ಚಿಕ್ಕಬಳ್ಳಾಪುರ, 02 ಜುಲೈ (ಹಿ.ಸ.) : ಆ್ಯಂಕರ್ : ನಂದಿಬೆಟ್ಟದ ಐತಿಹಾಸಿಕ ನಂದಿ ಗಿರಿಧಾಮದಲ್ಲಿ ಇಂದು ನಡೆದ ರಾಜ್ಯ ಸರ್ಕಾರದ 14ನೇ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಸಭೆಯಲ್ಲಿ 48 ವಿಷಯಗಳ ಬಗ್ಗೆ ಚರ್ಚೆ ನಡೆಯಿದ್ದು, ₹3,400 ಕೋಟಿಯ ಯೋಜನೆಗಳಿಗೆ ಅನುಮ
ಬೆಂಗಳೂರು, 02 ಜುಲೈ (ಹಿ.ಸ.) : ಆ್ಯಂಕರ್ : ಪೂರ್ಣಾವಧಿಗೆ ನಾನೇ ಕರ್ನಾಟಕದ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಸೆಪ್ಟೆಂಬರ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಅಗಲಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪ
ಚಿಕ್ಕಬಳ್ಳಾಪುರ, 02 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಬೆಟ್ಟದ ವಿಶೇಷ ಸಂಪುಟ ಸಭೆಗೆ ತೆರಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹದ್ಯೋಗಿಗಳ ಜೊತೆ ಭೇಟಿ ನೀಡಿ ನಂದೀಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
ಬೆಂಗಳೂರು, 2 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಲಕ್ಕಿ ಮುಖ್ಯಮಂತ್ರಿ ಎಂಬ ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅವರ ದೂರವಾಣಿ ಸಂಭಾಷಣೆ ಮಾಧ್ಯಮಗಳಲ್ಲಿ ಬಿತ್ತರವಾಗಿರುವ ಕುರಿತು, ಬಿ. ಆರ್. ಪಾಟೀಲ್ ಅವರು ವಿಶೇಷವಾಗಿ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು,
ನವದೆಹಲಿ, 02 ಜುಲೈ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ದೇಶಗಳ ಪ್ರವಾಸಕ್ಕಾಗಿ ನವದೆಹಲಿಯಿಂದ ತೆರಳಿದರು. ಹೊರಡುವ ಮೊದಲು ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ಈ ಪ್ರವಾಸವು ಜಾಗತಿಕ ದಕ್ಷಿಣದೊ
Enter your Email Address to subscribe to our newsletters
युगवार्ता
नवोत्थान
ಬೆಂಗಳೂರು, 02 ಜುಲೈ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ, ಉಗ್ರರನ್ನು ಪೋಷಿಸುವ ದೇಶ. ಅಂತಹ ದೇಶಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷತೆ ವಹಿಸುವ ಅವಕಾಶ ಸಿಕ್ಕಿರುವುದು ಗಂಭೀರ ವಿಚಾರ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲ
ನವದೆಹಲಿ, 02 ಜುಲೈ (ಹಿ.ಸ.) : ಆ್ಯಂಕರ್ : ಕೇರಳ ಬಿಜೆಪಿ ಅಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಜಮಾತೆ-ಇ-ಇಸ್ಲಾಮಿ ಬೆಂಬಲ ಪಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿಲಂಬೂರ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಈ ಸಂಘಟನೆಯ ಬೆಂಬಲದಿಂದ ಗೆದ್ದಿರು
ಇಂಫಾಲ್, 02 ಜುಲೈ (ಹಿ.ಸ.) : ಆ್ಯಂಕರ್ : ಮಣಿಪುರದಲ್ಲಿ ಭದ್ರತಾ ಪಡೆಗಳು ಜೂನ್ 30 ಮತ್ತು ಜುಲೈ 1ರ ನಡುವೆ ನಡೆಸಿದ ಗುಪ್ತಚರ ಆಧಾರಿತ ಕಾರ್ಯಾಚರಣೆಗಳಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಬಂಧಿಸಿದ್ದಾರೆ. ಇವರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕಗಳು ಹಾಗೂ ಸಂವಹನ ಸಾಧನಗಳನ್ನು
ಪಾಟ್ನಾ, 02 ಜುಲೈ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಟ್ನಾ ನಗರಕ್ಕೆ ಆಗಮಿಸಿದ್ದಾರೆ. ಅವರು ಇಂದು ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪಾಟ್ನಾ ವ
ಶಿಮ್ಲಾ, 02 ಜುಲೈ (ಹಿ.ಸ.) : ಆ್ಯಂಕರ್ : ಹಿಮಾಚಲ ಪ್ರದೇಶದಲ್ಲಿ ಜುಲೈ 5 ರಿಂದ 7 ರವರೆಗೆ ಭಾರಿ ಮಳೆಯ ಮುನ್ಸೂಚನೆಯಿದೆ. ಹವಾಮಾನ ಇಲಾಖೆ ಕಿತ್ತಳೆ ಎಚ್ಚರಿಕೆ ಮತ್ತು ಜುಲೈ 4ರ ತನಕ ಹಳದಿ ಎಚ್ಚರಿಕೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭೂಕುಸಿತ, ನದಿಗಳ ಉಕ್ಕು ಹರಿವು ಹಾಗೂ ಜೀವ ಹಾನಿಯ ಭೀತಿ
Never miss a thing & stay updated with all the latest news around the world!
468.9k
14.1k
ಗದಗ, 02 ಜುಲೈ (ಹಿ.ಸ.) : ಆ್ಯಂಕರ್ : ಜೀವನದಲ್ಲಿ ಎದುರಾಗುವ ಎಡರು-ತೊಡರುಗಳನ್ನು ಸಮರ್ಥವಾಗಿ ಎದುರಿಸಿ ಸಮರ್ಪಕವಾಗಿ ಮುನ್ನಡೆದಾಗ ನಮಗೆ ಯಶಸ್ಸು ಸಿಗಲು ಸಾಧ್ಯ. ಗೃಹರಕ್ಷಕ ಸಿಬ್ಬಂದಿಗಳು ಕೂಡ ತಮ್ಮೆಲ್ಲ ಸಮಸ್ಯೆಗಳನ್ನು ಮೆಟ್ಟಿ ನಿಂತು ಸಮಾಜಕ್ಕಾಗಿ ದುಡಿಯುತ್ತಿದ್ದಾರೆ. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಗ
ಗದಗ, 02 ಜುಲೈ (ಹಿ.ಸ.) : ಆ್ಯಂಕರ್ : ಅನ್ನ, ಅಕ್ಷರ, ಆಶ್ರಯ ತ್ರಿವಿಧ ದಾಸೋಹ ಸೇವೆ ಮಾಡುತ್ತಿರುವ ಮಠಮಾನ್ಯಗಳಿಗೆ ಭಕ್ತರೇ ಆಧಾರ ಸ್ತಂಭ. ಶತಮಾನಗಳಿಂದಲೂ ಮಠಮಾನ್ಯಗಳು, ಗುರುಕುಲಗಳು ನಡೆಸುತ್ತಿರುವ ಸೇವೆ ತನು-ಮನ-ಧನದಿ ಕೈ ಜೋಡಿಸುತ್ತಿರುವ ದಾನಿಗಳಿಗೆ ಪುಣ್ಯದ ಫಲ ಪ್ರಾಪ್ತವಾಗುತ್ತದೆ ಎಂದು ಹೂವಿನ ಶಿ
ಬಳ್ಳಾರಿ, 02 ಜುಲೈ (ಹಿ.ಸ.) : ಆ್ಯಂಕರ್ : ವಿಶ್ವ ಮಧ್ವ ಮಹಾ ಪರಿಷತ್ತಿನ `ಸೌರಭ ದಾಸ ಸಾಹಿತ್ಯ'' ವಿದ್ಯಾಲಯದ ಪರೀಕ್ಷೆಗಳು ಬಳ್ಳಾರಿಯ ಸತ್ಯನಾರಾಯಣ ಪೇಟೆಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹಾಗೂ ಶ್ರೀ ರಕ್ಷೋಭುವನ ನರಸಿಂಹ ದೇವರ ದೇವಾಲಯದ ಸಭಾಂಗಣದಲ್ಲಿ ಎರೆಡು ದಿನಗಳ ಕಾಲ ನಡೆದವು. ಶ್ರೀರಕ್ಷ
ಗದಗ, 02 ಜುಲೈ (ಹಿ.ಸ.) : ಆ್ಯಂಕರ್ : ಯುವಜನಾಂಗ ವಚನ ಸಾಹಿತ್ಯದ ತತ್ವಗಳನ್ನು ಅರಿತು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಕಾಯಕ,ದಾಸೋಹ ಸಿದ್ಧಾಂತಗಳಡಿ ನವ ಸಮಾಜ ನಿರ್ಮಾಣವಾಗಬೇಕು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರು ಹೇಳಿದರು. ಗದಗ ನಗರದ ಶ್ರೀ ಜಗದ್ಗುರು ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಗ
ಹೊಸಪೇಟೆ, 02 ಜುಲೈ (ಹಿ.ಸ.) : ಆ್ಯಂಕರ್ : ತುಂಗಭದ್ರಾ ಜಲಾಯದಿಂದ ಬುಧವಾರ ಸಂಜೆ 6 ಗಂಟೆಯಿಂದ 15,136 ಕ್ಯುಸೆಕ್ ಪ್ರಮಾಣದ ನೀರನ್ನು ನದಿಗೆ ಹೆಚ್ಚುವರಿಯಾಗಿ ಬಿಡಲಾಗುತ್ತಿದೆ. ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಓ.ಆರ್.ಕೆ. ರೆಡ್ಡಿ ಅವರು ಕ್ರಸ್ಟ್ಗೇಟ್ಗಳಿಗೆ ಬುಧವಾರ ಪೂಜೆ ಸಲ್ಲಿಸಿ, ಹೆಚ್ಚುವರಿ
ಗದಗ, 02 ಜುಲೈ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ 50 ವರ್ಷ ಮೇಲ್ಪಟ್ಟ ಕಷ್ಟ ಪರಿಸ್ಥಿತಿಯಲ್ಲಿರುವ ಮಾಜಿ ಕುಸ್ತಿಪಟುಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಮಾಸಾಶನವನ್ನು ಮಂಜೂರು ಮಾಡುವ ಸಲುವಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸಹಾಯಕ ನಿರ್ದೇಶಕರ ಕಾರ
ಗದಗ, 02 ಜುಲೈ (ಹಿ.ಸ.) : ಆ್ಯಂಕರ್ : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯವು ಪ್ರಸಕ್ತ 2025-26 ನೇ ಜುಲೈ ಆವೃತ್ತಿಯ ಶೈಕ್ಷಣಿಕ ಸಾಲಿಗೆ ಪ್ರವೇಶಾತಿಯ ಪ್ರಕ್ರಿಯೆ ಆರಂಭಿಸಿದೆ. ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ
ಗದಗ, 02 ಜುಲೈ (ಹಿ.ಸ.) : ಆ್ಯಂಕರ್ : 2025-26ನೇ ಶೈಕ್ಷಣಿಕ ಸಾಲಿನಲ್ಲಿ ರೋಣ ತಾಲೂಕಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ಗುರಿಯೊಂದಿಗೆ ಶಿಕ್ಷಣ ಇಲಾಖೆಯ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ರೂಪರೇಷೆಯನ್ನು ಸಿದ
ಗದಗ, 02 ಜುಲೈ (ಹಿ.ಸ.) : ಆ್ಯಂಕರ್ : ಗದಗ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ನಿ., ಹಾಗೂ ಗದಗ ಕೆ.ಎಂ.ಎಫ್. ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ನರಗುಂದ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯ ಕಾ
ಇಸ್ಲಾಮಾಬಾದ್, 02 ಜುಲೈ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರದಲ್ಲಿ ಪಿಟಿಐ ಸಂಸ್ಥಾಪಕ ಇಮ್ರಾನ್ ಖಾನ್ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದು, ಈ ಮೊಕದ್ದಮೆ ವಿಚಾರಣೆಗೆ ನ್ಯಾಯಾಲಯದ ಅಧಿಕಾರವ್ಯಾಪ್ತಿಯನ್ನು ಪ್ರಶ್ನಿಸಿ ಅವರು ಅರ್ಜಿ ಸಲ್ಲಿಸಿ
ಒಟ್ಟಾವಾ, 30 ಜೂನ್ (ಹಿ.ಸ.) : ಆ್ಯಂಕರ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ವ್ಯಾಪಾರ ಸಂಬಂಧಿತ ಬೆದರಿಕೆಯ ಬೆನ್ನಲ್ಲೇ, ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಡಿಜಿಟಲ್ ಸೇವಾ ತೆರಿಗೆಯನ್ನು ರದ್ದುಗೊಳಿಸಿದ್ದಾರೆ. ಈ ತೆರಿಗೆ ಅಡಿಯಲ್ಲಿ ಗೂಗಲ್, ಅಮೆಜಾನ್, ಮೆಟಾ, ಉಬರ್ ಸೇರಿದಂತೆ ಅಮೆರಿಕನ್
ಟೆಲ್ ಅವಿವ್, 29 ಜೂನ್ (ಹಿ.ಸ.) : ಆ್ಯಂಕರ್ : ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಘರ್ಷಣೆಯ ನಡುವೆ, ಇಸ್ರೇಲ್ ರಕ್ಷಣಾ ಪಡೆ ಮಹತ್ವದ ಘೋಷಣೆ ಹೊರಡಿಸಿದೆ. ಹಮಾಸ್ನ ಮಿಲಿಟರಿ ವಿಭಾಗದ ಸ್ಥಾಪಕರಲ್ಲೊಬ್ಬರಾಗಿದ್ದ ಹಖಮ್ ಮುಹಮ್ಮದ್ ಇಸಾ ಅಲ್-ಇಸಾ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಐಡಿಎಫ್ ತಿಳಿ
ಕಠ್ಮಂಡು, 28 ಜೂನ್ (ಹಿ.ಸ.) : ಆ್ಯಂಕರ್ : ನೇಪಾಳದ ಮಾಜಿ ರಾಷ್ಟ್ರಪತಿ ವಿದ್ಯಾ ಭಂಡಾರಿ ಅವರು ಸಕ್ರಿಯ ರಾಜಕೀಯಕ್ಕೆ ಮರಳುವುದಾಗಿ ಘೋಷಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಠ್ಮಂಡುವಿನ ರಾಷ್ಟ್ರೀಯ ಅಸೆಂಬ್ಲಿ ಹಾಲ್ ನಲ್ಲಿ ಭವ್ಯ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. ಸಿಪಿಎನ್-ಯುಎಂಎಲ್ ಪಕ್ಷದ ಮಾಜಿ ಉಪಾಧ
ಟೆಲ್ ಅವಿವ್, 27 ಜೂನ್ (ಹಿ.ಸ.) : ಆ್ಯಂಕರ್ : ಇಸ್ರೇಲ್ ಸೇನೆ ದಕ್ಷಿಣ ಲೆಬನಾನ್ನ ಹುಲಾ ಹಳ್ಳಿಯಲ್ಲಿ ಹಿಜ್ಬೊಲ್ಲಾ ಬಳಸುತ್ತಿದ್ದ ಅಡಗು ತಾಣದ ಮೇಲೆ ದಾಳಿ ನಡೆಸಿದೆ. ಗುಪ್ತಚರ ಮಾಹಿತಿ ಆಧಾರದ ಮೇಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ. ಹಿಜ್ಬೊಲ್ಲಾ ಕದನ ವಿರಾಮ ಒಪ್ಪಂದ ಉಲ್ಲಂಘಿಸಿ
ನವದೆಹಲಿ, 02 ಜುಲೈ (ಹಿ.ಸ.) : ಆ್ಯಂಕರ್ : ದೇಶಿಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳಲ್ಲಿ ಏರಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹98,560ಕ್ಕೆ ಏರಿದರೆ, 22 ಕ್ಯಾರೆಟ್ ಚಿನ್ನ ₹90,360ಕ್ಕೆ ಮಾರಾಟವಾಗುತ್ತಿದೆ. ಬೆಳ್ಳಿ ದರವೂ ಪ್ರತಿ ಕಿಲೋಗ್ರಕ್ಕೆ ₹3,000
ನವದೆಹಲಿ, 01 ಜುಲೈ (ಹಿ.ಸ.) : ಆ್ಯಂಕರ್ : ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1ರಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸಿನ ಬೆಲೆಯನ್ನು ₹58.50ರಿಂದ ಇಳಿಕೆ ಮಾಡಿ, ಸತತ ನಾಲ್ಕನೇ ತಿಂಗಳು ಬೆಲೆ ಕಡಿತಗೊಳಿಸಿವೆ. ಇಂದಿನಿಂದ ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ ₹1,665 ಆಗಿದ್ದು, ಮೇ ತಿಂಗಳಲ್ಲಿ ಇದು ₹1
ನವದೆಹಲಿ, 27 ಜೂನ್ (ಹಿ.ಸ.) : ಆ್ಯಂಕರ್ : ದೇಶೀಯ ಷೇರು ಮಾರುಕಟ್ಟೆ ಇಂದು ಬೆಳಗ್ಗೆ ಬಲವಾಗಿ ಆರಂಭವಾದರೂ, ನಂತರ ಲಾಭದ ಬುಕಿಂಗ್ನ ಪರಿಣಾಮವಾಗಿ ಸೂಚ್ಯಂಕಗಳು ಕುಸಿತ ಕಂಡವು. ಆರಂಭಿಕ ಗಂಟೆಗಳಲ್ಲಿ ಖರೀದಿದಾರರ ಚಟುವಟಿಕೆಯು ಮಾರುಕಟ್ಟೆಗೆ ಉತ್ತೇಜನ ನೀಡಿದರೂ, ಅದರ ನಂತರದ ಹಂತದಲ್ಲಿ ಮಾರಾಟದ ಒತ್ತಡ ಹೆಚ
ನವದೆಹಲಿ, 26 ಜೂನ್ (ಹಿ.ಸ.) : ಆ್ಯಂಕರ್ : ದೇಶಿಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯು ಇಳಿಕೆಯಾಗಿದ್ದು, ಇದು ಸತತ ಮೂರನೇ ದಿನದ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನ: ₹98,950 – ₹99,100 (10 ಗ್ರಾಂ) ಮಾರಾಟವಾಗುತ್ತಿದೆ. 22 ಕ್ಯಾರೆಟ್ ಚಿನ್ನ: ₹90,700 – ₹90,850 (10 ಗ
ಬ್ರಿಸ್ಟಲ್, 02 ಜುಲೈ (ಹಿ.ಸ.) : ಆ್ಯಂಕರ್ : ಎರಡನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಇಂಗ್ಲೆಂಡ್ ವಿರುದ್ಧ 24 ರನ್ಗಳ ಜಯ ಗಳಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 181 ರನ್ ಗಳಿಸಿತು. ಜೆಮಿಮಾ ರೊಡ್ರಿಗಸ್ (63) ಮತ್ತು ಅಮನ್ಜೋತ
ಬಳ್ಳಾರಿ, 01 ಜುಲೈ (ಹಿ.ಸ.) : ಆ್ಯಂಕರ್ : ಗೋಜಿರಿಯೋ ಕರಾಟೆ ಡು ಕೆನ್ರೋ ಖಾನ್ ಕರಾಟೆ ಸಂಸ್ಥೆಯಿಂದ ಹುಬ್ಬಳ್ಳಿ ತಾಲ್ಲೂಕಿನ ಗುಂಚಿ ಗ್ರಾಮದ ಬಸವೇಶ್ವರ ಭವನದಲ್ಲಿ ನಡೆದ ಎರಡನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಬಳ್ಳಾರಿಯ ಸರ್ಕಾರಿ ಆದರ್ಶ ವಿದ್ಯಾಲಯದ 6ನೇ ತರಗತಿಯ ವಿದ್ಯಾರ್ಥಿನ
ಬಳ್ಳಾರಿ, 01 ಜುಲೈ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರದ ಸರ್ಕಾರಿ ಆದರ್ಶ ವಿದ್ಯಾಲಯದ 6ನೇ ತರಗತಿಯ ವಿದ್ಯಾರ್ಥಿನಿ ಜಯಶ್ರೀ.ಕೆ ಅವರು ಬೆಂಗಳೂರಿನಲ್ಲಿ ನಡೆದ ಟ್ರೆಡಿಷನಲ್ ಶೋಟೊಕಾನ್ ಕರಾಟೆ ಅಕಾಡೆಮಿ ಮತ್ತು ಕರ್ನಾಟಕ ದಿ ಗ್ಲೋಬಲ್ ಅಕಾಡೆಮಿಯ ಕರಾಟೆ ಕಟಾಸ ಸ್ಪರ್ಧೆಯಲ್ಲಿ ಭಾಗವಹಿಸಿ `ದಿ ಗ್ಲೋಬಲ್ ವ
ಮುಂಬಯಿ, 1 ಜುಲೈ (ಹಿ.ಸ.) : ಆ್ಯಂಕರ್ : ಭಾರತದ ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಮುಂಬರುವ 2025-26 ದೇಶೀಯ ಋತುವಿನಲ್ಲಿ ಮುಂಬೈ ತಂಡದ ಪರ ಮುಂದುವರಿಯಲಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಶನ್ ಅವರ ಗೋವಾಕ್ಕೆ ಸ್ಥಳಾಂತರದ ನಿರಾಕ್ಷೇಪಣಾ ಪ್ರಮಾಣಪತ್ರ ಹಿಂಪಡೆಯಲು ಸಲ್ಲಿಸಿದ್ದ ಅರ್ಜಿಯನ್ನು ಸ್ವೀ
ಕೆಜಿಎಫ್ ಪೊಲೀಸರಿಂದ ಗಾಂಜಾ ಮಾರಾಟದ ಇಬ್ಬರು ಆರೋಪಿಗಳ ಬಂಧನ
ಕಲ್ಬುರ್ಗಿ, 25 ಜೂನ್ (ಹಿ.ಸ.) : ಆ್ಯಂಕರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ಪಟ್ನಾ ಬಳಿ ಇರುವ ಡ್ರೈವರ್ ಧಾಬಾದಲ್ಲಿ ತಡರಾತ್ರಿ ನಡೆದಿದೆ. ಸಿದ್ದು 35, ಜಗನ್ನಾಥ 28, ರಾಮಣ್ಣ 40 ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ. ಹಳೇ ವೈಷಮ್ಯ ಹಿನ್ನಲೆ ದಾಬಾಗೆ
ಹಾವೇರಿ, 24 ಜೂನ್ (ಹಿ.ಸ.) : ಆ್ಯಂಕರ್ : ಪ್ರಥಮ ದರ್ಜೆಯ ಗುತ್ತಿಗೆದಾರರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. 40 ವರ್ಷದ ಶಿವಾನಂದ ಕುನ್ನೂರು ಕೊಲೆಯಾದ ಗುತ್ತಿಗೆದಾರನಾಗಿದ್ದು, ಶಿಗ್ಗಾಂವ್ ಪಟ್ಟಣದ ಹೊರವಲಯದ ಗಂ
ತೋಟದ ಮನೆಯಲ್ಲಿ ಕಳುವಾಗಿದ್ದ ವಸ್ತುಗಳ ವಶ : ಇಬ್ಬರು ಆರೋಪಿಗಳ ಬಂಧನ
ಮುಂಬಯಿ, 02 ಜುಲೈ (ಹಿ.ಸ.) : ಆ್ಯಂಕರ್ : ರೆಹನಾ ಹೈ ತೇರೆ ದಿಲ್ ಮೇ'' ಚಿತ್ರದಲ್ಲಿ ತಮ್ಮ ಪ್ರಣಯ ಪಾತ್ರದ ಮೂಲಕ ಪ್ರೇಕ್ಷಕರ ಹೃದಯದಲ್ಲಿ ವಿಶೇಷ ಸ್ಥಾನ ಪಡೆದ ನಟ ಆರ್. ಮಾಧವನ್, ಕಾಲಕ್ರಮೇಣ ತಮ್ಮ ನಟನೆಯನ್ನು ವೈವಿಧ್ಯಗೊಳಿಸುವ ಮೂಲಕ ತಮ್ಮನ್ನು ತಾವು ಸಾಬೀತುಪಡಿಸಿದ್ದಾರೆ. ಈಗ ಅವರು ಮತ್ತೊಮ್ಮೆ '
ಮರಿಯಮ್ಮನಹಳ್ಳಿ, 30 ಜೂನ್ (ಹಿ.ಸ.) : ಆ್ಯಂಕರ್ : ಕಲಾವಿದರ ನೆರವಿಗೆ ಸರ್ಕಾರ ಆಸರೆಯಾದಲ್ಲಿ ಮಾತ್ರ ಕಲಾವಿದರ ಬದುಕು ಹಸನಾಗುತ್ತದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕತ ಹಿರಿಯ ಕಲಾವಿದೆ ಮಾತಾ ಬಿ. ಮಂಜಮ್ಮ ಜೋಗತಿ ಅವರು ತಿಳಿಸಿದ್ದಾರೆ. ದುರ್ಗಾದಾಸ್ ಕಲಾಮಂದಿರದಲ್ಲಿ ರಂಗಬಿಂಬದ 3ನೇ ವರ್ಷದ ವಾರ್ಷ
ಮುಂಬಯಿ, 30 ಜೂನ್ (ಹಿ.ಸ.) : ಆ್ಯಂಕರ್ : ನಟಿ ಕಾಜೋಲ್ ಅಭಿನಯದ ಹೊಸ ಚಿತ್ರ ‘ಸರ್ಜಮೀನ್’ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ದೊಡ್ಡ ಉತ್ಸಾಹ ಮೂಡಿಸಿದೆ. ಇತ್ತೀಚೆಗೆ ‘ಮಾ’ ಚಿತ್ರದಲ್ಲಿ ಗಮನಾರ್ಹ ಅಭಿನಯ ನೀಡಿದ್ದರೂ ಬಾಕ್ಸ್ ಆಫೀಸ್ನಲ್ಲಿ ಯಶಸ್ಸು ಸಿಗದ ಕಾಜೋಲ್, ಈ ಚಿತ್ರದಿಂದ ಮತ್ತೆ ಸದ್ದು
ಮುಂಬಯಿ, 28 ಜೂನ್ (ಹಿ.ಸ.) : ಆ್ಯಂಕರ್ : ''ಕಾಂತ ಲಗಾ ಗರ್ಲ್'' ಎಂದೇ ಪ್ರಸಿದ್ಧರಾದ ಖ್ಯಾತ ನಟಿ ಶೆಫಾಲಿ ಜರಿವಾಲಾ (42) ಇಂದು ಅಕಾಲಿಕವಾಗಿ ನಿಧನರಾಗಿದ್ದಾರೆ. ಬೆಳಗ್ಗೆ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್
ಮುಂಬಯಿ, 27 ಜೂನ್ (ಹಿ.ಸ.) : ಆ್ಯಂಕರ್ : ಆಮಿರ್ ಖಾನ್ ಮತ್ತು ಜೆನಿಲಿಯಾ ದೇಶಮುಖ ಅಭಿನಯದ ''ಸಿತಾರೆ ಜಮೀನ್ ಪರ್'' ಚಿತ್ರವು ಬಿಡುಗಡೆಯಾದ ಒಂದೇ ವಾರದಲ್ಲಿ 88.70 ಕೋಟಿ ರೂ. ಗಳಿಸಿ ತನ್ನ 80 ಕೋಟಿ ಬಜೆಟ್ ಮೀರಿದ ಯಶಸ್ಸು ಕಂಡಿದೆ. ಜೂನ್ 20ರಂದು ಬಿಡುಗಡೆಯಾದ ಈ ಚಿತ್ರ ವಿಮರ್ಶಕರಿಂದ ಹಾಗೂ ಪ್ರೇ
ವಿಜಯಪುರ, 01 ಜುಲೈ (ಹಿ.ಸ.) : ಆ್ಯಂಕರ್ : ಪ್ರತಿ ವರ್ಷ ಜುಲೈ 1ರಂದು ಭಾರತದಲ್ಲಿ ರಾಷ್ಟ್ರೀಯ ವೈದ್ಯರ ದಿನ ಆಚರಿಸಲಾಗುತ್ತದೆ. ಇದು ಭಾರತದ ಖ್ಯಾತ ವೈದ್ಯರು ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಡಾ. ಬಿದಾನ್ ಚಂದ್ರ ರಾಯ್ ಅವರ ಜನ್ಮ ಹಾಗೂ ನಿಧನ ದಿನವಾದ ಕಾರಣದಿಂದ ಆಯ್ಕೆಗೊಂಡಿದೆ. ಅವರ ಸೇವಾ ಮನೋ
ಹುಬ್ಬಳ್ಳಿ, 22 ಜೂನ್ (ಹಿ.ಸ.) : ಆ್ಯಂಕರ್ : ಮಳೆಗಾಲದಲ್ಲಿ ನೆಗಡಿ, ಜ್ವರ, ಕೆಮ್ಮು ಮುಂತಾದ ಸಾಮಾನ್ಯ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಅತ್ಯವಶ್ಯಕ. ನುಗ್ಗೆಕಾಯಿ ಸೂಪ್ ಇದಕ್ಕೆ ಒಳ್ಳೆಯ ಪರಿಹಾರ. ಪದಾರ್ಥಗಳು: ನುಗ್ಗೆಕಾಯಿ (4-5), ಈರುಳ್ಳಿ, ಟೊಮ್ಯಾಟೊ, ಕೋಸುಗಡ
* ಬಾಸ್ಮತಿ, ಬಾಸ್ಮತಿಯೇತರ ಅಕ್ಕಿ ರಫ್ತು ಗಣನೀಯ ಹೆಚ್ಚಳ * ಕಳೆದ ವರ್ಷಕ್ಕಿಂತ ಅಧಿಕ ಸಾಗಣೆ; $12.47 ಬಿಲಿಯನ್ ರಫ್ತು * ಹಣ್ಣು, ತರಕಾರಿ ಮತ್ತು ಮಾಂಸ ಉತ್ಪನ್ನದಲ್ಲೂ ಭರ್ಜರಿ ವಹಿವಾಟು
Copyright © 2017-2024. All Rights Reserved Hindusthan Samachar News Agency
Powered by Sangraha