ಬೆಂಗಳೂರು, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಸರ್ಕಾರ “80 ಪರ್ಸೆಂಟ್ ಕಮಿಶನ್ ಸರ್ಕಾರ” ಎಂದು ಗುತ್ತಿಗೆದಾರರು ಹೇಳಿರುವ ಆರೋಪ ಸುಳ್ಳಾಗಿದ್ದರೆ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದರು. ಗುತ್ತಿಗೆದಾರರು ಮೂರು ಬಾರಿ ಪತ್ರಿಕಾಗೋಷ್ಠಿ
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಇಡೀ ರಾಜ್ಯದಲ್ಲೇ ಅಪರೂಪವೆನ್ನಿಸಿಕೊಳ್ಳುವ ಶ್ರೀ ಕೃಷ್ಣ ದೇವಾಲಯ ಇಂದು ಅಭಿವೃದ್ಧಿಗೆ ಕಾಯುತ್ತ ನಿಂತಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತ್ಲಿ ಶಿರೂರು ಗ್ರಾಮದಲ್ಲಿರುವ ಕಲ್ಯಾಣ ಚಾಲುಕ್ಯರ ಕಾಲದ ಐತಿಹಾಸಿಕ ಶ್ರೀ ಕೃಷ್ಣ ದೇವಾಲಯವು ನಿರ್ಲಕ್ಷ್ಯಕ್ಕೆ ಒ
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದ ಅಭಿವೃದ್ಧಿಗೆ ವಿದೇಶಿ ಎನ್ಜಿಒ ಆಸಕ್ತಿ ವ್ಯಕ್ತಪಡಿಸಿದೆ. ಇಟಲಿ ಹಾಗೂ ಗ್ರೀಸ್ ದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ತಂಡ ಲಕ್ಕುಂಡಿಗೆ ಭೇಟಿ ನೀಡಿ, ಬಯಲು ವಸ್ತು ಸಂಗ್ರಹಾಲಯ ಹಾಗೂ ಐತಿಹಾಸಿಕ ದೇವಸ್ಥಾನಗಳ ಪರಿಶ
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತತ್ವ ಇಲಾಖೆಯಿಂದ ನಡೆಯುತ್ತಿರುವ ಉತ್ಖನನ ಕಾರ್ಯ 15ನೇ ದಿನಕ್ಕೂ ಮುಂದುವರಿದಿದೆ. ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಪುರಾತನ ಇತಿಹಾಸ ಬೆ
ನವದೆಹಲಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸ್ವಾವಲಂಬನೆಯೇ ರಾಷ್ಟ್ರ ನಿರ್ಮಾಣದ ಮೂಲಭೂತ ಅಡಿಪಾಯವಾಗಿದ್ದು, ಅದು ಸ್ವಾಭಿಮಾನ ಹಾಗೂ ಬಲದ ದಾರಿಯನ್ನು ತೋರಿಸುವ ದೀಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ವರ್ಷದ ಕೇಂದ್ರ ಬಜೆಟ್ ದೇಶದ ಯುವಕರ ಸಬಲೀಕರಣಕ್ಕೆ ಮಹತ್ವದ ಪಾತ್ರ ವಹಿಸಲಿದೆ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ಭಾರತ ವಿರುದ್ಧ ಪಂದ್ಯ ಆಡದಿರಲು ನಿರ್ಧರಿಸಿದೆ ಎಂಬ ವರದಿಗಳ ಬೆನ್ನಲ್ಲೇ, ಭಾರತದಲ್ಲಿನ ವಿವಿಧ ರಾಜಕೀಯ ನಾಯಕರು ಹಾಗೂ ಮಾಜಿ ಕ್ರಿಕೆಟಿಗರು ಪಾಕಿಸ್ತಾನವನ್ನು ತೀವ್ರವಾಗಿ ಟೀಕಿಸಿದ್ದಾರೆ. ಈ ನಿ
ಭುವನೇಶ್ವರ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದಿನಿಂದ ಫೆ.೬ರ ವರೆಗೆ ಅಧಿಕೃತ ಪ್ರವಾಸಕ್ಕಾಗಿ ಒಡಿಶಾಗೆ ಆಗಮಿಸುತ್ತಿದ್ದಾರೆ. ಈ ಅವಧಿಯಲ್ಲಿ ಅವರು ರಾಜ್ಯದ ಐದು ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ
ನವದೆಹಲಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲನ್ನು ಶೇ.4.131ಕ್ಕೆ ಹೆಚ್ಚಳ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದ ಶೇ.3.647ರಷ್ಟಿದ
ನವದೆಹಲಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೇಂದ್ರ ಬಜೆಟ್ನಲ್ಲಿ ಕೇರಳವನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಕೇರಳದ ಪ್ರತಿ ಪಕ್ಷದ ಸಂಸದರು ಇಂದು ಸಂಸತ್ ಭವನದ ಮಕರ ದ್ವಾರದ ಬಳಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ
ನವದೆಹಲಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಇಂದಿನಿಂದ 4ರವರೆಗೆ ಅಮೆರಿಕಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಅವಧಿಯಲ್ಲಿ ಅವರು ವಾಷಿಂಗ್ಟನ್ನಲ್ಲಿ ಆಯೋಜಿಸಲಾಗಿರುವ ‘ಕ್ರಿಟಿಕಲ್ ಮಿನರಲ್ಸ್ ಸಚಿವರ ಸಭೆ’ಯಲ್ಲಿ ಭಾಗವಹಿಸಲಿದ್ದಾರೆ. ವಿದೇಶಾಂಗ ಸಚಿವಾ
Never miss a thing & stay updated with all the latest news around the world!
468.9k
14.1k
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ಮತ್ತು ಕಲಿಕೆಯಲ್ಲಿ ನಿಧಾನಗತಿಯ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಉದ್ದೇಶದಿಂದ ಗದಗ ಜಿಲ್ಲಾ ಉನಿರ್ದೇಶಕರು ಹಾಗೂ ಅಭಿವೃದ್ಧಿ ತಂಡವು ಹಾತಲಗೇರಿ ಸರ್ಕಾರಿ ಪ್ರೌಢಶಾಲೆಗೆ ಸಂಜೆ ವಿಶೇಷ ಭೇಟಿ ನೀಡಿತು. ಜಿಲ್ಲಾ ಶಿಕ್ಷ
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಯೌವನವೆಂದರೆ ಯತ್ನದ ಯುಗ, ಯಶಸ್ಸಿನ ಯಾತ್ರೆ, ಯೋಚನೆಯ ಯೋಗ. ಆದರೆ ಇಂದಿನ ಕಾಲಘಟ್ಟದಲ್ಲಿ ಕೆಲ ಯುವಕರು ಯೋಗ್ಯ ದಾರಿಯನ್ನು ಬಿಟ್ಟು ಮಾದಕ ಮೃಗತೃಷ್ಣೆಯ ಕಡೆಗೆ ಮರುಳಾಗುತ್ತಿರುವುದು ಮನಕಲುಕುವ ಸಂಗತಿ. ಮಾದಕ ಪದಾರ್ಥಗಳು ಮೊದಲು ಮಧುರ ಮೃಗಜಾಲದಂತೆ ಮಿಂಚುತ್ತ
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಡಿವಾಳ ಮಾಚಿದೇವರು 12 ನೇ ಶತಮಾನದ ಪ್ರಸಿದ್ಧ ವಚನಕಾರರು. ತಮ್ಮ ಕಾಯಕ ನಿಷ್ಟೆಯಿಂದ ಹಾಗೂ ವಚನಗಳ ಮೂಲಕ ಸಮಾಜದಲ್ಲಿ ತಾರತಮ್ಯ, ಅಂಕುಡೊಂಕುಗಳನ್ನು ತಿದ್ದಿ ಸಮಾಜ ಸುಧಾರಣೆಗಾಗಿ ಶ್ರಮಿಸಿದವರಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇ
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಹಕಾರ ಇಲಾಖೆ, ಗದಗ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ನಿ., ಗದಗ, ಹಾಗೂ ಕೆ.ಸಿ.ಸಿ. ಬ್ಯಾಂಕ್ ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗದಗ ಜಿಲ್ಲೆಯ ಕೆ.ಸಿ.ಸಿ. ಬ್ಯಾಂಕ್ ಶಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗ
ಧಾರವಾಡ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯ 135 ಗ್ರಾಮ ಪಂಚಾಯತಗಳ ಸದಸ್ಯರ ಅವಧಿ ಮುಕ್ತಾಯವಾಗಿರುವುದು ಹಾಗೂ ನವಲಗುಂದ ತಾಲೂಕಿನ ಬೆಳವಟಗಿ ಮತ್ತು ಹುಬ್ಬಳ್ಳಿ ತಾಲೂಕಿನ ಮಲ್ಲಿಗವಾಡ ಗ್ರಾಮ ಪಂಚಾಯತಿಗಳ ಸದಸ್ಯರ ಅವಧಿ ಮುಕ್ತಾಯವಾಗಲಿರುವ ಹಿನ್ನಲೆಯಲ್ಲಿ, ಧಾರವಾಡ ಜಿಲ್ಲೆಯ ಎಲ್ಲಾ 1
ಕೊಪ್ಪಳ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬರುವ ಶನಿವಾರ 07.02.2026ರಂದು ಬಲ್ಡೋಟ ಮುಂತಾದ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ನಡೆದಿರುವ ಹೋರಾಟಕ್ಕೆ 100 ದಿನ ತಲುಪುಲಿದೆ. ಅಂದು ಧರಣಿ ಸ್ಥಳದಲ್ಲಿ ನಗರದ ಒಂದೂವರೆ ಲಕ್ಷ ಜನರ ಹಾಗೂ 20 ಬಾಧಿತ ಹಳ್ಳಿಯ 50 ಸಾವಿರ ಜನರ ಆರೋಗ್ಯ, ಜೀವ ರಕ
ಚಿತ್ರದುರ್ಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಅರ್ಹ ಕ್ರೀಡಾಪಟುಗಳಿಗೆ ನೀಡಲಾಗುವ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ಫೆಬ್ರವರಿ 10ರವರೆಗೆ ವಿಸ್ತರಿಸಲಾಗಿದೆ. 2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂದರೆ ಜನವರಿ 1 ರಿಂದ ಡ
ಧಾರವಾಡ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ, 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡುಲಾಗುತ್
ವಿಜಯಪುರ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಜ್ಯಪಾಲರ ಕಡೆಯಿಂದ ಹೆಚ್ಚಿನ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಬಿಜೆಪಿೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಸರ್ಕಾರ ನಡೆಸಲು ಪ್ರಯತ್ನ ನಡೆಯುತ್ತಿದೆ ಎಂದು ವಿಜಯಪುರದಲ್ಲಿ ವೈದ್ಯಕೀಯ ಸಚಿವ ಶರಣ ಪ್ರಕಾಶ ಪಾಟೀಲ ಆರೋಪಿಸಿದರು. ರಾಜ್ಯಪ
ಕಠ್ಮಂಡು, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತದ ಕೇಂದ್ರ ಸರ್ಕಾರ ಭಾನುವಾರ ಮಂಡಿಸಿದ 2026–27ರ ಕೇಂದ್ರ ಬಜೆಟ್, ಭಾರತ–ನೇಪಾಳ ನಡುವಿನ ಆರ್ಥಿಕ, ಭೌಗೋಳಿಕ ಮತ್ತು ಸಾಂಸ್ಕೃತಿಕ ನಂಟಿನ ಹಿನ್ನೆಲೆಯಲ್ಲಿ ನೇಪಾಳದ ಮೇಲೂ ನೇರ ಹಾಗೂ ಪರೋಕ್ಷ ಪರಿಣಾಮ ಬೀರುವ ಸಾಧ್ಯತೆ ಇದೆ. ಬಜೆಟ್ನ ಹಲವು ಘೋಷಣೆಗಳು
ಟೆಹ್ರಾನ್, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ಇರಾನ್ನಲ್ಲಿ ಶನಿವಾರ ಸಂಭವಿಸಿದ ಎರಡು ಪ್ರತ್ಯೇಕ ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ ಐವರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿದ್ದಾರೆ. ಸ್ಫೋಟಗಳ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ಕುರಿತು ವ್ಯಾಪಕ ತನಿಖೆ ಆರಂಭಿಸಲಾಗಿದೆ ಎಂದು ಇರಾನ್ ಅಧಿಕಾರ
ಡರ್ಬನ್, 30 ಜನವರಿ (ಹಿ.ಸ.) : ಆ್ಯಂಕರ್ : ದಕ್ಷಿಣ ಆಫ್ರಿಕಾದ ಕ್ವಾಜುಲು–ನಟಾಲ್ ಪ್ರಾಂತ್ಯದ ಡರ್ಬನ್ ಸಮೀಪ ಟ್ರಕ್ ಮತ್ತು ಮಿನಿಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮಗು ಸೇರಿ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸ
ಬೊಗೋಟಾ, 29 ಜನವರಿ (ಹಿ.ಸ.) : ಆ್ಯಂಕರ್ : ಕೊಲಂಬಿಯಾದಲ್ಲಿ ಬುಧವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಸಂಸತ್ತಿನ ಕೆಳಮನೆಯ (ಕಾಂಗ್ರೆಸ್) ಸದಸ್ಯ ಡಯೋಜೆನೆಸ್ ಕ್ವಿಂಟೆರೊ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 15 ಮಂದಿ ಮೃತಪಟ್ಟಿದ್ದಾರೆ. 13 ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿಯನ್ನು ಹೊತ್ತೊಯ್
ದೇಶದಾದ್ಯಂತ
ಬಳ್ಳಾರಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ಮೋಹಿತ ಮಸ್ಕಿ ಅವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿ, ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿ.ಎಸ್. ರವಿಸುಧಾ
ನವದೆಹಲಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಇಂದು ದುರ್ಬಲ ಲಕ್ಷಣಗಳನ್ನು ತೋರಿಸುತ್ತಿವೆ. ಅಮೆರಿಕದ ಮಾರುಕಟ್ಟೆಗಳು ಹಿಂದಿನ ವಹಿವಾಟಿನಲ್ಲಿ ಕುಸಿತ ಕಂಡಿದ್ದು, ಡೌ ಜೋನ್ಸ್ ಫ್ಯೂಚರ್ಸ್ ಕೂಡ ಇಂದು ದುರ್ಬಲ ವಹಿವಾಟು ನಡೆಸುತ್ತಿದೆ. ಯುರೋಪಿಯನ್ ಮಾರುಕಟ್ಟೆಗಳು ಏರಿಕೆ
ನವದೆಹಲಿ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ ತಿಂಗಳ ಆರಂಭದಿಂದಲೇ 19 ಕೆಜಿ ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ಗಳ ಬೆಲೆಯನ್ನು ₹49 ರಿಂದ ₹50ರ ವರೆಗೆ ಹೆಚ್ಚಿಸಿವೆ. ಆದರೆ ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ವಾ
ನವದೆಹಲಿ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಾಮಾನ್ಯವಾಗಿ ಭಾನುವಾರ ಮುಚ್ಚಿರುವ ಷೇರು ಮಾರುಕಟ್ಟೆ ಇಂದು 26 ವರ್ಷಗಳ ಬಳಿಕ ವಿಶೇಷ ಕಾರಣಕ್ಕಾಗಿ ತೆರೆದುಕೊಳ್ಳಲಿದೆ. ಕೇಂದ್ರ ಬಜೆಟ್ ಮಂಡನೆಯ ಹಿನ್ನೆಲೆ ಇಂದು ಭಾನುವಾರವೂ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (NSE) ಹಾಗೂ ಬಾಂಬೆ ಷೇರು ವಿನಿಮಯ ಕೇಂದ್
ನವದೆಹಲಿ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತ ವಿರುದ್ಧ ನಡೆಯಲಿರುವ 2026ರ ಪುರುಷರ ಟಿ20 ವಿಶ್ವಕಪ್ ಪಂದ್ಯದಿಂದ ಹಿಂದೆ ಸರಿಯುವ ಪಾಕಿಸ್ತಾನದ ನಿರ್ಧಾರಕ್ಕೆ ಸಂಬಂಧಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಕಠಿಣ ಎಚ್ಚರಿಕೆ ನೀಡಿದೆ. ಜಾಗತಿಕ ಪಂದ್ಯಾವಳಿಯಲ್ಲಿ ಆಯ್ದ ಪಂದ್ಯಗಳಲ್ಲಿ ಮಾತ
ಅಂತಾರಾಷ್ಟ್ರೀಯ
ಮೆಲ್ಬೋರ್ನ್, 31 ಜನವರಿ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯನ್ ಓಪನ್ 2026 ಟೆನಿಸ್ ಟೂರ್ನಿಯ ಮಹಿಳಾ ಡಬಲ್ಸ್ ವಿಭಾಗದಲ್ಲಿ ಬೆಲ್ಜಿಯಂನ ಎಲಿಸ್ ಮೆರ್ಟೆನ್ಸ್ ಮತ್ತು ಚೀನಾದ ಜಾಂಗ್ ಶುವಾಯ್ ಜೋಡಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಕಜಕಿಸ್ತಾನದ ಅನ್ನಾ ಡ್ಯಾನಿ
ಮೆಲ್ಬೋರ್ನ್, 30 ಜನವರಿ (ಹಿ.ಸ.) : ಆ್ಯಂಕರ್ : ಆಸ್ಟ್ರೇಲಿಯಾದ ಒಲಿವಿಯಾ ಗ್ಯಾಡೆಕಿ ಮತ್ತು ಜಾನ್ ಪೀರ್ಸ್ ಜೋಡಿ 2026ರ ಆಸ್ಟ್ರೇಲಿಯನ್ ಓಪನ್ ಮಿಶ್ರ ಡಬಲ್ಸ್ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡು ಇತಿಹಾಸ ನಿರ್ಮಿಸಿದೆ. ಶುಕ್ರವಾರ ನಡೆದ ಫೈನಲ್ನಲ್ಲಿ ಫ್ರಾನ್ಸ್ನ ಕ್ರಿಸ್ಟಿನಾ ಮ್ಲಾಡೆನೋವಿಕ್–
ಗದಗ, 02 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗದಗ ನಗರದಲ್ಲಿ ಅಕ್ರಮ ಮೀಟರ್ ಬಡ್ಡಿ ದಂಧೆ ಮಿತಿಮೀರಿದ್ದು, ಬಡ ಕುಟುಂಬದ ಮೇಲೆ ಅಮಾನುಷ ಹಲ್ಲೆ ನಡೆದಿರುವ ಗಂಭೀರ ಘಟನೆ ವರದಿಯಾಗಿದೆ. ಸಾಲ ತೀರಿಸಿದರೂ ಮತ್ತೆ ಹಣ ನೀಡುವಂತೆ ಕಿರುಕುಳ ನೀಡಿ, ಗಂಡಹೆಂಡತಿ ಮೇಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿರುವ ಆರೋಪ ಕೇಳಿ
ವಿಜಯಪುರ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ವ್ಯಕ್ತಿಯೊಬ್ಬನ ಕುತ್ತಿಗೆಯನ್ನು ಕೊಯ್ದು ಬರ್ಬರ ಹತ್ಯೆ ಮಾಡಲಾಗಿದೆ. ಭೀಮಾತೀರದಲ್ಲಿ ರೌಡಿಶೀಟರ್ನ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬರಗಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಿದ್ದರಾಮ ದೊಂಡಿಬಾ ಕ್ಷತ್ರಿ(29
ಕೆಜಿಎಫ್ನಲ್ಲಿ ಅಕ್ರಮ ಸಿಲಿಂಡರ್ ಭರ್ತಿ ಮಾಡುತ್ತಿದ್ದ ಆರೋಪಿಗಳ ಬಂಧನ
ಬೆಂಗಳೂರು, 22 ಜನವರಿ (ಹಿ.ಸ.) : ಆ್ಯಂಕರ್ : ಮಾಜಿ ಸಂಸತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಸಹೋದರನಿಗೆ ಸೇರಿದ ನಿವೇಶನವನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ ಪ್ರಕರಣದಲ್ಲಿ, ಆರ್.ಎಂ.ವಿ. ಎರಡನೇ ಹಂತದ ನಾಗಶೆಟ್ಟಿಹಳ್ಳಿಯ ನಿವಾಸಿ ಎಂ. ನಾರಾಯಣಸ್ವಾಮಿ ಎಂಬ ಪ್ರಮುಖ ಆರೋಪಿಯನ್ನು ಅಪರಾಧ ವಿಭಾಗದ
ಬಳ್ಳಾರಿ, 01 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಕಾರ್ಯಕಾರಿ ಸಮಿತಿಗೆ ಪ್ರೊಡ್ಯೂಸರ್ಸ್ ಸೆಕ್ಟರ್ ಕೌನ್ಸಿಲ್ ಸದಸ್ಯರಾಗಿ ಬಳ್ಳಾರಿಯ ಕಾಂಗ್ರೆಸ್ ಮುಖಂಡ ಬಿ. ರಾಂಪ್ರಸಾದ್ ಅವರು ಚುನಾಯಿತರಾಗಿದ್ದಾರೆ. ಕನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಳ್ಳಾರಿಯಿಂದ
ಹುಬ್ಬಳ್ಳಿ, 31 ಜನವರಿ (ಹಿ.ಸ.): ಆ್ಯಂಕರ್: ಎ.ಆರ್.ಸಿ. ಮ್ಯೂಸಿಕ್ ಪ್ರೈವೇಟ್ ಲಿಮಿಟೆಡ್ ಬ್ಯಾನರ್ನಡಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಸಾಹಸ–ಥ್ರಿಲ್ಲರ್ ಚಿತ್ರ ‘ಘಾರ್ಗಾ’ ಫೆಬ್ರವರಿ 6ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ ಸೇರಿದಂತೆ ಯಶಸ್ವಿ ಚಿತ್ರಗಳನ್ನು ನಿರ
ಬೆಂಗಳೂರು, 31 ಜನವರಿ (ಹಿ.ಸ.): ಆ್ಯಂಕರ್: ತಂತ್ರಜ್ಞಾನ ಎಷ್ಟೇ ವೇಗವಾಗಿ ಮುಂದುವರಿದರೂ, ಚಲನಚಿತ್ರ ಸಂಕಲನಕ್ಕೆ ಅಗತ್ಯವಿರುವ ಕಲಾತ್ಮಕ ಅಂತಃಪ್ರಜ್ಞೆ ಮತ್ತು ಭಾವನಾತ್ಮಕ ಸೂಕ್ಷ್ಮತೆಯನ್ನು ಕೃತಕ ಬುದ್ಧಿಮತ್ತೆ ನೀಡಲು ಸಾಧ್ಯವಿಲ್ಲ. AI ಒಂದು ಸಹಾಯಕ ಸಾಧನವಾಗಬಹುದು, ಆದರೆ ಸಂಕಲನಕಾರನ ದೃಷ್ಟಿಯನ್ನು
ಬೆಂಗಳೂರು, 26 ಜನವರಿ (ಹಿ.ಸ.) : ಆ್ಯಂಕರ್ : ‘ಪೊಗರು’, ‘ವಿಕ್ಟರಿ’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಿಗೆ ಸಂಭಾಷಣೆ ಬರೆದು ಖ್ಯಾತಿ ಗಳಿಸಿದ್ದ ಡೈಲಾಗ್ ರೈಟರ್ ಪ್ರಶಾಂತ್ ರಾಜಪ್ಪ ಅವರು ನಿರ್ದೇಶನ ಮಾಡುತ್ತಿರುವ ಚೊಚ್ಚಲ ಚಿತ್ರದ ಶೀರ್ಷಿಕೆ ಬಹಿರಂಗವಾಗಿದೆ. ಈ ಚಿತ್ರಕ್ಕೆ ‘ಅನಂತ ಪದ್ಮನಾಭ’ ಎಂದು ಹೆಸ
ಕೊಪ್ಪಳ, 24 ಜನವರಿ (ಹಿ.ಸ.) : ಆ್ಯಂಕರ್ : ಶಾರದಾ ಚಿತ್ರಮಂದಿರದಲ್ಲಿ ಜೈದ್ ಖಾನ್ ನಟನೆಯ ಕಲ್ಟ್ ಚಿತ್ರವನ್ನು ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಜಾಂಜ್ ಮೇಳದೊಂದಿಗೆ ಸ್ವಾಗತಿಸಿದ್ದಾರೆ. ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ, ಚಿತ್ರ ಸಾಹಿ
ಹುಬ್ಬಳ್ಳಿ, 30 ಜನವರಿ (ಹಿ.ಸ.) : ಆ್ಯಂಕರ್ : ದಕ್ಷಿಣ ಭಾರತದ ಸಾಂಪ್ರದಾಯಿಕ ತಿಂಡಿಗಳಲ್ಲಿ ಉತ್ತಪ್ಪಕ್ಕೂ ವಿಶೇಷ ಸ್ಥಾನವಿದೆ. ಕರಾವಳಿ ಭಾಗಗಳಲ್ಲಿ ಮುಂಜಾನೆ ಉಪಹಾರಕ್ಕೆ ಹೆಚ್ಚಾಗಿ ತಯಾರಿಸಲಾಗುವ ಉತ್ತಪ್ಪ ದೋಸೆ ಅಥವಾ ಇಡ್ಲಿ ಹಿಟ್ಟಿನಿಂದ ಮಾಡಲಾಗುತ್ತದೆ. ಆರೋಗ್ಯಕರವಾಗಿರುವ ಈ ತಿಂಡಿ ಎಲ್ಲ ವಯೋಮಾ
ಹುಬ್ಬಳ್ಳಿ, 29 ಜನವರಿ (ಹಿ.ಸ.) : ಆ್ಯಂಕರ್ : ಇಡ್ಲಿ ದಕ್ಷಿಣ ಭಾರತದ ಮನೆಮಾತಿನ ಉಪಾಹಾರ. ಸಾಮಾನ್ಯವಾಗಿ ಇಡ್ಲಿ ಎಂದರೆ ಉದ್ದಿನ ಬೇಳೆ–ಅಕ್ಕಿ ಹಿಟ್ಟಿನ ಇಡ್ಲಿಯೇ ನೆನಪಿಗೆ ಬರುತ್ತದೆ. ಆದರೆ ಆರೋಗ್ಯಕರವಾಗಿಯೂ, ವಿಭಿನ್ನ ರುಚಿಯಲ್ಲಿಯೂ ಇಡ್ಲಿ ತಯಾರಿಸಬಹುದು. ಅಂಥದೇ ಒಂದು ಹೊಸ ಪ್ರಯೋಗವೇ ಸೌತೆಕಾಯಿ ಇಡ
ಹುಬ್ಬಳ್ಳಿ, 22 ಜನವರಿ (ಹಿ.ಸ.): ಆ್ಯಂಕರ್: ಗೋಬಿ ಮಂಚೂರಿ, ಮಶ್ರೂಮ್ ಮಂಚೂರಿ ಎಂದಾಕ್ಷಣ ಎಲ್ಲರಿಗೂ ಪರಿಚಿತ. ಆದರೆ ಇದೇ ಸಾಲಿಗೆ ಸೇರಿಕೊಳ್ಳುವ ಬಾಳೆಕಾಯಿ ಮಂಚೂರಿ ಈಗ ಮನೆಮನೆಗಳಲ್ಲಿ ಗಮನ ಸೆಳೆಯುತ್ತಿದೆ. ಸರಳ ಪದಾರ್ಥಗಳಿಂದ ತಯಾರಾಗುವ ಈ ಹೊಸ ರುಚಿಯ ತಿಂಡಿ ಚಳಿಗಾಲದಲ್ಲಿ ಟೀ ಜೊತೆ ಸವಿಯಲು ಅತಿ ಸೂ
Copyright © 2017-2024. All Rights Reserved Hindusthan Samachar News Agency
Powered by Sangraha