ಬೆಂಗಳೂರು, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬೆಂಗಳೂರಿನ ನಾಗರಿಕರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು ಆನ್ಲೈನ್ನಲ್ಲೇ ಪಡೆಯುವುದಕ್
ಮೈಸೂರು, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿ
ಕೊಪ್ಪಳ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯ ರೈತ ಸಹೋದರ ಮತ್ತು ಸಹೋದರಿಯರು ಕೃಷಿ ಸಂಸ್ಕರಣಾ ಘಟಕ ತರಬೇತಿ ಕೇಂದ್ರದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಇದರ ಉದ್ದೇಶ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದರ ಜೊತೆಗೆ ಅವರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧಿತ ಬೆಲೆ ಸಿಗಬೇಕಿದೆ ಎ
ಹಂಪೆ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಶ್ರೀ ವಿರೂಪಾಕ್ಷೇಶ್ವರ ಮತ್ತು ಶ್ರೀಮತಿ ಪಂಪಾಂಬಿಕೆಯ ದರ್ಶನ ಪಡೆದು ಪ್ರಾರ್ಥಿಸಿದ್ದಾರೆ. ವಿಜಯನಗರ ಜಿಲ್ಲೆಯ ಹಂಪೆಯ ಜಂಗಲ್ ರೆಸಾರ್ಟ್ನಲ್ಲಿ ಮಂಗಳವಾರ
ಬೆಂಗಳೂರು, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 18ರವರೆಗೆ ರಾಜ್
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ಆಂಧ್ರ ಪ್ರದೇಶದ ಶ್ರೀಶೈಲಂ ಮತ್ತು ಕರ್ನೂಲ್ ಪ್ರದೇಶಗಳಿಗೆ ಭೇಟಿ ನೀಡಿ, ₹13,430 ಕೋಟಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಮೋದಿಯವರು ಶ್ರೀ ಭ್ರಮರಾಂಬಾ ಮಲ್
ನವದೆಹಲಿ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠವು ಇಂದಿನಿಂದ ಅಕ್ಟೋಬರ್ 21ರವ
ನವದೆಹಲಿ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗುಜರಾತ್ನ ರಾಜ್ಕೋಟ್ ಜಿಲ್ಲೆಯ ಗಾಂಧಿಗ್ರಾಮ ಪೊಲೀಸ್ ಠಾಣೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕ
ನವದೆಹಲಿ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ನಡೆಯಲಿರುವ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಮತದಾರರಿಗೆ ಹಣ, ಮದ್ಯ, ಉಡುಗೊರೆಗಳು ಅಥವಾ ಮಾದಕ ವಸ್ತುಗಳ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚುನ
ಪಾಟ್ನಾ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ಬುಧವಾರ ಬಿಹಾರ ವಿಧಾನ ಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತು. ಪಕ್ಷವು 57 ಅಭ್ಯರ್ಥಿಗಳ ಹೆಸರನ್ನು ಘೋಷಿಸಿತು. ಈ ಮೊದಲ ಪಟ್ಟಿಯಲ್ಲಿ ಹಲವಾರು ಹಿರಿಯ
Never miss a thing & stay updated with all the latest news around the world!
468.9k
14.1k
ವಿಜಯಪುರ, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಇತ್ತೀಚೆಗೆ ಸಮಾರಂಭವೊಂದರಲ್ಲಿ ಕನೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ ಹಾಗೂ ಲಿಂಗಾಯತ ಮಠಾಧೀಪತಿಗಳ ಬಗ್ಗೆ ಅಶ್ಲೀಲ ಪದ ಬಳಸಿ ಅವಹೇಳನಕಾರಿ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಮಾತನಾಡಿದ್ದು, ರಾಜ್
ವಿಜಯಪುರ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಂದ್ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ನಗರದಲ್ಲಿ ನಾಳೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿಯವರೆಗೆ ಎಲ್ಲಾ ಮದ್ಯ ಮಾರಾಟ ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಬೋಗದಾರ
ಗದಗ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2025ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ, ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ
ಬೆಂಗಳೂರು, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ರಾಜ್ಯ ಮಾಹಿತಿ ಆಯೋಗಕ್ಕೆ ಮೂವರು ಹೊಸ ರಾಜ್ಯ ಮಾಹಿತಿ ಆಯುಕ್ತರನ್ನು ನೇಮಿಸುವ ಕುರಿತು ಅಧಿಸೂಚನೆಗೆ ಅಂಕಿತ ಹಾಕಿದ್ದಾರೆ. ಮಾಹಿತಿ ಹಕ್ಕು ಕಾಯ್ದೆ, 2005ರ ಕಲಂ 15(3)ರ ಪ್ರಕಾರ ಸರಕಾರ ಹೊರಡಿಸಿ
ಬೀದರ್, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೀದರ್ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಂದಾಯ ಇಲಾಖೆಗೆ ಹೊಸದಾಗಿ ವಿತರಿಸಲಾದ ವಾಹನಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪೂಜೆ ಸಲ್ಲಿಸಿ, ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ಸಾರ
ಹುಬ್ಬಳ್ಳಿ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ ನಗರದ ಶ್ರೀ ವಿಜಯ ಮಹಾಂತೇಶ ಲಲಿತ ಕಲಾಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಧಾರವಾಡ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಧಾರವಾಡ, ತಾಲೂಕು ಪಂಚಾಯತ ಹುಬ್ಬಳ್ಳಿ ಹಾಗೂ ಶ್ರೀ ಮೈತ್ರಿ ಸಮಗ್ರ ವ್ಯಸನಮುಕ್ತ ಪು
ಧಾರವಾಡ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನ ಹೃದಯ ಶಸ್ತ್ರಚಿಕಿತ್ಸಕ ಡಾ. ಸಾಯಿ ಸೂರಜ ಕೋಟೇರ ಅವರಿಗೆ ವಾಯ್ಸ್ ಆಫ್ ಹೆಲ್ತ್ ಕೇರ್ ನಿಂದ ಕೊಡಮಾಡಲ್ಪಡುವ ''ವರ್ಷದ ಉದಯೋನ್ಮುಖ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕ್ಯೂಲರ್ ಸರ್ಜರಿ ಸರ್ಜನ್ - ಪ್ರಾದೇಶ
ಬಳ್ಳಾರಿ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಗೆ ಬರುವ 11ಕೆವಿ ಫೀಡರ್ ನಿಂದ ವಿದ್ಯುತ್ ಸರಬರಾಜಾಗುವ ಎಫ್-07 ರ ವಿದ್ಯುತ್ ಲೈನುಗಳ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಗರದ ನಾನಾ
ಬಳ್ಳಾರಿ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ನಗರದ ರೇಡಿಯೋ ಪಾರ್ಕ್ ಬಳಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣ ಪ್ರಕಾಶ ಆರ್.ಪಾಟೀಲ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರ
ವಾಷಿಂಗ್ಟನ್, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅಮೆರಿಕ ಸಂಯುಕ್ತ ಸಂಸ್ಥಾನವು ಕಳೆದ 15 ದಿನಗಳಿಂದ ಸರ್ಕಾರಿ ಕಾರ್ಯನಿರ್ವಹಣೆ ಸ್ಥಗಿತಗೊಂಡಿರುವ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಅವಧಿಯಲ್ಲಿ ಸೆನೆಟ್ ಒಂಬತ್ತು ಬಾರಿ ಹಣಕಾಸು ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸಿದರೂ ಯಶಸ್ವಿಯಾಗಿಲ್ಲ. ಬುಧವಾರ
ವಾಷಿಂಗ್ಟನ್, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವೆನೆಜುವೆಲಾ ಅಂತಾರಾಷ್ಟ್ರೀಯ ಕರಾವಳಿ ದೋಣಿಯಲ್ಲಿದ್ದ ಆರು ಜನರನ್ನು ಅಮೆರಿಕ ಪಡೆಗಳು ಹತ್ಯೆ ಮಾಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಜನರು ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎಂದು ಅವರು ಆರೋಪಿಸಿದ್ದಾ
ಕ್ಯಾರಕಾಸ್, 14 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವೆನೆಜುವೆಲಾದ ಸರ್ಕಾರ ನಾರ್ವೆ ಮತ್ತು ಆಸ್ಟ್ರೇಲಿಯಾದಲ್ಲಿರುವ ತನ್ನ ರಾಯಭಾರ ಕಚೇರಿಗಳನ್ನು ಮುಚ್ಚಿ, ಬದಲಾಗಿ ಬುರ್ಕಿನಾ ಫಾಸೊ ಮತ್ತು ಜಿಂಬಾಬ್ವೆಗಳಲ್ಲಿ ಹೊಸ ರಾಯಭಾರ ಕಚೇರಿಗಳನ್ನು ತೆರೆಯುವುದಾಗಿ ಘೋಷಿಸಿದೆ. ಅಮೆರಿಕದೊಂದಿಗೆ ಉದ್ವಿಗ್ನತೆ ಹೆಚ್
ಟೆಲ್ ಅವಿವ್, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಇಸ್ರೇಲ್ ಮತ್ತು ಗಾಜಾದಲ್ಲಿ ಕದನ ವಿರಾಮದಿಂದ ಶಾಂತಿ ನೆಲೆಸಿದ್ದು, ಜನರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಟೆಲ್ ಅವಿವ್ನ ಹೋಸ್ಟೇಜ್ ಸ್ಕ್ವೇರ್ನಲ್ಲಿ ಒತ್ತೆಯಾಳುಗಳ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ. ಇಸ್ರೇಲ್ನಿಂದ ವಾಪಸಾದ ಬಳಿಕ ನೂರಾರು ಪ
ಹವಾನಾ, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಉಕ್ರೇನ್ನಲ್ಲಿ ಕ್ಯೂಬನ್ ಪಡೆಗಳು ಹೋರಾಟ ನಡೆಸುತ್ತಿವೆ ಎಂಬ ಅಮೆರಿಕದ ಆರೋಪಗಳನ್ನು ಕ್ಯೂಬಾ ಸರ್ಕಾರ ಸಂಪೂರ್ಣವಾಗಿ ತಳ್ಳಿ ಹಾಕಿದೆ. ಶನಿವಾರ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯಲ್ಲಿ, ಕ್ಯೂಬಾದ ವಿದೇಶಾಂಗ ಸಚಿವಾಲಯವು ಈ ಆರೋಪಗಳನ್ನು “ಆಧಾರರಹಿತ ಹಾಗೂ
ನವದೆಹಲಿ, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ದಾಖಲೆಯ ಏರಿಕೆ ಇಂದು ಕೂಡ ಮುಂದುವರಿದಿದೆ. ಇಂದಿನ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ₹2,700 ರಿಂದ ₹2,950ರವರೆಗೆ ಏರಿಕೆಯಾಗಿದೆ. ಬೆಳ್ಳಿಯ ದರ ಕೂಡ ಪ್ರತಿ ಕಿಲೋಗ್ರಾಂ
ನವದೆಹಲಿ, 14 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ದಾಖಲೆ ಮಟ್ಟ ತಲುಪಿವೆ. ಚಿನ್ನದ ದರ 10 ಗ್ರಾಂಗೆ ₹320–₹340 ಹೆಚ್ಚಳ ಕಂಡು, 24 ಕ್ಯಾರೆಟ್ ₹1,25,410–₹1,25,560 ಮತ್ತು 22 ಕ್ಯಾರೆಟ್ ₹1,14,960–₹1,15,110 ರಷ್ಟಾಗಿದ್ದು, ಬೆಳ
ನವದೆಹಲಿ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಇಂದು ದುರ್ಬಲತೆಯ ಲಕ್ಷಣಗಳನ್ನು ತೋರಿಸುತ್ತಿವೆ. ಅಮೆರಿಕಾ ಮತ್ತು ಚೀನಾ ನಡುವಿನ ವ್ಯಾಪಾರ ಯುದ್ಧ ತೀವ್ರಗೊಳ್ಳುವ ಭೀತಿಯಿಂದ ವಾಲ್ ಸ್ಟ್ರೀಟ್ನಲ್ಲಿ ಭಾರಿ ಮಾರಾಟದ ಒತ್ತಡ ಕಂಡುಬಂದಿದೆ. ಹಿಂದಿನ ವಹಿವಾಟಿನಲ್ಲಿ ಎಸ್ಅಂಡ
ನವದೆಹಲಿ, 10 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೇಶೀಯ ಷೇರು ಮಾರುಕಟ್ಟೆ ಇಂದಿನ ಆರಂಭಿಕ ವಹಿವಾಟಿನಲ್ಲಿ ಏರಿಕೆಯ ಹಾದಿಯಲ್ಲಿದೆ. ಮುಂಜಾನೆ ವಹಿವಾಟು ದುರ್ಬಲತೆಯೊಂದಿಗೆ ಪ್ರಾರಂಭವಾದರೂ ಖರೀದಿದಾರರ ಸಕ್ರಿಯ ಭಾಗವಹಿಸುವಿಕೆಯಿಂದಾಗಿ ಮಾರುಕಟ್ಟೆ ವೇಗ ಪಡೆದಿದೆ. ಬೆಳಿಗ್ಗೆ 10 ಗಂಟೆಯ ವೇಳೆಗೆ ಸೆನ್ಸೆಕ್ಸ
ಕೇಪ್ ಟೌನ್, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : 2010 ರ ನಂತರದ ದೀರ್ಘ ನಿರೀಕ್ಷೆಗೆ ತೆರೆ ಎಳೆಯುತ್ತಾ ದಕ್ಷಿಣ ಆಫ್ರಿಕಾ ಫುಟ್ಬಾಲ್ ತಂಡವು ಮತ್ತೆ ಫಿಫಾ ವಿಶ್ವಕಪ್ ವೇದಿಕೆಗೆ ಕಾಲಿಡಲು ಸಜ್ಜಾಗಿದೆ. ಮಂಗಳವಾರ ನಡೆದ ನಿರ್ಣಾಯಕ ಪಂದ್ಯದಲ್ಲಿ ರುವಾಂಡಾವನ್ನು 3–0 ಅಂತರದಿಂದ ಸೋಲಿಸಿ ತಂಡವು 2026 ರ ವಿ
ಪರ್ಥ್, 14 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭಾರತ ವಿರುದ್ಧ ನಡೆಯಲಿರುವ ಮೊದಲ ಏಕದಿನ ಪಂದ್ಯದಿಂದ ಆಸ್ಟ್ರೇಲಿಯಾ ತಂಡದ ಸ್ಪಿನ್ನರ್ ಆಡಂ ಜಾಂಪಾ ಮತ್ತು ವಿಕೆಟ್ಕೀಪರ್ ಜೋಶ್ ಇಂಗ್ಲಿಸ್ ಹೊರಗುಳಿದ್ದಾರೆ. ಇವರ ಬದಲು ಮ್ಯಾಥ್ಯೂ ಕೂಹ್ನೆಮನ್ ಮತ್ತು ಜೋಶ್ ಫಿಲಿಪ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಜಾಂ
ಸಿಡ್ನಿ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ನವೆಂಬರ್ 21ರಿಂದ ಪರ್ಥ್ನಲ್ಲಿ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಆಟದ ಸಾಧ್ಯತೆಗಳು “ಕಡಿಮೆ” ಎಂದು ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ತಿಳಿಸಿದ್ದಾರೆ. ಸೆಪ್ಟೆಂಬರ್ನಲ್ಲಿ ಬೆನ್ನು ಮೂಳೆ ಮುರಿತದಿಂದ ಬಳಲುತ್ತಿದ್ದ ಕಮ್ಮ
ಭುವನೇಶ್ವರ, 11 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಏಷ್ಯನ್ ಅಂಡರ್-18 ಚಾಂಪಿಯನ್ ಹಿಮಾಂಶು ಜಾಖರ್ ಅವರು ಭಾರತೀಯ ಸ್ಟಾರ್ ಜಾವೆಲಿನ್ ತ್ರೋವರ್ ನೀರಜ್ ಚೋಪ್ರಾ ಅವರ 11 ವರ್ಷದ ಹಿಂದಿನ ದಾಖಲೆಯನ್
ಕುಷ್ಟಗಿ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕುಷ್ಟಗಿ ತಾಲೂಕಿನ ಗ್ರಾಮದಲ್ಲಿ ಅಪ್ರಾಪ್ತೆಯ ಮೇಲೆ (17 ವರ್ಷದ ಬಾಲಕಿ) ದೋಟಿದಾಳ ಗ್ರಾಮ ಪಂಚಾಯತಿ ನೌಕರ ಹಲ್ಲೆ ಮಾಡಿ ಅತ್ಯಾಚಾರ ಮಾಡಿರುವ ಘಟನೆ ಭಾನುವಾರ ನಡೆದಿದ್ದು, ಸೋಮವಾರ ಆರೋಪಿಯನ್ನು ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಬಂಧಿಸಿ ನ್ಯಾಯಾಂಗ ಬಂಧ
ವಿಜಯಪುರ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಲ್ಲಿನಿಂದ ಜಜ್ಜಿ ಇಬ್ಬರ ಬರ್ಬರ ಹತ್ಯೆಗೈದಿರುವ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಡೆದಿದೆ. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24) ಎಂಬುವವರ ಕೊಲೆ ಆಗಿದೆ. ಹಳೆಯ ವೈಷಮ್ಯದಿಂದ ಸಾಗರ್ ಹಾಗೂ ಇಸಾಕ್ ಮೇಲೆ ಹಲ್ಲೆ ಮಾಡಿ ಕೊಲ
ವಿಜಯಪುರ, 12 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅಕ್ರಮವಾಗಿ ಮರಳನ್ನು ಕಳ್ಳತನದಿಂದ ಮಾರಾಟ ಮಾಡುವು ಉದ್ದೇಶದಿಂದ ಜಿಪಿಎಸ್ ಲೋಕೇಸ್ ಬಂದ್ ಮಾಡಿ ಹೋಗುತ್ತಿದ್ದಾಗ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಹಣಮಂತ ಹರನಾಳ, ಪ್ರಜ್ವಲ್ ತಳವಾರ ಬಂಧಿತ ಆರೋಪಿ
ವಿಜಯಪುರ, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಬಾಡಿಗೆ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಆರ್ ಹಿತೇಂದ್ರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್
ಬೆಂಗಳೂರು, 15 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಿಷಭ್ ಶೆಟ್ಟಿ ನಿರ್ದೇಶನದ ಮತ್ತು ಅಭಿನಯದ “ಕಾಂತಾರ ಅಧ್ಯಾಯ 1” ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ತನ್ನ ದಾಖಲೆ ಮುಂದುವರೆಸಿದೆ. ವಾರಾಂತ್ಯ ಮಾತ್ರವಲ್ಲದೆ ಇತರ ದಿನಗಳಲ್ಲಿಯೂ ಚಿತ್ರದ ಗಳಿಕೆ ನಿರಂತರವಾಗಿ ಏರುತ್ತಿದೆ. ಬಿಡುಗಡೆಯಾದ ಎರಡನೇ ಭಾನುವಾರದ
ಬೆಂಗಳೂರು, 11 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಾಲಿವುಡ್ ಸ್ಟಾರ್ ನಿವಿನ್ ಪೌಲಿಯವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಮುಂಬರುವ ಬ್ಯಾಕ್ ಟು ಭ್ಯಾಕ್ ಸಿನಿಮಾಗಳನ್ನ ಅನೌನ್ಸ್ ಮಾಡಿದ್ದಾರೆ…ಈಗಾಗಲೇ ಮಲಯಾಳಂ ಇಂಡಸ್ಟ್ರಿಯಲ್ಲಿ ವರ್ಸಟೈಲ್ ಆಕ್ಟರ್ ಅಂತಾನೆ ಗುರುತಿಸಿಕೊಂಡಿರೋ ನಿವಿನ್ ಪೌಲಿ ವಿಭಿ
ರಾಮನಗರ, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನೋಟಿಸ್ನಿಂದ ಸ್ಥಗಿತಗೊಂಡಿದ್ದ ಜನಪ್ರಿಯ ಕನ್ನಡ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡದ ೧೨ನೇ ಆವೃತ್ತಿಗೆ ನಿರಾಳತೆ ಸಿಕ್ಕಿದೆ. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಜಾಲಿವುಡ್ ಸ್ಟುಡಿಯೋ ಮುಟ್ಟುಗೋಲು ತೆರವುಗೊಂಡಿದ್
ಬೆಂಗಳೂರು, 06 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಾಂತಾರ ಚಾಪ್ಟರ್೧ ಚಿತ್ರಕ್ಕೆ ಬಾಲಿವುಡ್ ನಟ ರಿತೇಶ್ ದೇಶಮುಖ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ಕಾಂತಾರವನ್ನು IMAX ನಲ್ಲಿ ನೋಡಿದ್ದು ನಿಜಕ್ಕೂ ಒಂದು ಅದ್ಭುತ ಭಾರತೀಯ ಚಲನಚ
ಬೆಂಗಳೂರು, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ''ಕಾಂತಾರ ಚಾಪ್ಟರ್ ಒನ್ ಚಿತ್ರ ಬೆಂಗಳೂರಿನಲ್ಲಿ ಭರ್ಜರಿ ಯಶಸ್ಸು ಗಳಿಸುತ್ತಿದೆ ಬಿಡುಗಡೆಯಾದ ನಾಲ್ಕನೇ ದಿನ, ಅಕ್ಟೋಬರ್ 5ರಂದು, ಚಿತ್ರ 1,178 ಪ್ರದರ್ಶನ ಕಂಡಿದ್ದು ಹೊಸ ಇತಿಹಾಸ ಸೃಷ್ಟಿಸಿ ತನ್ನದೇ ಹಿಂದಿನ ದ
ಎರಡು ಎಕರೆಯಿಂದ 300 ಎಕರೆಯವರೆಗೆ ಬೆಳೆದ ಬಾಗಲಕೋಟೆಯ ಪ್ರಗತಿಪರ ರೈತನ ಅದ್ಭುತ ಪಯಣ
2025-26ರ ಮೊದಲಾರ್ಧದಲ್ಲೇ $10 ಬಿಲಿಯನ್ ಮೌಲ್ಯದ ರಫ್ತು
ರಾಯಚೂರು, 09 ಅಕ್ಟೋಬರ್(ಹಿ.ಸ.) : ಆ್ಯಂಕರ್ : ಪ್ರತಿ ವರ್ಷ ಅಕ್ಟೋಬರ್ 10 ರಂದು ಜಗತ್ತಿನಾದ್ಯಂತ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಆಚರಿಸಲಾಗುತ್ತಿದೆ. ಈ ಬಾರಿ 2025 ನೇ ಸಾಲಿನ ಆಚರಣೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿರುವ ವಿಷಯವೇನೆಂದರೆ “ಮಾನವೀಯ ತುರ್ತು ಪರಿಸ್ಥಿತಿಗಳಲ್ಲಿ ಮಾನಸಿಕ ಆರೋಗ
ಜಾಗತಿಕ ಅಸ್ಥಿರತೆ ಮಧ್ಯೆಯೂ ಸ್ಥಿರವಾದ ಭಾರತದ ಆರ್ಥಿಕತೆ
ಬೆಂಗಳೂರು, 04 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಶ್ವದ ಅತಿದೊಡ್ಡ ದ್ವಿದಳ ಧಾನ್ಯಗಳ ಉತ್ಪಾದಕ ರಾಷ್ಟ್ರವಾಗಿದೆ ಭಾರತ. ಆದಾಗ್ಯೂ ದೇಶದಲ್ಲಿ ಉತ್ಪಾದನೆಗಿಂತ ಬೇಡಿಕೆಯೇ ಹೆಚ್ಚಿದ್ದು ಶೇ.20ರಷ್ಟು ಆಮದು ಮಾಡಿಕೊಳ್ಳುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಇದೀಗ ದ್ವಿದಳ ಧಾನ್ಯಗಳಲ್ಲೂ ಆತ್ಮನಿರ್ಭರತೆಗೆ ಒತ್ತ
Copyright © 2017-2024. All Rights Reserved Hindusthan Samachar News Agency
Powered by Sangraha