ ಸೀಮಿತವಲ್ಲ ಸ್ನೇಹವೇ ಸಂಭ್ರಮ ಪ್ರತಿ ವರ್ಷ ಆಗಸ್ಟ್ ತಿಂಗಳ ಮೊದಲ ಭಾನುವಾರ ಬಂದಾಗ ಸಾಮಾಜಿಕ ಜಾಲತಾಣಗಳಲ್ಲಿ, ಕಾಲೇಜು-ಕಚೇರಿಗಳಲ್ಲಿ ಹಾಗೂ ಸ್ನೇಹಿತರ ವಲಯದಲ್ಲಿ ಹ್ಯಾಪಿ ಫ್ರೆಂಡ್ಶಿಪ್ ಡೇ ಎಂಬ ಶುಭಾಶಯಗಳ ಸುರಿಮಳೆಯೇ ಆಗುತ್ತದೆ
ಬೆಂಗಳೂರು, 02 ಆಗಸ್ಟ್ (ಹಿ.ಸ.): ಮನೆಯಲ್ಲೇ ತಯಾರಿಸಬಹುದಾದ ರೆಸ್ಟೋರೆಂಟ್ ಶೈಲಿಯ ಸೀಕ್ ಕಬಾಬ್ ಮನೆಯಲ್ಲೇ ರೆಸ್ಟೋರೆಂಟ್ ರುಚಿಯ ಸೀಕ್ ಕಬಾಬ್ ತಯಾರಿಸಲು ಬಯಸುವವರಿಗೆ ಇದು ಸರಳ ಮತ್ತು ರುಚಿಕರವಾದ ವಿಧಾನ. ಮಟನ್ ಅಥವಾ ಚಿಕನ್ ಖೀಮಾದೊಂದಿಗೆ ಸುಗಂಧಭರಿತ ಮಸಾಲೆಗಳನ್ನು ಸೇರಿಸಿ, ಸರಿಯಾದ ಸಮಯದವರೆಗೆ ಮ್
ಬೆಂಗಳೂರು, 31 ಜುಲೈ (ಹಿ.ಸ.): ಬೆಳಗಿನ ಉಪಾಹಾರಕ್ಕೆ ರುಚಿಕರ ಟೊಮೆಟೊ ಇಡ್ಲಿ ಗೊಜ್ಜು ಇಡ್ಲಿಗೆ ಯಾವಾಗಲೂ ಒಂದೇ ರೀತಿಯ ಚಟ್ನಿ ಅಥವಾ ಸಾಂಬಾರ್ ಬದಲಾಗಿ ವಿಭಿನ್ನ ರುಚಿಯನ್ನು ಸವಿಯಲು ಬಯಸುವವರಿಗೆ ಟೊಮೆಟೊ ಇಡ್ಲಿ ಗೊಜ್ಜು ಉತ್ತಮ ಆಯ್ಕೆಯಾಗಿದೆ. ಟೊಮೆಟೊ, ಈರುಳ್ಳಿ ಮತ್ತು ಮಸಾಲೆಗಳ ಸೊಗಡಿನಿಂದ ತಯಾರಾಗ
ಬೆಂಗಳೂರು, 30 ಜುಲೈ (ಹಿ.ಸ.): ಬೆಂಡೆಕಾಯಿ ಎಗ್ ಭುರ್ಜಿ ಬೆಂಡೆಕಾಯಿ ಮತ್ತು ಮೊಟ್ಟೆಯ ಸಂಯೋಜನೆಯಲ್ಲಿ ತಯಾರಾಗುವ ಬೆಂಡೆಕಾಯಿ ಎಗ್ ಭುರ್ಜಿ ಬೆಳಗಿನ ಉಪಾಹಾರ, ಮಧ್ಯಾಹ್ನದ ಊಟ ಅಥವಾ ರಾತ್ರಿ ಭೋಜನಕ್ಕೆ ಅತ್ಯುತ್ತಮವಾದ ಖಾದ್ಯವಾಗಿದೆ. ಸರಳವಾಗಿ ದೊರೆಯುವ ಪದಾರ್ಥಗಳಿಂದ ಕಡಿಮೆ ಸಮಯದಲ್ಲೇ ಸಿದ್ಧವಾ
ಬೆಂಗಳೂರು, 29 ಜುಲೈ (ಹಿ.ಸ.): ಹುಲಿ ಉಳಿದರೆ ಕಾಡು,ಕಾಡು ಉಳಿದರೆ ನಾಡು ಪ್ರತಿ ವರ್ಷ ಜುಲೈ 29ರಂದು ವಿಶ್ವದಾದ್ಯಂತ ರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. 2010ರಲ್ಲಿ ರಷ್ಯಾದ ಸೇಂಟ್ ಪೀಟರ್ಸ್ಬರ್ಗ್ನಲ್ಲಿ ನಡೆದ ಜಾಗತಿಕ ಹುಲಿ ಶೃಂಗಸಭೆಯಲ್ಲಿ ಈ ದಿನವನ್ನು ಘೋಷಿಸಲಾಯಿತು. ಕಾಡಿನ ಪರಿಸರ
Copyright © 2017-2024. All Rights Reserved Hindusthan Samachar News Agency
Powered by Sangraha