ನವದೆಹಲಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ದೆಹಲಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ಆಗಮಿಸಿ ಪುಟಿನ್ ಅವರಿಗೆ ಆತ್ಮೀಯ ಸ್ವಾಗತ ನೀಡಿದರು. ಡಿಸೆಂಬರ್ 5 ರಂದು ಪುಟಿನ್ ಹಾಗೂ ಪ್ರಧಾನ
ಬೆಂಗಳೂರು, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದ ಸರ್ಕಾರಿ ಎಸ್ಸಿ–ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿ ಹಾಸ್ಟೆಲ್ಗಳಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಗರ್ಭಿಣಿಯಾಗುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಕಳವ
ಜಗದಲ್ಪುರ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಗಂಗಲೂರ್ ಪ್ರದೇಶದಲ್ಲಿ ಬುಧವಾರ ನಡೆದ ಭೀಕರ ಎನ್ಕೌಂಟರ್ ನಂತರ, ಗುರುವಾರ ಮತ್ತೆ ನಾಲ್ವರು ಮಾವೋವಾದಿಗಳ ಶವಗಳು ಪತ್ತೆಯಾಗಿದ್ದು, ಹತರಾದ ನಕ್ಸಲರ ಒಟ್ಟು ಸಂಖ್ಯೆ 16ಕ್ಕೆ ಏರಿದೆ ಎಂದು ಡಿಐಜಿ ಕಮಲೋಚನ್ ಕಶ್ಯಪ್ ದೃಢಪಡ
ನವದೆಹಲಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಉತ್ತರ ಪ್ರದೇಶದಿಂದ ಬಿಹಾರದ ನಾನಾ ಭಾಗಗಳಿಗೆ ಅಕ್ರಮ ಮದ್ದುಗುಂಡುಗಳ ಕಳ್ಳಸಾಗಣೆ ಜಾಲವನ್ನು ಬಹಿರಂಗಪಡಿಸುವ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಉತ್ತರ ಪ್ರದೇಶ, ಹರಿಯಾಣ ಮತ್ತು ಬಿಹಾರದ ಒಟ್ಟು 22 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆ
ನವದೆಹಲಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಇಂದು ರಾತ್ರಿ ವರ್ಷಕ್ಕೆ ವಿದಾಯ ಹೇಳುವ ಕೊನೆಯ ಸೂಪರ್ಮೂನ್ ಆಕಾಶದಲ್ಲಿ ದೊಡ್ಡದಾಗಿ ಮತ್ತು ಹೆಚ್ಚಿನ ಹೊಳಪಿನಿಂದ ಗೋಚರಿಸಲಿದೆ. ಡಿಸೆಂಬರ್ ಹುಣ್ಣಿಮೆಯ ಈ ಚಂದ್ರನನ್ನು ಕೋಲ್ಡ್ ಮೂನ್ ಎಂದು ಕರೆಯಲಾಗುತ್ತದೆ. ವಿಜ್ಞಾನ ಪ್ರಸಾರಕಿ ಸಾರಿಕಾ ನೀಡಿರುವ ಮಾಹ
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ವಾಯುಪಡೆಯ ತುಕಡಿ ಫ್ರಾನ್ಸ್ನ ಮಾಂಟ್-ಡಿ-ಮಾರ್ಸನ್ ವಾಯುನೆಲೆಯಲ್ಲಿ ನಡೆದ ಭಾರತ–ಫ್ರಾನ್ಸ್ ದ್ವಿಪಕ್ಷೀಯ ವಾಯು ವ್ಯಾಯಾಮ ‘ಗರುಡ–8’ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ದೇಶಕ್ಕೆ ಮರಳಿದೆ. ಫ್ರೆಂಚ್ ವಾಯು ಮತ್ತು ಬಾಹ್ಯಾಕಾಶ ಪಡೆ ಆತಿಥ್ಯ ವಹಿಸಿ
ಬೆಂಗಳೂರು, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಇಂಡಿಗೋ ಏರ್ಲೈನ್ಸ್ನಲ್ಲಿ ಉಂಟಾಗಿರುವ ಕಾರ್ಯಾಚರಣಾ ಅಡಚಣೆ ಮುಂದುವರಿದಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು 73 ವಿಮಾನಗಳ ಹಾರಾಟ ರದ್ದುಗೊಂಡಿವೆ. ನಿನ್ನೆ 43 ವಿಮಾನಗಳನ್ನು ರದ್ದುಪಡಿಸಿದ್ದ ಕಂಪನಿ, ತಾಂತ್ರ
ನವದೆಹಲಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಡಾಲರ್ ಎದುರು ಭಾರತೀಯ ರೂಪಾಯಿ ನಿರಂತರ ಕುಸಿತ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. ಸರ್ಕಾರದ ತಪ್ಪಾದ ಆರ್ಥಿಕ ನಿರ್ವಹಣೆಯ ಪರಿಣಾಮ
ತಿರುವನಂತಪುರಂ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಾಜಿ ರಾಷ್ಟ್ರಪತಿ ಆರ್. ವೆಂಕಟರಾಮನ್ ಅವರ ಜಯಂತಿಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳದ ತಿರುವನಂತಪುರಂನಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. ರಾಷ್ಟ್ರಪತಿಗಳ ಕಾರ್ಯಾಲಯದ ಪ್ರಕಾರ, ರಾಷ್ಟ್ರಪತಿ ಮುರ್ಮು ಅವರು ತಿರುವನಂತಪುರಂ
ನವದೆಹಲಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ನೌಕಾಪಡೆ ದಿನದ ಅಂಗವಾಗಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ನೌಕಾ ಸಿಬ್ಬಂದಿಗೆ ಶುಭಾಶಯಗಳನ್ನು ತಿಳಿಸಿ, ದೇಶದ ಭದ್ರತೆಗಾಗಿ ನೀಡುತ್ತಿರುವ ಅವರ ಶ್ರೇಷ್ಠ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧ
Never miss a thing & stay updated with all the latest news around the world!
468.9k
14.1k
ನುಗ್ಗಲಾಪುರ ಭಾರತೀ ಸ್ವಾಮಿ ಆಶ್ರಮದಲ್ಲಿ ಆರಾಧನಾ ಮಹೋತ್ಸವ
ಕೋಲಾರದ ಸರ್ಕಾರಿ ಎಸ್.ಎನ್.ಆರ್ ಆಸ್ಪತ್ರೆಯ ದುರಾಡಳಿತ ವಿರೋಧಿಸಿ ಕೆ.ಆರ್.ಎಸ್ ಪಕ್ಷದಿಂದ ಪ್ರತಿಭಟನೆ
ಅನುಷ್ಠಾನ
ಗದಗ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಗ್ಯಾರಂಟಿ ಯೋಜನೆಗಳ ಸಂಪೂರ್ಣವಾದ ಸಮರ್ಪಕ ನಿರ್ವಹಣೆ ಪರಿಣಾಮಕಾರಿಯಾಗಿ ಗದಗ ತಾಲೂಕಿನಲ್ಲಿ ಜಾರಿಗೊಳಿಸುವ ದೃಷ್ಟಿಯಿಂದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ತಾಲೂಕು ಸಮಿತಿಯ ಸದಸ್ಯರನ್ನು ತಾಲೂಕು ಮಟ್ಟದ ಜವಾಬ್ದಾರಿಯೊಂದಿಗೆ ಕೆಳಕ
ಚಿತ್ರದುರ್ಗ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ವತಿಯಿಂದ ಇದೇ ಡಿ.05ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ರಾಷ್ಟ್ರೀಯ ಹೆದ್ದಾರಿ-4ರ ಎಸ್ಜೆಎಂ ತಂತ್ರಜ್ಞಾನ ಸಂಸ್ಥೆಯ ಎಸ್ಟಿಇಪಿ ಸಭಾಂಗಣದಲ್ಲಿ “ಟೆಲಿಕಾಂ ಗ್ರಾಹಕರ ಸಂಪರ್ಕ” ಕಾರ್
ಬೆಂಗಳೂರು, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅ
ಅಂಕೋಲಾ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಮೋಹನ ಲಿಂಬಿಕಾಯಿ ಮತದಾರರ ನೋಂದಣಿ ಅಭಿಯಾನಕ್ಕೆ ವೇಗ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಣಿಯ ಸಭೆಯಲ್ಲಿ ಭಾಗವಹಿಸಿದ ಅವರು,
ಬಳ್ಳಾರಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸುವುದಾದಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರನ್ನು `ಮುಖ್ಯಮಂತ್ರಿ ಮಾಡಲಿ'' ಎಂದು ಚಲವಾದಿ ಮಹಾಸಭಾ ಆಗ್ರಹಿಸಿದೆ. ಚಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷರಾದ ಶಿವಕುಮಾರ
ಬೆಂಗಳೂರು, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರ ಮಹಿ
ಜಕಾರ್ತ, 03 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ ಇತ್ತೀಚೆಗೆ ತಾಕಿದ ಚಂಡಮಾರುತದ ನಂತರ ತೀವ್ರ ಪ್ರವಾಹ ಮತ್ತು ಭೂಕುಸಿತಗಳು ಸಂಭವಿಸಿ ಕನಿಷ್ಠ 712 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 402ಕ್ಕೂ ಹೆಚ್ಚು ಮಂದಿ ಕಾಣೆಯಾಗಿರುವ ಮಾಹಿತಿ ಲಭ್ಯವಾಗಿದೆ. ಉತ್ತರ ಸುಮಾತ್ರ,
ಕ್ವೆಟ್ಟಾ, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಬಲೂಚಿಸ್ತಾನದ ಚಾಗೈ ಜಿಲ್ಲೆಯ ನೋಕ್ ಕುಂಡಿಯಲ್ಲಿರುವ ಫ್ರಂಟಿಯರ್ ಕಾರ್ಪ್ಸ್ ಪ್ರಧಾನ ಕಚೇರಿಯ ಮೇಲೆ ಭಾನುವಾರ ತಡರಾತ್ರಿ ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ ಭಾರೀ ದಾಳಿ ನಡೆಸಿ, ಭದ್ರತಾ ವಲಯದಲ್ಲಿ ತೀವ್ರ ಆತಂಕ ಉಂಟುಮಾಡಿದೆ. ಬಿಎಲ್ ಎಫ
ಕೊಲಂಬೊ, 29 ನವೆಂಬರ್ (ಹಿ.ಸ.) : ಆ್ಯಂಕರ್ : ದಿಟ್ವಾ ಚಂಡಮಾರುತವು ಶ್ರೀಲಂಕಾದಲ್ಲಿ ಭಾರಿ ವಿನಾಶವನ್ನುಂಟುಮಾಡಿದೆ. ನಿರಂತರ ಧಾರಾಕಾರ ಮಳೆ, ಪ್ರವಾಹ ಮತ್ತು ಭೂಕುಸಿತಗಳಿಂದಾಗಿ ವಿವಿಧ ಭಾಗಗಳಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಈ ವಿಪತ್ತಿನಿಂದ ಸಾವನ್ನಪ್ಪಿದವರ ಸಂಖ್ಯೆ 69 ಕ್ಕೆ ತಲುಪಿದ್ದು, ಹೆಚ್ಚಿನ
ಹಾಂಗ್ ಕಾಂಗ್, 28 ನವೆಂಬರ್(ಹಿ.ಸ.): ಆ್ಯಂಕರ್ : ಹಾಂಗ್ ಕಾಂಗನ ತೈ ಪೊದ ‘ವಾಂಗ್ ಫುಕ್ ಕೋರ್ಟ್’ ಪ್ರದೇಶದಲ್ಲಿರುವ ಎಂಟು ವಸತಿ ಗೋಪುರಗಳಲ್ಲಿ ಸಂಭವಿಸಿದ ಭೀಕರ ಬೆಂಕಿಯಲ್ಲಿ ಸಾವನಪ್ಪಿದವರ ಸಂಖ್ಯೆ 94 ಏರಿಕೆಯಾಗಿದ್ದು, 78 ಮಂದಿಯ ಸ್ಥಿತಿ ಗಂಭೀರವಾಗಿದೆ. ನಾಲ್ಕು ಕಟ್ಟಡಗಳ ಬೆಂಕಿ ನಂದಿಸಲಾದರೂ, ಮೂರ
ಹಾಂಗ್ಕಾಂಗ್, 27 ನವೆಂಬರ್ (ಹಿ.ಸ.) : ಆ್ಯಂಕರ್ : ಹಾಂಗ್ಕಾಂಗನ ತೈ ಪೊ ಪ್ರದೇಶದ ವಾಂಗ್ ಫುಕ್ ಕೋರ್ಟ್ ವಸತಿ ಸಮುಚ್ಚಯದಲ್ಲಿ ನಿನ್ನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಸಾವಿನ ಸಂಖ್ಯೆ 44ಕ್ಕೆ ಏರಿದೆ. ಎಂಟು ಗೋಪುರಗಳಲ್ಲಿ ಏಕಕಾಲದಲ್ಲಿ ಹೊತ್ತಿಕೊಂಡ ಬೆಂಕಿ ಇತ್ತೀಚಿನ ಇತಿಹಾಸದಲ್ಲೇ ಅತ್ಯಂತ ಭೀಕರ ದು
ನವದೆಹಲಿ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ದೇಶೀಯ ಷೇರುಪೇಟೆ ಇಂದು ಏರಿಕೆಯಿಂದ ಆರಂಭಗೊಂಡಿದ್ದು, ಖರೀದಿದಾರರ ಬೆಂಬಲದಿಂದ ಸೆನ್ಸೆಕ್ಸ್ ಮತ್ತು ನಿಫ್ಟಿ ಹಸಿರು ವಲಯಕ್ಕೆ ಮರಳಿವೆ. ಆರಂಭಿಕ ಕುಸಿತದ ಬಳಿಕ ಮಾರುಕಟ್ಟೆ ವೇಗ ಪಡೆದು ಬೆಳಿಗ್ಗೆ 10 ಗಂಟೆಗೆ ಸೆನ್ಸೆಕ್ಸ್ 165.25 ಅಂಕಗಳ ಏರಿಕೆಯಿಂದ 85,
ನವದೆಹಲಿ, 03 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಜಾಗತಿಕ ಷೇರು ಮಾರುಕಟ್ಟೆಗಳು ಇಂದು ಮಿಶ್ರ ಚಲನವಲನ ತೋರಿಸಿವೆ. ಯುಎಸ್ ಮಾರುಕಟ್ಟೆಗಳು ಟೆಕ್ ಷೇರುಗಳ ಏರಿಕೆಯಿಂದ ಚೇತರಿಕೆಯೊಂದಿಗೆ ಮುಕ್ತಾಯಗೊಂಡಿದ್ದು, ಡೌ ಜೋನ್ಸ್ 190 ಅಂಕಗಳ ಏರಿಕೆ ದಾಖಲಿಸಿದೆ. ಎಸ್ & ಪಿ 500 ಶೇಕಡಾ 0.23 ಹಾಗೂ ನ್ಯಾಸ್ಡಾ
ನವದೆಹಲಿ, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : ವರ್ಷದ ಅಂತಿಮ ತಿಂಗಳ ಮೊದಲ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ದರ ಇಳಿಸಿವೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ದರವನ್ನು ₹10ರವರೆಗೆ ಕಡಿಮೆ ಮಾಡಲಾಗಿದ್ದು, ಹೊಸ ದರಗಳು ಇಂದಿನಿಂದಲೇ ಅನ್ವಯವಾಗಲಿದ್ದು, ಗೃಹ ಬಳಕೆ ಅಡುಗೆ ಅನಿಲದ ದರದಲ್ಲಿ ಯಾವ
ನವದೆಹಲಿ, 28 ನವೆಂಬರ್ (ಹಿ.ಸ.) : ಆ್ಯಂಕರ್ : ವಾರದ ಕೊನೆಯ ವಹಿವಾಟಿನ ದಿನವಾದ ಶುಕ್ರವಾರ ಷೇರು ಮಾರುಕಟ್ಟೆ ಹಸಿರು ಸೂಚ್ಯಂಕದೊಂದಿಗೆ ಆರಂಭವಾಯಿತು. ನಿನ್ನೆ ದಾಖಲೆಯ ಗರಿಷ್ಠ ಮಟ್ಟ ತಲುಪಿದ ಬಳಿಕ ಮಾರುಕಟ್ಟೆ ಎಚ್ಚರಿಕೆಯಿಂದಿದ್ದರೂ, ಆರಂಭಿಕ ವ್ಯವಹಾರದಲ್ಲಿ ಏರಿಕೆ ದೃಶ್ಯ ಕಂಡು ಬಂದಿತು. ಸೆನ್ಸೆಕ್ಸ
ರಾಜ್ಯಮಟ್ಟದ ಮೇಲಾಟಗಳಿಗೆ ಕೋಲಾರ ಜಿಲ್ಲೆಯಿಂದ ೭೦ ಚಿಣ್ಣರು ಭಾಗಿ
ರಾಯಚೂರು, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಡಿಸೆಂಬರ್ 6 ರಿಂದ 10ರವರೆಗೆ 5 ದಿನಗಳ ಅವಧಿಯ ಅಂತರ-ಮಹಾವಿದ್ಯಾಲಯಗಳ ಗುಂಪು ಕ್ರೀಡಾ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ. ಪಂದ್ಯಾವಳಿಯಲ್ಲಿ ವಾಲಿಬಾಲ್ (ಪುರುಷ ಮತ್ತು ಮಹಿಳೆಯರು), ಖೋ-
ಕೊಪ್ಪಳ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024ನೇ ಸಾಲಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2024ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ
ಬಳ್ಳಾರಿ, ,04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಭಾರತ ಸರ್ಕಾರದ ಕ್ರೀಡಾ ಇಲಾಖೆ, ಭಾರತೀಯ ಕ್ರೀಡಾ ಪ್ರಾಧಿಕಾರ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟಿಸ್ ಹಾಗೂ ರಾಜಸ್ತಾನ್ ಸರ್ಕಾರ ಜಂಟಿಯಾಗಿ ಜೈಪುರದಲ್ಲಿ ನಡೆಸಿರುವ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ನ 5ನೇ ಆವೃತ್ತಿಯಲ್ಲಿ ಪಾಲ್
ಗದಗ, 04 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಚಿನ್ನ ಬೆಳ್ಳಿ ದರ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ, “ಒಂದೇ ಸಲ ಕನ್ನ ಹಾಕಿದ್ರೆ ಲಕ್ಷಾಂತರ ರೂಪಾಯಿ ಕಮಾಯಿ ಸಿಗುತ್ತದೆ ಎಂದು ದೂರದ ಗುಜರಾತ್ನಿಂದ ಗದಗಕ್ಕೆ ಬಂದಿದ್ದ ಕಿಲಾಡಿ ಕಳ್ಳನ ಕೃತ್ಯಕ್ಕೆ ಕೊನೆಗೂ ಪೊಲೀಸರು ತೆರೆ ಎಳೆದಿದ್ದಾರೆ. ಬಂಗಾರದ ಅಂಗಡಿ
ಕಾಮಸಮುದ್ರಂ ಪೊಲೀಸರಿಂದ ಮನೆ ಕನ್ನ ಕಳವು ಪ್ರಕರಣದ ಆರೋಪಿಯ ಬಂಧನ
ಗದಗ, 27 ನವೆಂಬರ್ (ಹಿ.ಸ.) : ಆ್ಯಂಕರ್ : ಗದಗ ನಗರದ ಮುಳಗುಂದ ನಾಕಾ ಬಳಿಯ ದುರ್ಗಾ ಬಾರ್ ಎದುರು, ದಾಸರ ಓಣಿಯ ಅರುಣ್ ಕುಮಾರ್ ಕೋಟೆಕಲ್ ಎಂಬ ಯುವಕನ ಮೇಲೆ ಮೂವರು ಯುವಕರು ಸೇರಿ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದಿದ್ದ ಗಲಾಟೆಗೆ ಪ್ರತೀಕಾರವಾಗಿ ಈ
ಕುಕನೂರು, 26 ನವೆಂಬರ್ (ಹಿ.ಸ.) : ಆ್ಯಂಕರ್ : ಹತ್ತನೇ ತರಗತಿಯ ವಿದ್ಯಾಭ್ಯಾಸಕ್ಕಾಗಿ ಹಾಸ್ಟಲ್ನಲ್ಲಿದ್ದ ವಿದ್ಯಾರ್ಥಿನಿಯು ಬುಧವಾರ ನಸುಕಿನಲ್ಲಿ ನವಜಾತ ಗಂಡು ಶಿಶುವಿಗೆ ಜನ್ಮ ನೀಡಿರುವ ಘಟನೆ ಕುಕನೂರು ತಾಲೂಕಿನ ವಸತಿನಿಲಯದಲ್ಲಿ ನಡೆದಿದೆ. ಕುಕನೂರು ತಾಲೂಕಿನ ವಸತಿ ಶಾಲೆಯಲ್ಲಿದ್ದ 10ನೇ ತರಗತಿಯ
ಮುಂಬಯಿ, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : 1995ರಲ್ಲಿ ಬಿಡುಗಡೆಯಾಗಿ ದೇಶದ ಸಿನಿಪ್ರೇಮಿಗಳನ್ನು ಮಂತ್ರಮುಗ್ಧಗೊಳಿಸಿದ್ದ ಆಮಿರ್ ಖಾನ್–ಊರ್ಮಿಳಾ ಮಾತೋಂಡ್ಕರ್ ಅಭಿನಯದ ಕಲ್ಟ್ ಕ್ಲಾಸಿಕ್ ‘ರಂಗೀಲಾ’ ಮತ್ತೆ ದೊಡ್ಡ ಪರದೆಗೆ ಮರಳಿ ಬರಲು ಸಜ್ಜಾಗಿದೆ. ಮೂರು ದಶಕಗಳ ಬಳಿಕ ಚಿತ್ರಮಂದಿರಗಳಲ್ಲಿ ಮರುಬಿಡುಗಡ
ಬೆಂಗಳೂರು, 26 ನವೆಂಬರ್ (ಹಿ.ಸ.) : ಆ್ಯಂಕರ್ : ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಮೊದಲ ಹಾಡು ‘ಹಸ್ರವ್ವ’ ಬಿಡುಗಡೆಯಾಗಿದ್ದು, ಚಿತ್ರ ತಂಡದ ನಿರೀಕ್ಷೆಗೆ ಮತ್ತಷ್ಟು ಬಣ್ಣ ತುಂಬಿದೆ. ಹಾಡು ಬಿಡುಗಡೆಯಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯತೊಡಗಿದೆ. ಚಿತ್ರಕ್ಕೆ
ಕರಾವಳಿ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿರೋ ಸುಷ್ಮಿತಾ ಭಟ್
ಮುಂಬಯಿ, 24 ನವೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ ಎಂದೇ ಖ್ಯಾತರಾಗಿದ್ದ ಹಿರಿಯ ನಟ ಧರ್ಮೇಂದ್ರ (89) ಇಂದು ನಿಧನರಾಗಿದ್ದಾರೆ. ಕೆಲಕಾಲದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮೊದಲು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮನೆಗೆ ಕ
ಪಣಜಿ, 23 ನವೆಂಬರ್ (ಹಿ.ಸ.): ಆ್ಯಂಕರ್:ಮಧ್ಯಪ್ರದೇಶದ ಮೊರೆನಾ, ಭಿಂದ್, ಶಿಯೋಪುರ್, ಗ್ವಾಲಿಯರ್ ಮತ್ತು ದಾಟಿಯಾ ಜಿಲ್ಲೆಗಳ ಸಾಮಾಜಿಕ-ಸಾಂಸ್ಕೃತಿಕ ವಾಸ್ತವಿಕತೆಯನ್ನು ಬಿಂಬಿಸುವ ಯುವ ನಿರ್ದೇಶಕ ಅನ್ಹಾದ್ ಮಿಶ್ರಾ ಅವರ ‘ಚಂಬಲ್’ ನಾನ್-ಫೀಚರ್ ಚಿತ್ರವು ಇಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಭಾರತೀಯ
ಬೆಂಗಳೂರು, 01 ಡಿಸೆಂಬರ್ (ಹಿ.ಸ.) : ಆ್ಯಂಕರ್ : ಆರ್ಥಿಕ ಬೆಳವಣಿಗೆಯಲ್ಲಿ ಭಾರತ ಜಪಾನ್ ಅನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಏರುತ್ತಲೇ ಭಾರತದ ನವೀಕರಿಸಬಹುದಾದ ಇಂಧನ ವಲಯದಲ್ಲಿ ಖಾಸಗಿ ಹೂಡಿಕೆಯೂ ಅಧಿಕಗೊಳ್ಳುವ ನಿರೀಕ್ಷೆ ಹುಟ್ಟಿಸಿದೆ. 2030ರ ವೇಳೆಗೆ 500 ಗಿಗಾವ್ಯಾಟ್ ಪಳೆಯುಳಿಕೆಯೇತರ ವಿದ್ಯು
ಅಮೆರಿಕೇತರ ಮಾರುಕಟ್ಟೆಗಳಲ್ಲಿ ಭಾರತದ ಉತ್ಪನ್ನಗಳಿಗೆ ಭರ್ಜರಿ ಬೇಡಿಕೆ, ವಹಿವಾಟು ಏರಿಕೆ
ಬೆಂಗಳೂರು, 19 ನವೆಂಬರ್ (ಹಿ.ಸ.) : ಆ್ಯಂಕರ್ : ಭಾರತದ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸ್ಥಾಪಿಸಿದ ʼಇ-ಜಾಗೃತಿ ವೇದಿಕೆʼ ಪಾರದರ್ಶಕತೆ ಮತ್ತು ದಕ್ಷತೆಗೆ ಇದೀಗ ದೇಶದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಕ್ರಾಂತಿ ಮೂಡಿಸುತ್ತಿದೆ. ಅನಿವಾಸಿ ಭಾರತೀಯ ಗ್ರಾಹಕರ ಹಿತರಕ್ಷಣೆಯಲ್ಲೂ ಕ್ರಾಂತಿಗೆ ನಾಂದಿ ಹಾಡಿ
The Incredible Benefits of Being in Alpha State
ಹೆದ್ದಾರಿ ಬಳಿ ʼಸೌರ ವಿದ್ಯುತ್ ಸ್ಥಾವರʼಕ್ಕೆ ಅಣಿ
Copyright © 2017-2024. All Rights Reserved Hindusthan Samachar News Agency
Powered by Sangraha