ಪರಿಶೀಲ ನ
ಕೊಪ್ಪಳ, 18 ಜೂನ್ (ಹಿ.ಸ.) : ಆ್ಯಂಕರ್ : ನಗರಸಭೆ ಮುಂದಿನ ಬಲ್ಡೋಟ ಹಾಗೂ ಕಾರ್ಖಾನೆ ಮಾಲಿನ್ಯ ವಿರೋಧಿ 231ನೇ ದಿನದಲ್ಲಿ ಧರಣಿ ಮುಂದುವರೆಯಿತು. ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನೇತೃತ್ವದಲ್ಲಿ ಬಲ್ಡೋಟ ಬಿ.ಎಸ್.ಪಿ.ಎಲ್. ಕಂಪನಿ
ಬಳ್ಳಾರಿ, 18 ಜೂನ್ (ಹಿ.ಸ.) : ಆ್ಯಂಕರ್ : ಕುಡತಿನಿ ಸುತ್ತಲಿನ ಗ್ರಾಮಗಳಲ್ಲಿ ಕೈಗಾರಿಕೆಗಳ ಪ್ರಾರಂಭಕ್ಕೆ ಭೂ ಸ್ವಾಧೀನ ಮಾಡಿಕೊಂಡು ನ್ಯಾಯಯುತವಾದ ಪರಿಹಾರ ನೀಡದೇ ಕೆಲಸವನ್ನೂ ನೀಡದೇ ನಿರ್ಲಕ್ಷ್ಯ ತೋರುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ `ಭೂ ಸಂತ್ರಸ್ತರ ಹೋರಾಟ ಸಮಿತಿ''ಯು ಗುರುವಾರ ಕರೆ ನೀ
ಶಿಮ್ಲಾ, 18 ಜೂನ್ (ಹಿ.ಸ.) : ಆ್ಯಂಕರ್ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಗ್ರಾಮದ ಏಳು ಮಂದಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತರಲ್ಲಿ ಮೂವರು ಸಹೋದರರು, ದಂಪತಿ ಸೇರಿದಂತೆ ನಾಲ್ವರು ಪುರುಷರು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಚುರಾಹ
ಪ್ಯಾರಿಸ್ (ಫ್ರಾನ್ಸ್), 18 ಜೂನ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ಉಂಟಾಗಿದ್ದ ಉದ್ವಿಗ್ನತೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಮಹತ್ವದ ರಾಜತಾಂತ್ರಿಕ ಬೆಳವಣಿಗೆಯೊಂದು ನಡೆದಿದೆ. ಅಮೆರಿಕಾ ಮತ್ತು ಇರಾನ್ ನಡುವಿನ ಪ್ರಸ್ತಾವಿತ ಶಾಂತಿ ಒಪ್ಪಂದದ ಕರಡುಗೆ ಉಭಯ ರಾಷ್ಟ್ರಗಳು ಪ್ರಾಥಮಿಕ ಒಪ್ಪಿಗೆ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 18 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕದ ಮಾವು ಬೆಳೆಗಾರರ ಹಿತರಕ್ಷಣೆಗಾಗಿ ಈ ವರ್ಷವೂ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಮೂಲಕ ನೆರವಾಗುವಂತೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಕೃಷಿ ಸಚಿವರನ್ನು ಒತ್ತಾಯಿಸಿದ್ದಾರೆ. ರಾಜ್ಯದ ಮಾವು ಬೆಳೆಗಾರರ
ಚಂಡೀಗಡ, 18 ಜೂನ್ (ಹಿ.ಸ.) : ಆ್ಯಂಕರ್ : ಪಂಜಾಬ್ ನ ಅಮೃತಸರ ಕಮಿಷನರೇಟ್ ಪೊಲೀಸರು ಗಡಿ ದಾಟಿ ನಡೆಯುತ್ತಿದ್ದ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಭೇದಿಸಿ, 11 ಆಧುನಿಕ ಪಿಸ್ತೂಲ್ಗಳು ಹಾಗೂ ಎಂಟು ಜೀವಂತ ಗುಂಡುಗಳೊಂದಿಗೆ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗ
ನವದೆಹಲಿ, 18 ಜೂನ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜೂನ್ 20ರಂದು ಪಶ್ಚಿಮ ಬಂಗಾಳದ ತಾರಕೇಶ್ವರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 23ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ದೇಶದಾದ
ನವದೆಹಲಿ, 18 ಜೂನ್ (ಹಿ.ಸ.) : ಆ್ಯಂಕರ್ : ಜೂನ್ 21ರಂದು ನಡೆಯಲಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ–ಪದವಿ ಪೂರ್ವ (ನೀಟ್-ಯುಜಿ) ಮರುಪರೀಕ್ಷೆಯ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸ
ನವದೆಹಲಿ, 18 ಜೂನ್ (ಹಿ.ಸ.) : ಆ್ಯಂಕರ್ : ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹಲವು ಪ್ರಮುಖ ಜಾಗತಿಕ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ, ಭಾರತದಲ್ಲಿನ ಹೂಡಿಕೆ ಅವಕಾಶಗಳು, ಕೈಗಾರಿಕಾ ವಿಸ್ತರಣೆ ಯೋಜನೆಗಳು ಹಾಗೂ ತಂತ್ರಜ್ಞಾನ ಸಹಕಾರದ ಕುರಿತು ಮಹತ್ವದ ಚರ್ಚೆ ನಡ
Never miss a thing & stay updated with all the latest news around the world!
468.9k
14.1k
ಸೈಮನ್
ಪಠ್ಯದ ಜೊತೆಗೆ ಬಹು ಕೌಶಲ್ಯ ಕಲಿಯಲು ವಿದ್ಯಾರ್ಥಿಗಳಿಗೆ ಕರೆ
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಪಿಐಎಂನಿAದ ಜಿಲ್ಲಾಧಿಕಾರಿಯ ಕಛೇರಿ ಮುಂದೆ ಪ್ರತಿಭಟನೆ
ಬೆಲೆ ಕುಸಿತದಿಂದ ಕಂಗೆಟ್ಟಿರುವ ಮಾವು ಬೆಳೆಗಾರರ ನೆರವು ಕಲ್ಪಿಸಲು ಮನವಿ
ಜುಲೈ ೧೧ ರಂದು ರಾಷ್ಟ್ರೀಯ ಲೋಕ ಅದಾಲತ್
ಶಾಲಾ ಮಕ್ಕಳ ಸುರಕ್ಷತೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಶಿಸ್ತುಕ್ರಮ
ಬಾಗಲಕೋಟೆ, 18 ಜೂನ್ (ಹಿ.ಸ.) : ಆಂಕರ್ : ಮೊಹರಂ ಹಬ್ಬದ ಪ್ರಯುಕ್ತ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬ ಆಚರಣೆ ಮಾಡುವ ಉದ್ದೇಶದಿಂದ ವಿವಿಧ ಸಮುದಾಯಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರೊಂದಿಗೆ ಶಾಂತಿ ಸಭೆ ನಡೆಸಲಾಯಿತು. ಸಭೆಯಲ್
ಬಳ್ಳಾರಿ, 18 ಜೂನ್ (ಹಿ.ಸ.) : ಆ್ಯಂಕರ್ : ಪ್ರಸ್ತುತ ಜಗತ್ತಿನಲ್ಲಿ ಎಐ ತಂತ್ರಜ್ಞಾನ ಬಿರುಗಾಳಿಯಂತೆ ಬೆಳೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಸಾಂಪ್ರದಾಯಿಕ ಕಚೇರಿ ಉದ್ಯೋಗಗಳು ಕಣ್ಮರೆಯಾಗಲಿವೆ. ಆದರೆ, ತಾಂತ್ರಿಕವಾಗಿ ಕೈಯಾರೆ ಕೆಲಸ ಮಾಡುವ ಕೌಶಲ್ಯಾಧರಿತ ಉದ್ಯೋಗಿಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ
ಸಂಡೂರು, 18 ಜೂನ್ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಸಂಡೂರು ಉಪ-ವಿಭಾಗ ಕಚೇರಿಯಲ್ಲಿ ಜೂನ್ 20 ರಂದು ಮಧ್ಯಾಹ್ನ 1 ರಿಂದ ಮಧ್ಯಾಹ್ನ 5.30 ಗಂಟೆಯ ವರೆಗೆ ಮತ್ತು ಕುರುಗೋಡು ಉಪ-ವಿಭಾಗ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಹಕರಿಗೆ ಜೂನ್. 20 ರಂದು ಬೆಳಗ್ಗೆ 11 ಗಂಟೆಗೆ ಕುರುಗೋಡ ಉಪ-ವಿಭಾಗದ ಕಚೇರಿ ಆವರಣದಲ
ದೋಹಾ, 16 ಜೂನ್ (ಹಿ.ಸ.) : ಆ್ಯಂಕರ್ : ಕತಾರ್ನ ಪ್ರತಿಷ್ಠಿತ ಕನ್ನಡಿಗರ ಸಂಘಟನೆಯಾದ ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯೂ) ಆಯೋಜಿಸಿದ್ದ ‘ಸಂಭ್ರಮ 2026’ ಭವ್ಯ ಸಂಗೀತ ರಸಸಂಜೆ ಕಾರ್ಯಕ್ರಮವು ಅನಿವಾಸಿ ಕನ್ನಡಿಗರಿಗೆ ಅಪೂರ್ವ ಸಂಗೀತಾನುಭವ ನೀಡಿತು. ಕನ್ನಡದ ಧ್ವನಿ... ಹೃದಯಗಳ ಸಂಭ್ರಮ ಎಂಬ ಆಶಯದೊಂದಿಗ
ವಾಷಿಂಗ್ಟನ್, 16 ಜೂನ್ (ಹಿ.ಸ.) : ಆ್ಯಂಕರ್ : ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿ ಸೋಮವಾರ ಅಮೆರಿಕ ವಾಯುಪಡೆಯ ಬಿ-52 ಬಾಂಬರ್ ವಿಮಾನ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು ಬೆಂಕಿಗಾಹುತಿಯಾಗಿದೆ. ಈ ಭೀಕರ ವಿಮಾನ ದುರಂತದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಅಪಘಾತದ ನಿಖರ ಕಾರಣದ ಕುರಿತು
ದಿಂದ
ನೀಸ್ (ಫ್ರಾನ್ಸ್), 14 ಜೂನ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಪ್ರವಾಸದ ಮೊದಲ ಹಂತವಾಗಿ ನೀಸ್ ನಗರಕ್ಕೆ ಆಗಮಿಸಿದ್ದು, ಇಂದು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇದೇ ವೇಳೆ ಉಭಯ ನಾಯಕರು ಜಂಟಿಯಾ
ವಾಷಿಂಗ್ಟನ್, 12 ಜೂನ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ಯೋಜಿಸಲಾಗಿದ್ದ ಸೈನಿಕ ದಾಳಿ ಮತ್ತು ಬಾಂಬ್ ದಾಳಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಘೋಷಿಸಿದ್ದಾರೆ. ಇರಾನ್ ಜೊತ
ನವದೆಹಲಿ, 16 ಜೂನ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಮಂಗಳವಾರವೂ ಏರಿಕೆಯ ವಾತಾವರಣ ಮುಂದುವರಿದಿದ್ದು, ಚಿನ್ನ ಮತ್ತು ಬೆಳ್ಳಿ ದರಗಳು ಗಮನಾರ್ಹವಾಗಿ ಏರಿಕೆ ಕಂಡಿವೆ. ದರ ಏರಿಕೆಯ ಪರಿಣಾಮವಾಗಿ ಚೆನ್ನೈ ಹೊರತುಪಡಿಸಿ ದೇಶದ ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹2,27
ನವದೆಹಲಿ, 15 ಜೂನ್ (ಹಿ.ಸ.) : ಆ್ಯಂಕರ್ : ಅಮೆರಿಕಾ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದಕ್ಕೆ ಸಂಬಂಧಿಸಿದ ಧನಾತ್ಮಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಇಂದು ಉತ್ಸಾಹಭರಿತ ವಾತಾವರಣ ಕಂಡು ಬಂದಿದೆ. ಅಮೆರಿಕದ ವಾಲ್ಸ್ಟ್ರೀಟ್ ಸೂಚ್ಯಂಕಗಳು ಕಳೆದ ವಹಿವಾಟು ಅವಧಿಯಲ್ಲಿ ಉ
ನವದೆಹಲಿ, 12 ಜೂನ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತ ಎರಡನೇ ದಿನವೂ ಗಣನೀಯವಾಗಿ ಇಳಿಕೆಯಾಗಿದೆ. ಶುಕ್ರವಾರ ಆರಂಭಿಕ ವಹಿವಾಟಿನಲ್ಲೇ ಚಿನ್ನದ ದರದಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ದೇಶದ ಬಹುತೇಕ ಪ್ರಮುಖ ನಗರಗಳಲ್ಲಿ ಪ್ರತಿ 10 ಗ್ರಾಂಗೆ ₹2,950ರಿಂದ ₹3,2
ನವದೆಹಲಿ, 11 ಜೂನ್ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರುಪೇಟೆಗಳಿಂದ ಇಂದು ದುರ್ಬಲತೆಯ ಸೂಚನೆಗಳು ವ್ಯಕ್ತವಾಗಿವೆ. ಕಳೆದ ವಹಿವಾಟು ಅವಧಿಯಲ್ಲಿ ಅಮೆರಿಕದ ಪ್ರಮುಖ ಷೇರು ಸೂಚ್ಯಂಕಗಳು ಗಮನಾರ್ಹ ಕುಸಿತದೊಂದಿಗೆ ಮುಕ್ತಾಯಗೊಂಡಿದ್ದು, ಅದರ ಪರಿಣಾಮ ವಿಶ್ವದ ಅನೇಕ ಮಾರುಕಟ್ಟೆಗಳಲ್ಲಿ ಕಂಡುಬಂದಿದೆ. ಆದಾಗ್ಯೂ
ಮೆಕ್ಸಿಕೋ ಸಿಟಿ, 11 ಜೂನ್ (ಹಿ.ಸ.) : ಆ್ಯಂಕರ್ : 2026ರ ಫಿಫಾ ವಿಶ್ವಕಪ್ ಟಿಕೆಟ್ಗಳ ಹೆಚ್ಚಿದ ದರವನ್ನು ಫಿಫಾ ಅಧ್ಯಕ್ಷ ಜಿಯಾನಿ ಇನ್ಫಾಂಟಿನೋ ಸಮರ್ಥಿಸಿಕೊಂಡಿದ್ದು, ಫಿಫಾ ತಪ್ಪು ಮಾಡುತ್ತಿದೆ ಎಂದರೆ ಉತ್ತರ ಅಮೆರಿಕಾದಲ್ಲಿ ಟಿಕೆಟ್ ಮಾರಾಟ ಮಾಡುವ ಬಹುತೇಕ ಎಲ್ಲಾ ಕ್ರೀಡಾ ಆಯೋಜಕರೂ ತಪ್ಪು ಮಾಡುತ್ತಿದ
ಓಸ್ಲೋ, 06 ಜೂನ್ (ಹಿ.ಸ.) : ಆ್ಯಂಕರ್ : ಭಾರತದ ಯುವ ಚದುರಂಗ ತಾರೆ ಆರ್. ಪ್ರಜ್ಞಾನಂದ ಅವರು ನಾರ್ವೆ ಚೆಸ್-2026 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಭಾರತೀಯ ಚದುರಂಗ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಅಂತಿಮ ಸುತ್ತಿನಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ಅವರನ್ನು ಮಣಿಸಿದ ಪ್ರಜ್ಞಾನಂದ,
ನವದೆಹಲಿ, 04 ಜೂನ್ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ಇಬ್ಬರು ಸದಸ್ಯರ ನಿಯೋಗವು ಇತ್ತೀಚೆಗೆ ಬಾಂಗ್ಲಾದೇಶಕ್ಕೆ ಭೇಟಿ ನೀಡಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ಸಂಬಂಧಿಸಿದ ಆಡಳಿತಾತ್ಮಕ ಹಾಗೂ ಚುನಾವಣಾ ವಿಷಯಗಳಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಪರಿಶೀಲನೆ ನಡೆಸ
ಆರ್. ಸಿ.ಬಿ
ಶಿಫಾರಸು
ಬಂಗಾರಪೇಟೆ ಪೊಲೀಸರಿಂದ ಮನೆ ಕನ್ನ ಕಳವು ಆರೋಪಿಯ ಬಂಧನ
ವಿಜಯಪುರ, 11 ಜೂನ್ (ಹಿ.ಸ.) : ಆಂಕರ್ : ವಿಜಯಪುರ ನಗರದ ಹರಣಶಿಕಾರಿ ಕಾಲೋನಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಅಡ್ಡೆ ಮೇಲೆ ಗೋಲಗುಂಬಜ್ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗ
ಬಳ್ಳಾರಿ, 09 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿಯ ವಿದ್ಯಾನಗರದಲ್ಲಿ ಇರುವ `ಸ್ನೇಹ ಡಯಾಗ್ನೋಸ್ಟಿಕ್ ಸೆಂಟರ್''ನಲ್ಲಿ ಲ್ಯಾಬ್ ಟೆಕ್ನೀಶಿಯನ್ ಆಗಿ ಕೆಲಸ ಮಾಡುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಅಪಹರಿಸಿ, ಕೊಲೆ ಮಾಡಿ, ಶವವನ್ನು ಸುಟ್ಟು ಅರೆಬೆಂದ ಸ್ಥಿತಿಯಲ್ಲಿ ಬಿಟ್ಟಿರುವ ಘಟನೆ ಭಾನುವಾರ ಸಂ
ಮುಂಬಯಿ, 12 ಜೂನ್ (ಹಿ.ಸ.) : ಆ್ಯಂಕರ್ : ಹಿಂದಿ ಚಿತ್ರರಂಗದ ಅತ್ಯುತ್ತಮ ನಟರಲ್ಲಿ ಒಬ್ಬರಾಗಿರುವ ಮನೋಜ್ ಬಾಜಪೇಯಿ ಅವರು ತಮ್ಮ ಮೂರು ದಶಕಗಳ ದೀರ್ಘ ವೃತ್ತಿಜೀವನದಲ್ಲಿ ಅನೇಕ ಸ್ಮರಣೀಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಬಾರಿ ಅವರು ಗೌರ್ನರ್ ಚಿತ್ರದಲ್ಲಿ ಭಾರತದ ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್
ಬೆಳ್ಳೂಡಿ ಕಾಳಿ ಟಗರಿನ ಸಾಹಸಕಥೆಗೆ ಆಕ್ಷನ್ ಕಟ್ ಹೇಳಿದ ಯುವ ನಿರ್ದೇಶಕ ಗಿರೀಶ್ ಜಿ ಗೌಡ
ಜೂನ್ 26ಕ್ಕೆ ಅಂಬರ ಗುಡ್ಡ ಮಕ್ಕಳ ಸಿನಿಮಾ ತೆರೆಗೆ
ಬೆಂಗಳೂರು, 06 ಜೂನ್ (ಹಿ.ಸ.) : ಆ್ಯಂಕರ್ : ಮಕ್ಕಳ ಮನರಂಜನೆ ಹಾಗೂ ಮೌಲ್ಯಾಧಾರಿತ ಕಥಾಹಂದರವನ್ನು ಒಳಗೊಂಡಿರುವ ಕನ್ನಡ ಚಿತ್ರ ‘ಅಂಬರ ಗುಡ್ಡ’ ಚಿತ್ರದ ಆಡಿಯೋ ಹಾಗೂ ಟೈಟಲ್ ಬಿಡುಗಡೆ ಸಮಾರಂಭವು ನಾಳೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಎಸ್ಆರ್ವಿ ಥಿಯೇಟರ್ನಲ್ಲಿ ನಡೆಯಲಿದೆ. ಚಿತ್ರವನ್ನು ನಿರ್ದೇಶಿಸಿ
ಹೈದರಾಬಾದ್, 04 ಜೂನ್ (ಹಿ.ಸ.) : ಆ್ಯಂಕರ್ : ನಟಿ ಜಾನ್ವಿ ಕಪೂರ್ ಅಭಿನಯದ ಬಹುನಿರೀಕ್ಷಿತ ‘ಪೆದ್ದಿ’ ಚಿತ್ರ ಬಿಡುಗಡೆಯಾದ ಹಿನ್ನೆಲೆಯಲ್ಲಿ ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಚಿತ್ರದ ಯಶಸ್ಸು ಹಾಗೂ ಪ್
ಬೆಂಗಳೂರು, 18 ಜೂನ್ (ಹಿ.ಸ.) : ಆ್ಯಂಕರ್ : ಆರೋಗ್ಯಕರ ಹಾಗೂ ರುಚಿಕರ ಉಪಾಹಾರವನ್ನು ಇಷ್ಟಪಡುವವರಿಗಾಗಿ ಬೀಟ್ರೂಟ್ ರವಾ ಇಡ್ಲಿ ಉತ್ತಮ ಆಯ್ಕೆಯಾಗಿದೆ. ಬೀಟ್ರೂಟ್ನಲ್ಲಿರುವ ಪೌಷ್ಟಿಕಾಂಶ ಮತ್ತು ರವಾದ ಮೃದುತ್ವದ ಸಂಯೋಜನೆಯಿಂದ ತಯಾರಾಗುವ ಈ ಇಡ್ಲಿ ಆರೋಗ್ಯಕ್ಕೂ ಹಿತಕರವಾಗಿದ್ದು, ಮಕ್ಕಳಿಂದ ಹಿಡಿದು ಹಿರ
ಬೆಂಗಳೂರು, 17 ಜೂನ್ (ಹಿ.ಸ.) : ಆ್ಯಂಕರ್ : ಮನೆಯಲ್ಲಿ ಲಭ್ಯವಿರುವ ಕೆಲವೇ ಪದಾರ್ಥಗಳನ್ನು ಬಳಸಿ ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ಬೆಸನ್ ಬ್ರೆಡ್ ಟೋಸ್ಟ್ ಆರೋಗ್ಯಕರ ಹಾಗೂ ರುಚಿಕರ ಉಪಾಹಾರವಾಗಿದೆ. ಕಡಲೆಹಿಟ್ಟಿನ ಪೌಷ್ಟಿಕಾಂಶ ಮತ್ತು ಬ್ರೆಡ್ನ ಸವಿಯ ಸಂಯೋಜನೆಯಿಂದ ಈ ಖಾದ್ಯ ಎಲ್ಲ ವಯೋಮಾನದವರಿಗೂ ಇಷ್
ಹುಬ್ಬಳ್ಳಿ, 16 ಜೂನ್ (ಹಿ.ಸ.) : ಆ್ಯಂಕರ್ : ಬೆಳಗಿನ ಉಪಾಹಾರಕ್ಕೆ ಸುಲಭ, ರುಚಿಕರ ಹಾಗೂ ಆರೋಗ್ಯಕರ ತಿಂಡಿ ಬೇಕೆಂದರೆ ಮಸಾಲೆ ಅವಲಕ್ಕಿ ಅತ್ಯುತ್ತಮ ಆಯ್ಕೆ. ಕಡಿಮೆ ಸಮಯದಲ್ಲಿ ಸಿದ್ಧವಾಗುವ ಈ ಖಾದ್ಯ ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲರಿಗೂ ಇಷ್ಟವಾಗುತ್ತದೆ. ಈರುಳ್ಳಿ, ಕಡಲೆಕಾಯಿ, ಹಸಿಮೆಣಸಿನಕ
ಬೆಂಗಳೂರು, 15 ಜೂನ್ (ಹಿ.ಸ.) : ಆ್ಯಂಕರ್ : ಒಮ್ಮೆ ಈ ಅಕ್ಕಿ ರೊಟ್ಟಿ – ಸೊಪ್ಪಿನ ಎಣ್ಣೆಗಾಯಿ ಕಾಂಬಿನೇಷನ್ ಮಾಡಿ ನೋಡಿ… ಮಲೆನಾಡಿನ ಸೊಗಡು ನಿಮ್ಮ ಮನೆಯಲ್ಲೇ ಸಿಗುತ್ತದೆ!” ಬಿಸಿ ಬಿಸಿ ಅಕ್ಕಿ ರೊಟ್ಟಿಯ ಜೊತೆ ಖಾರ-ಖಾರದ ಸೊಪ್ಪಿನ ಎಣ್ಣೆಗಾಯಿ ಸವಿದರೆ ಊಟವೇ ಹಬ್ಬವಾಗುತ್ತದೆ. ಮಲೆನಾಡು ಹಾಗೂ ಹಳೆ ಮೈ
ಬೆಂಗಳೂರು, 14 ಜೂನ್ (ಹಿ.ಸ.) : ಆ್ಯಂಕರ್ : ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ, ಖಾರ ಮತ್ತು ಗರಿಗರಿಯಾದ ಆಂಧ್ರ ಶೈಲಿಯ ಫಿಶ್ ಫ್ರೈ ಊಟದ ರುಚಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಅನ್ನ, ಸಾಂಬಾರ್, ರಸಂ ಅಥವಾ ಕೇವಲ ಈರುಳ್ಳಿ-ನಿಂಬೆಯ ಜೊತೆಯಲ್ಲಿಯೂ ಇದು ಸವಿಯಲು ಅತ್ಯುತ್ತಮ. ಬೇಕಾಗುವ ಪದಾರ್ಥಗಳು
Copyright © 2017-2024. All Rights Reserved Hindusthan Samachar News Agency
Powered by Sangraha