ಹುಬ್ಬಳ್ಳಿ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯುನ್ಮಾನ ಮಾಧ್ಯಮಗಳ ಪತ್ರಕರ್ತರಿಗೆ ಕರೆ ನೀಡಿದರು. ಹುಬ್ಬಳ್ಳಿಯಲ್ಲಿ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್
ಧಾರವಾಡ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕೃಷಿ ಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ ಅಧ್ಯಯನ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಧಾರವಾಡ ಕೃಷಿ ವಿಶ್ವವಿದ್
ಕೋಲ್ಕತ್ತಾ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೋಲ್ಕತ್ತಾದ ವಿಜಯದುರ್ಗ್ನಲ್ಲಿ ಭಾರತೀಯ ಸೇನೆಯ ಪೂರ್ವ ಕಮಾಂಡ್ ಪ್ರಧಾನ ಕಚೇರಿಯಲ್ಲಿ ಆರಂಭವಾದ ಮೂರು ದಿನಗಳ ಸಂಯೋಜಿತ ಕಮಾಂಡರ್ಗಳ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಆಪರೇಷನ್ ಸಿಂಧೂರ್
ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯದಿಂದ ಗರ್ಭಿಣಿ ಆಸ್ಪತ್ರೆ ಎದುರೇ ಹೆರಿಗೆ ಆಗಿರುವ ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ಕಾವೇರಿ ಎಂಬ ಗರ್ಭ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ದೇ ನಿರ್ವಹಿಸಲೇಬೇಕು.ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಕುಖ್ಯಾತ ನಕ್ಸಲರು ಹತ್ಯೆಯಾದ ಹಿನ್ನೆಲೆ, ಉತ್ತರ ಜಾರ್ಖಂಡ್ನ ಬೊಕಾರೊ ಪ್ರದೇಶದಿಂದ ನಕ್ಸಲಿಸಂ ಸಂಪೂರ್ಣವಾಗಿ ಅಂತ್ಯಗೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶ
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಾರತದಲ್ಲಿ ನೀರಿನ ಬಿಕ್ಕಟ್ಟಿಗೆ ದೀರ್ಘಕಾಲೀನ ಪರಿಹಾರ ಅಣೆಕಟ್ಟುಗಳ ನಿರ್ಮಾಣದಲ್ಲಿ ಅಲ್ಲ, ಬದಲಾಗಿ ನೀರಿನ ಸಂರಕ್ಷಣೆ ಮತ್ತು ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆಯಲ್ಲಿ ಅಡಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಹೇಳಿದ್ದಾರೆ. ''ಪಾ
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ನೌಕಾಪಡೆಯ ಸ್ಥಳೀಯವಾಗಿ ವಿನ್ಯಾಸಗೊಳಿಸಿ ನಿರ್ಮಿಸಲಾದ ಹೊಸ ಡೈವಿಂಗ್ ಬೆಂಬಲ ಹಡಗು ಐಎನ್ಎಸ್ ನಿಸ್ತಾರ್ ಮೊದಲ ಬಾರಿಗೆ ಸಿಂಗಾಪುರದ ಚಾಂಗಿ ನೌಕಾ ನೆಲೆಗೆ ಆಗಮಿಸಿದೆ. ಇದು ಪೂರ್ವ ನೌಕಾ ದಳದ ನಿಯಂತ್ರಣದಲ್ಲಿ ನಡೆಯುವ ಬಹುರಾಷ್ಟ್ರೀಯ ಪೆಸಿಫಿಕ್
ಡೆಹ್ರಾಡೂನ್, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಉತ್ತರಾಖಂಡನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣದಿಂದ ಇಂದು ಬೆಂಗಳೂರಿಗೆ ಮೂರನೇ ನೇರ ವಿಮಾನ ಸೇವೆ ಆರಂಭಗೊಂಡಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹಸಿರು ನಿಶಾನೆ ತೋರಲಿದ್ದಾರೆ. ಈ ವಿಮಾನವು ಪ್ರತಿದಿನ ಸಂಜೆ 4 ಗಂಟೆಗೆ ಡೂನ್ ತಲುಪಿ, 4
ಹಜಾರಿಬಾಗ್, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ 1 ಕೋಟಿ ರೂ. ಬಹುಮಾನಿತ ಸಿಪಿಐ (ಮಾವೋವಾದಿ) ಕೇಂದ್ರ ಸಮಿತಿ ಸದಸ್ಯ ಸಹದೇವ್ ಸೊರೆನ್ ಅಲಿಯಾಸ್ ಪ್ರವೇಶ್ ಸೇರಿದಂತೆ ಮೂವರು ನಕ್ಸಲರು ಹತ್ಯೆಗೀಡಾಗಿದ್ದಾರೆ. ಸಾವನ್ನಪ್ಪಿದವರಲ್ಲಿ ಎಸ
Never miss a thing & stay updated with all the latest news around the world!
468.9k
14.1k
ಕೊಪ್ಪಳ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಶ್ರೀ ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಪ. ಪೂ. ಕಾಲೇಜಿನ ವಿದ್ಯಾರ್ಥಿಗಳು ಹಲವು ಕ್ರೀಡೆಗಳಲ್ಲಿ ಸಾಧನೆ ಮಾಡಿದ್ದು ದಸರಾ ವಿಭಾಗಮಟ್ಡದ ನೆಟ್ ಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸಂಚಾರ ಕಮಾಂಡ್ ಕೇಂದ್ರ ಸ್ಥಾಪಿಸಲು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಸಿದ್ದಸಿರಿ ಸೌಹಾರ್ದ್ ಸಹಕಾರಿ ಸಂಘ ನಿಯಮಿತದಿಂದ ರೂ.25 ಲಕ್ಷ ದೇಣಿಗೆ ಚೆಕ್ ನ್ನು ಸೋಮವಾರ ಜಿಲ್ಲಾ ಪೊಲೀಸ್
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಲ್ಲಿ ಪೌರರಕ್ಷಣಾ ದಳದ ಸ್ವಯಂ ಸೇವಕರಾಗಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪೌರರಕ್ಷಣಾ ದಳದ ಉದ್ದೇಶ ಪ್ರಕೃತಿ ವಿಕೋಪ, ವಿಪತ್ತು ನಿರ್ವಹಣೆ ಮತ್ತು ಮಾನವ ನಿರ್ಮಿತ ವಿಕೋಪಗಳ ಸಮಯದಲ್ಲಿ ಸಾರ್ವಜನಿಕರ ಆಸ್ತಿ ಮತ್ತು ಪ್ರಾಣ ಕಾಪಾಡಲು ಪ್ರಮ
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಪದ್ಮಾವತಿ ಅವರು ನಾಳೆ ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದು, ಮಧ್ಯಾಹ್ನ 03 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಹಿಳಾ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀ
ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿರುವ ಮೌಲ್ಯ ಹಾಗೂ ವಿಚಾರಗಳನ್ನು ಮುಂದಿನ ಪೀಳಿಗೆಗೆ ಗೊತ್ತುಪಡಿಸುವ ಮೂಲಕ ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಕಾರ್ಯವಾಗಬೇಕಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ
ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಸೈಕಲ್ ಜಾಥಾ ಹಾಗೂ ಮ್ಯಾರಥಾನ್ಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ.ವಿಜಯ್ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಜಂಟಿಯಾಗಿ ಚಾಲನೆ ನೀಡಿದರು. ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾ
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಹಿಂದೂ ಧರ್ಮದವರ ಮಧ್ಯೆ ಕ್ರೈಸ್ತರನ್ನು ಸೇರ್ಪಡೆ ಮಾಡಿ ಹಿಂದುಳಿದ ವರ್ಗಗಳ ಜಾತಿ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿರುವುದನ್ನು ಕರ್ನಾಟಕ ಸರ್ಕಾರ ತಕ್ಷಣ ಕೈಬಿಡಲು ಆಗ್ರಹಿಸಿ ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ ಅವರ ನೇತೃತ್ವದಲ್ಲಿ ಸೋಮವ
ಕೊಪ್ಪಳ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಒಬ್ಬ ವ್ಯಕ್ತಿಯು ಇನ್ನೊಬ್ಬರ ಮೇಲೆ ಅವಲಂಬನೆ ಆಗದೆ ಸ್ವಾವಲಂಬಿ ಜೀವನ ಸಾಗಿಸಿದಾಗ ಆ ವ್ಯಕ್ತಿಯ ವ್ಯಕ್ತಿತ್ವ ಹಾಗೂ ಗೌರವ ಸಮಾಜದಲ್ಲಿ ಇಮ್ಮಡಿ ಆಗುತ್ತದೆ ಎಂದು ಕೊಪ್ಪಳದ ಡಾ. ಪ್ರವೀಣ ಪೋ. ಪಾಟೀಲ ಅವರು ತಿಳಿಸಿದ್ದಾರೆ. ನಿಂಗೋಜಿ ಶಿಕ್ಷಣ ಹಾಗೂ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದಸರಾ ಉದ್ಘಾಟನೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರ ಭಾವನೆಗೆ ಸ್ಪಂದಿಸುವಲ್ಲಿ ವಿಫಲವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಇದು ಜನರ ನಂಬಿಕೆ, ಸಂಪ್ರದಾಯ ಮತ್ತು ಭಾವನೆಗಳಿಗೆ ಸಂಬಂಧಿಸಿದ ವಿಷಯ. ಇದು ಕಾನೂನಿನ ವ್ಯಾಪ್ತಿಯಲ್ಲಿ ತ
ಕಠ್ಮಂಡು, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನೇಪಾಳದ ಮಧ್ಯಂತರ ಪ್ರಧಾನಿ ಸುಶೀಲಾ ಕರ್ಕಿ ಅವರ ಶಿಫಾರಸಿನ ಮೇರೆಗೆ ಮೂವರು ಸಚಿವರು ಇಂದು ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರಾಗಿ ಓಂ ಪ್ರಕಾಶ್ ಆರ್ಯಲ್, ಗೃಹ ಹಾಗೂ ಕಾನೂನು ಮತ್ತು ನ್ಯಾಯ ಸಚಿವ. ರಾಮೇ
ಕಠ್ಮಂಡು, 14 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನೇಪಾಳದ ಅಧ್ಯಕ್ಷ ರಾಮಚಂದ್ರ ಪೌಡೆಲ್ ದೇಶದ ಸಂವಿಧಾನ ಹಾಗೂ ಸಂಸದೀಯ ವ್ಯವಸ್ಥೆಯನ್ನು ಉಳಿಸುವುದು ಅತ್ಯಂತ ದೊಡ್ಡ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಶನಿವಾರ ಪ್ರಕಟಿಸಿದ ಹೇಳಿಕೆಯಲ್ಲಿ ಅವರು, “ದೇಶವು ಅಹಿತಕರ ಮತ್ತು ವಿಚಿತ್ರ ಪರಿಸ್ಥಿತಿಯನ್ನು ಎದುರಿ
ಕಠ್ಮಂಡು, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ದೇಶದ 42ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಇತಿಹಾಸ ನಿರ್ಮಿಸಿದ್ದಾರೆ. ಅವರು ನೇಪಾಳದ ಮೊದಲ ಮಹಿಳಾ ಪ್ರಧಾನಮಂತ್ರಿ ಮತ್ತು ಕಾರ್ಯ ನಿರ್ವಾಹಕ ಮುಖ್ಯಸ್ಥರಾಗಿದ್ದಾರೆ. ಶುಕ್ರವಾರ ತಡರ
ಕಠ್ಮಂಡು, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧದ ವಿರುದ್ಧ ಉಂಟಾದ ಭಾರೀ ಚಳವಳಿಯ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ಅಧಿಕಾರ ತ್ಯಜಿಸಿದ್ದು, ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆಗಾಗಿ ತೀವ್ರ ಚರ್ಚೆಗಳು ನಡೆಯುತ್ತಿವೆ. ಸೇನೆ ತಾತ್ಕಾಲಿಕವಾಗಿ ಅಧಿಕ
ವಾಷಿಂಗ್ಟನ್, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಮೆರಿಕದ ಬಲಪಂಥೀಯ ಯುವ ನಾಯಕ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಚಾರ್ಲಿ ಕಿರ್ಕ್ (31) ಹತ್ಯೆ ದೇಶವನ್ನು ಬೆಚ್ಚಿಬೀಳಿಸಿದೆ. ಬುಧವಾರ ಮಧ್ಯಾಹ್ನ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ಟರ್ನಿಂಗ್ ಪಾಯಿಂಟ್ ಯುಎಸ್ಎ ಕಾರ್ಯಕ್ರಮ ನಡೆಯು
ನವದೆಹಲಿ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಇಂದಿನ ಆರಂಭಿಕ ವಹಿವಾಟಿನಲ್ಲಿ ದೇಶೀಯ ಷೇರು ಮಾರುಕಟ್ಟೆ ಒತ್ತಡದಲ್ಲೇ ಮುಂದುವರಿದಿದೆ. ಮಾರುಕಟ್ಟೆ ಸ್ವಲ್ಪ ಏರಿಕೆಯೊಂದಿಗೆ ತೆರೆದಿದ್ದರೂ, ಖರೀದಿದಾರ ನಿರಾಸಕ್ತಿಯಿಂದ ಸೂಚ್ಯಂಕಗಳು ಏರಿಳಿತ ಅನುಭವಿಸಿವೆ. ಬೆಳಿಗ್ಗೆ ಮೊದಲ ಒಂದು ಗಂಟೆಯ ವಹಿವಾಟಿನ ನಂತ
ನವದೆಹಲಿ, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದೇಶೀಯ ಷೇರುಪೇಟೆ ಇಂದು ಲಾಭದೊಂದಿಗೆ ಆರಂಭವಾಯಿತು. ಆರಂಭಿಕ ಮಾರಾಟದ ಒತ್ತಡದ ಬಳಿಕ ಖರೀದಿ ಚಟುವಟಿಕೆ ಹೆಚ್ಚಳ ಕಂಡು, ಸೂಚ್ಯಂಕಗಳು ಹಸಿರು ವಲಯದಲ್ಲಿ ಸಾಗಿದವು. ಬೆಳಿಗ್ಗೆ 10 ಗಂಟೆಗೆ ಸೆನ್ಸೆಕ್ಸ್ 171.86 ಅಂಕ ಏರಿಕೆ ಕಂಡು 81,720.59 ಅಂಕಗಳಲ್ಲಿ,
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಗಳಿಂದ ಮಿಶ್ರ ಸೂಚನೆಗಳು ಲಭಿಸುತ್ತಿರುವಂತೆಯೇ ಏಷ್ಯಾದ ಮಾರುಕಟ್ಟೆಗಳು ಸಾಮಾನ್ಯವಾಗಿ ಏರಿಕೆ ತೋರಿಸುತ್ತಿವೆ. ಅಮೆರಿಕದ ವಾಲ್ ಸ್ಟ್ರೀಟ್ನಲ್ಲಿ ಖರೀದಿ ವಹಿವಾಟು ಬಲಗೊಂಡಿದ್ದು, ಡೌ ಜೋನ್ಸ್ ಫ್ಯೂಚರ್ಸ್ ಲಾಭದೊಂದಿಗೆ ವಹಿವಾಟು ನಡೆಸು
ನವದೆಹಲಿ, 10 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದೇಶೀಯ ಷೇರು ಮಾರುಕಟ್ಟೆ ಇಂದು ಬಲದಿಂದ ಆರಂಭಗೊಂಡಿದ್ದು, ಖರೀದಿಯ ಒತ್ತಡದಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆಯಲ್ಲಿವೆ. ಬೆಳಿಗ್ಗೆ 10:15ಕ್ಕೆ ಸೆನ್ಸೆಕ್ಸ್ 421.84 ಅಂಕ ಏರಿ 81,523.16 ಅಂಕಗಳಲ್ಲಿ ಹಾಗೂ ನಿಫ್ಟಿ 136.50 ಅಂಕ ಏರಿ 25,005.10 ಅ
ಸಮರ್ಕಂಡ್, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಫಿಡೆ ಗ್ರ್ಯಾಂಡ್ ಸ್ವಿಸ್ ಚೆಸ್ ಟೂರ್ನಮೆಂಟ್ನ ಮಹಿಳಾ ವಿಭಾಗದಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಆರ್. ವೈಶಾಲಿ ಅಂತಿಮ ಸುತ್ತಿನಲ್ಲಿ ಮಾಜಿ ವಿಶ್ವ ಚಾಂಪಿಯನ್ ಮಾರಿಯಾ ಮುಜಿಚುಕ್ (ಉಕ್ರೇನ್) ಅವರನ್ನು ಸೋಲಿಸಿ 7.5 ಅಂಕಗಳೊಂದಿಗೆ ಕಟೆರಿನಾ ಲಾಗ್ನೊ (ಉ
ನವದೆಹಲಿ, 14 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಏಷ್ಯಾ ಕಪ್ನ ಆರನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಇಂದು ಮುಖಾಮುಖಿಯಾಗಲಿವೆ. ಪಂದ್ಯವು ರಾತ್ರಿ 8 ಗಂಟೆಗೆ (ಭಾರತೀಯ ಸಮಯ) ದುಬೈ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ. ಭಾರತ-ಪಾಕಿಸ್ತಾನ ನಡ
ಮ್ಯಾಂಚೆಸ್ಟರ್, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಇಂಗ್ಲೆಂಡ್ ತಂಡ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅಪರೂಪದ ದಾಖಲೆ ಬರೆದಿದೆ. ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಕೇವಲ 2 ವಿಕೆಟ್ ಕಳೆದುಕೊಂಡು 20 ಓವರ್ಗ
ಟಿರಾನಾ, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಯುರೋಪಿಯನ್ ಫುಟ್ಬಾಲ್ ಅಸೋಸಿಯೇಷನ್ 2026-27ರ ಚಾಂಪಿಯನ್ಸ್ ಲೀಗ್ ಫೈನಲ್ಗಳ ಆತಿಥ್ಯ ಸ್ಥಳಗಳನ್ನು ಘೋಷಿಸಿದೆ. ಪುರುಷರ ಫೈನಲ್ ಸ್ಪೇನ್ನ ರಾಜಧಾನಿ ಮ್ಯಾಡ್ರಿಡ್ನಲ್ಲಿ, ಮಹಿಳೆಯರ ಫೈನಲ್ ಪೋಲ್ಯಾಂಡ್ನ ವಾರ್ಸಾದಲ್ಲಿ ನಡೆಯಲಿದೆ. ಗುರುವಾರ ಟಿರಾನಾದಲ
ವಿಜಯಪುರ, 15 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಮಾವಾ ಮಾರಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಹಾಗೂ ತಾಳಿಕೋಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುದ್ದೇಬಿಹಾಳ ಪಟ್ಟಣದ ಸಂಗಮೇಶ್ವರ ನಗರದಲ್ಲಿ ಸಲಿಂ ಖುದಾನಸಾಬ ಪಡೇಕನೂರ, (48 ವರ್ಷ
ವಿಜಯಪುರ, 14 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿಯನ್ನು ಸಾಗಾಟ ಮಾಡುವಾಗ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿಯಾಗಿ ದಾಳಿಗೈದಿರುವ ಘಟನೆ ವಿಜಯಪುರ ನಗರದ ವಿಜಯಾ ಟೈರ್ಸ್ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿವಾಸಿಗಳಾದ ಗಜಾನನ ಭೀರಪ್ಪ ಮಕಾಳೆ, ಮಾ
ಬಳ್ಳಾರಿ, 14 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಒಂದೂವರೆ ತಿಂಗಳ ನವಜಾತ ಶಿಶುವಿನ ಜನನ ಪ್ರಮಾಣ ಪತ್ರವನ್ನು ಪಡೆಯಲು ಜಿಲ್ಲಾ ಆಸ್ಪತ್ರೆಯಲ್ಲಿ ಪರದಾಡುತ್ತಿದ್ದ ತಾಯಿಯನ್ನು ವಂಚಿಸಿ ಮಗುವನ್ನು ಅಪಹರಣ ಮಾಡಿ ಮಕ್ಕಳಿಲ್ಲದ ತೋರಣಗಲ್ಲುನ ಪೋಷಕರಿಗೆ ಮಾರಾಟ ಮಾಡಿದ್ದ ಮೂವರು ಮತ್ತು ಮಗುವನ್ನು ಖರೀದಿ ಮಾಡಿದ್
ವಿಜಯಪುರ, 13 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆಗೈದು ಎಸ್ಕೇಪ್ ಆಗಿರುವ ಘಟನೆ ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ನಡೆದಿದೆ. ಆರೀಫ್ ಇನಾಂದಾರ್ ಹತ್ಯೆಯಾಗಿರುವ ವ್ಯಕ್ತಿ. ದಿನನಿತ್ಯ ಉತ್ನಾಳ ಗ್ರಾಮದಿಂದ ಸಿಂದಗಿ ಬೈಪಾಸ್ ಬಳಿಯಿರುವ
೮ ವರ್ಷದ ನಂತ್ರ ಮತ್ತೆ ಬೆಳ್ಳಿತೆರೆ ಮೇಲೆ ಮಿಂಚಲು ಸಜ್ಜು
ಬಳ್ಳಾರಿ, 12 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ “ನಿದ್ರಾದೇವಿ ನೆಕ್ಸ್ಟ್ ಡೋರ್” ಸಿನಿಮಾಗೆ ನಗರದ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಲಭಿಸಿದೆ. ಬಳ್ಳಾರಿ ನಗರದ ಸಂಗಮ್ ಸರ್
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದಕ್ಷಿಣ ಭಾರತದ ಖ್ಯಾತ ನಟ ದುಲ್ಕರ್ ಸಲ್ಮಾನ್ ಅವರ 41ನೇ ಚಿತ್ರಕ್ಕೆ ಬಾಲಿವುಡ್ ಹಾಗೂ ದಕ್ಷಿಣ ಚಿತ್ರರಂಗದ ಖ್ಯಾತ ನಟಿ ಪೂಜಾ ಹೆಗ್ಡೆ ನಾಯಕಿಯಾಗಿ ಅಧಿಕೃತವಾಗಿ ಘೋಷಣೆಗೊಂಡಿದೆ. ಈ ಚಿತ್ರವನ್ನು ರವಿ ನೆಲಕುಡಿಟಿ ನಿರ್ದೇಶಿಸಲಿದ್ದಾರೆ. ಎಸ್ಎಲ್ವಿ ಸಿ
'ಸು ಫ್ರಮ್ ಸೋ' ಬಳಿಕ 'ಕರಾವಳಿ'ಮೂಲಕ ಅಬ್ಬರಿಸೋಕೆ ರಾಜ್ ಬಿ ಶೆಟ್ಟಿ ತಯಾರಿ
ಬೆಂಗಳೂರು, 02 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಇಂದು 52ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಬೆಂಗಳೂರಿನಲ್ಲಿ ಅಭಿಮಾನಿಗಳೊಂದಿಗೆ ಆಚರಿಸಿಕೊಂಡಿದ್ದಾರೆ. ರಾಜ್ಯದ ಹಲವಾರು ಕಡೆಯಿಂದ ಆಗಮಿಸಿದ್ದ ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಸಂಭ್ರ
ಹುಬ್ಬಳ್ಳಿ, 12 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ದಸರಾ ಹಬ್ಬ ಬಂದರೆ ಸಂಭ್ರಮ, ಸಡಗರದೊಂದಿಗೆ ಮನೆಮನೆಗಳಲ್ಲಿ ವೈವಿಧ್ಯಮಯ ಖಾದ್ಯಗಳು ತಯಾರಾಗುತ್ತವೆ. ಉತ್ತರ ಕರ್ನಾಟಕದಲ್ಲಿ ಖಾರಪ್ರಿಯರಿಗೆ ವಿಶೇಷ ಸ್ಥಾನವಿರುವ ಜೋಳದ ತಾಲಿಪಟ್ಟು ದಸರಾ ಹಬ್ಬದ ಸಂದರ್ಭದಲ್ಲೇ ಹೆಚ್ಚು ಪ್ರಸಿದ್ಧ. ಜೋಳದ ಹಿಟ್ಟಿಗೆ ಗೋಧ
ಹುಬ್ಬಳ್ಳಿ, 09 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬೆಳಿಗ್ಗೆ ತಿಂಡಿ ಮಾಡುವುದೇ ಒಂದು ದೊಡ್ಡ ಕೆಲಸ ಎನ್ನುವ ಪರಿಸ್ಥಿತಿ ಈಗಿನ ನಗರದ ಜೀವನ. ಪ್ರತಿದಿನ ಅವಲಕ್ಕಿ, ಉಪ್ಪಿಟ್ಟು, ದೋಸೆ, ಇಡ್ಲಿ ತಿಂದು ಬೇಸರಗೊಂಡಿರುವವರಿಗೆ, ಹತ್ತಿರದಲ್ಲೇ ಸಿಗುವ ಸೌತೆಕಾಯಿ ಉಪಯೋಗಿಸಿ ಕೇವಲ 10 ರಿಂದ 15 ನಿಮಿಷಗಳಲ್ಲಿ ಸ
ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಭಾರತವು ಈಗ ವಿಶ್ವದ 4ನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡ ಕೈಗಾರಿಕಾ ಸುಧಾರಣೆಗಳು ಮತ್ತು ದೃಢ ನಿರ್ಧಾರಗಳು ಇನ್ನಷ್ಟು ಬಲನೀಡಿ ದೇಶದ ಉತ್ಪಾದನಾ ವಲಯವನ್ನು ಹೊಸ ಎ
ಹುಬ್ಬಳ್ಳಿ, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಿರಿಯಾನಿ ಎಂದರೆ ಸಾಮಾನ್ಯವಾಗಿ ಕೋಳಿ, ಮಟನ್ ಅಥವಾ ತರಕಾರಿ ಬಿರಿಯಾನಿ ನೆನಪಿಗೆ ಬರುತ್ತದೆ. ಆದರೆ ಆರೋಗ್ಯಕ್ಕೆ ಅತ್ಯಂತ ಒಳ್ಳೆಯದಾದ ನುಗ್ಗೆಕಾಯಿ ಬಳಸಿ ತಯಾರಿಸುವ ಬಿರಿಯಾನಿಯೂ ಸವಿಯಲು ಲಭ್ಯವಿದೆ. ಇದು ರುಚಿಯಲ್ಲಿ ಮಾತ್ರವಲ್ಲ, ಪೌಷ್ಟಿಕತೆಯಲ್ಲಿಯೂ
ಮನುಷ್ಯನ ಆರೋಗ್ಯವು ಸಂಪೂರ್ಣವಾಗಿ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಯೋಗಕ್ಷೇಮದ ಸ್ಥಿತಿಯಾಗಿದೆ. ಅದು ಕೇವಲ ರೋಗ ಅಥವಾ ದೌರ್ಬಲ್ಯದ ಅನುಪಸ್ಥಿತಿಯಲ್ಲ, ದೈನಂದಿನ ಜೀವನಕ್ಕೆ ಸಂಪನ್ಮೂಲವಾಗಿದೆ. ಆರೋಗ್ಯವಂತ ವ್ಯಕ್ತಿ ಆರೋಗ್ಯವಂತ ಸಮಾಜ ನಿರ್ಮಿಸಬಲ್ಲ ಎನ್ನುವಂತೆ ನಾವು ಆರೋಗ್ಯದಿಂದ ಇದ್ದಾಗ ಮಾತ್ರ ನಮ್ಮ ಕುಟ
Copyright © 2017-2024. All Rights Reserved Hindusthan Samachar News Agency
Powered by Sangraha