ಕೊಪ್ಪಳ, 14 ಮಾರ್ಚ್ (ಹಿ.ಸ.) ಆ್ಯಂಕರ್: ಪ್ರೀತಿ ವಿಚಾರಕ್ಕೆ ಅಡ್ಡಿಯಾದನೆಂದು ಕೊಲೆಯಾದ ಕುಕನೂರು ತಾಲ್ಲೂಕಿನ ತಳಕಲ್ ಗ್ರಾಮದ ಮಂಜುನಾಥ ಎಂಬ ಬಾಲಕನ ಕೊಲೆ ಪ್ರಕರಣದಲ್ಲಿ ಆರೋಪಿಯ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ರೂ.7 ಸಾವಿರಗಳ ದಂಡ ಸಹಿತ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಕೊಪ
ಬಳ್ಳಾರಿ, 13 ಮಾರ್ಚ್ (ಹಿ.ಸ.): ಆ್ಯಂಕರ್: ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಇಂಧನ ಮಾರುಕಟ್ಟೆಯಲ್ಲಿ ಉಂಟಾಗಿರುವ ಬೆಲೆ ಏರಿಳಿತ ಹಾಗೂ ಎಲ್.ಪಿ.ಜಿ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಅಡುಗೆ ಅನಿಲ ವಿತರಣಾ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳಾಗಿವೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರ
ನವದೆಹಲಿ, 13 ಮಾರ್ಚ್ (ಹಿ.ಸ.): ಆ್ಯಂಕರ್: ಹರಿಯಾಣದ ಸಮಲ್ಖಾನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಪ್ರತಿನಿಧಿ ಸಭೆ ಇಂದು ಆರಂಭಗೊಂಡಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ ಸಭೆಯನ್ನು ಸಂಘದ ಸರಸಂಘಚಾಲಕರಾದ ಮೋಹನ್ ಭಾಗವತ್ ಹಾಗೂ ಸರ್ಕಾರಿವಾಹ ದತ್ತಾತ್ರೇಯ ಹೊಸಬಾಳೆ ದೀಪ ಪ್ರಜ್ವಲನೆ ಮೂಲಕ ಉ
ಬಳ್ಳಾರಿ, 09 ಮಾರ್ಚ್ (ಹಿ.ಸ.) ಆ್ಯಂಕರ್: ಗುರುಕುಲ ಇಂಟರ್ನ್ಯಾಷನಲ್ ಶಾಲೆಯ ಸಹಪಾಠಿ ಡಿ. ಹೇಮಂತ್ (15)ನ ಕೊಲೆಗೆ ಕಾರಣವಾಗಿರುವ ಅಪ್ರಾಪ್ತ ಬಾಲಕನು ಪೊಲೀಸರ ವಶದಲ್ಲಿದ್ದು, ತನಿಖಾ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯು ಅಪ್ರಾಪ್ತನು. ಅಲ್ಲದೇ, ಆತನ ಭದ್ರತೆ ಮ
ಅಹಮದಾಬಾದ್, 08 ಮಾರ್ಚ್ (ಹಿ.ಸ.): ಆ್ಯಂಕರ್: ಭಾರತ ಕ್ರಿಕೆಟ್ ತಂಡ ನ್ಯೂಜಿಲೆಂಡ್ ವಿರುದ್ಧ ನಡೆದ ಟ್ವೆಂಟಿ–20 ವಿಶ್ವಕಪ್ ಅಂತಿಮ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸತತ ಮೂರನೇ ಬಾರಿ ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಭಾರತ ಒಟ್ಟು ಮೂರನೇ ಬಾರಿ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿದೆ.
Enter your Email Address to subscribe to our newsletters
युगवार्ता
नवोत्थान
ನವದೆಹಲಿ, 16 ಮಾರ್ಚ್ (ಹಿ.ಸ.): ಆ್ಯಂಕರ್: ದೇಶದಲ್ಲಿ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಲಭ್ಯತೆ ಮತ್ತು ಬೆಲೆ ಏರಿಕೆ ವಿಚಾರವಾಗಿ ಸೋಮವಾರ ರಾಜ್ಯಸಭೆಯಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ ನಡುವೆ ತೀವ್ರ ವಾಗ್ವಾದ ನಡೆಯಿತು. ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ವಿಷಯ
ನವದೆಹಲಿ, 16 ಮಾರ್ಚ್ (ಹಿ.ಸ.): ಆ್ಯಂಕರ್: ಕೇಂದ್ರ ಸಾಹಿತ್ಯ ಅಕಾಡೆಮಿ 2025ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಈ ಬಾರಿ ದೇಶದ 24 ಭಾರತೀಯ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಗಳು ಪ್ರಶಸ್ತಿಗೆ ಆಯ್ಕೆಯಾಗಿವೆ. ಅಕಾಡೆಮಿಯ ಕಾರ್ಯದರ್ಶಿ ಪಲ್ಲವಿ ಪ್ರ
ಇಂಫಾಲ, 16 ಮಾರ್ಚ್ (ಹಿ.ಸ.): ಆ್ಯಂಕರ್: ಮಣಿಪುರ ಪೋಲಿಸರು ರಾಜ್ಯದ ವಿವಿಧ ಪ್ರದೇಶಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ, ಮಾದಕ ದ್ರವ್ಯ ಹಾಗೂ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದೆ. ಮೊರೆಹ್ನ ಯುಕೋ ಬ್ಯಾಂಕ್ ಕಟ್ಟಡದೊಳಗೆ ನುಗ್ಗಿ ಉಪಕರಣಗಳನ್ನು ಕದಿಯಲು
ಲಕ್ನೋ, 16 ಮಾರ್ಚ್ (ಹಿ.ಸ.): ಆ್ಯಂಕರ್: ಆರ್ಎಸ್ಎಸ್ ಸರ್ಕಾರಿವಾಹ ದತ್ತಾತ್ರೇಯ ಹೊಸಬಾಳೆ ಅವರು ಚೈತ್ರ ನವರಾತ್ರಿ ಅಂಗವಾಗಿ ಮಾರ್ಚ್ 18ರಂದು ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 19ರಂದು ಅಯೋಧ್ಯೆ ರಾಮ ಮಂದಿರದಲ್ಲಿ ನಡೆಯಲಿರುವ ವರ್ಷ ಪ್ರತಿಪದ ಮಹೋತ್ಸವದಲ್ಲಿ ಅವರು
ನವದೆಹಲಿ, 16 ಮಾರ್ಚ್ (ಹಿ.ಸ.): ಆ್ಯಂಕರ್: ಪೂರ್ಣಬ್ರಹ್ಮ ಹರಿಚಂದ್ ಠಾಕೂರ್ ಅವರ 215ನೇ ಜಯಂತಿ ಅಂಗವಾಗಿ ಆಯೋಜಿಸಲಾಗುತ್ತಿರುವ ಮಾತುವಾ ಧರ್ಮ ಮೇಳದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತುವಾ ಸಮುದಾಯಕ್ಕೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ ಅವರು
Never miss a thing & stay updated with all the latest news around the world!
468.9k
14.1k
ಬಳ್ಳಾರಿ, 16 ಮಾರ್ಚ್ (ಹಿ.ಸ.) ಆ್ಯಂಕರ್ : ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ ಒಳಗೊಂಡು ಒಟ್ಟು 32 ನ್ಯಾಯಾಲಯಗಳಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ಸುಸೂತ್ರವಾಗಿ ನಡೆದು, ವಿವಿಧ ವ್ಯಾಜ್ಯಗಳ ಪ್ರಕರಣಗಳು ವಿಲೇವಾರಿಯಾದವು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು
ವಿಜಯಪುರ, 16 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ನಡೆಯುತ್ತಿರುವ ರಸ್ತೆ ಹಾಗೂ ಸೇತುವೆ ಕಾಮಗಾರಿಗಳನ್ನು ಪರಿಶೀಲಿಸಿದರು. ತಿಕೋಟಾ ತಾಲೂಕಿನ ಹರನಾಳ
ಬಳ್ಳಾರಿ, 16 ಮಾರ್ಚ್ (ಹಿ.ಸ.): ಆ್ಯಂಕರ್ : ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) 2026-27 ನೇ ಸಾಲಿಗೆ ಅರ್ಹ ಖಾಸಗಿ ಅಭ್ಯರ್ಥಿಗಳಿಂದ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಡಿ.ಜಿ.ಟಿ ಮಾರ್ಗಸೂಚಿಗಳ ಪ್ರಕಾರ ಕನಿಷ್ಟ ಅರ್ಹತೆ ಅನುಭವ ಮತ್ತು ಇತರೆ ಅರ್ಹತಾ ಮಾನದಂ
ಬಾಗಲಕೋಟೆ, 16 ಮಾರ್ಚ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಸರಕಾರಿ ತಾಲ್ಲೂಕು ಆಸ್ಪತ್ರೆಯಲ್ಲಿ ಮೂಲಭೂತ ಔಷಧಗಳ ಕೊರತೆ ಉಂಟಾಗಿದ್ದು, ವಿವಿಧ ಯೋಜನೆಗಳಡಿ ಬಂದ ಲಕ್ಷಾಂತರ ರೂಪಾಯಿ ಅನುದಾನ ದುರ್ಬಳಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ತಾಲೂಕು ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿ
ಬಳ್ಳಾರಿ, 16 ಮಾರ್ಚ್ (ಹಿ.ಸ.): ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು 6 ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶಾತಿಗೆ ಆಯ್ಕೆ ಮಾಡಲು ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಬಳ್ಳಾರಿ, 16 ಮಾರ್ಚ್ (ಹಿ.ಸ.): ಆ್ಯಂಕರ್ : ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ‘ವಚನ ಕಲ್ಯಾಣ'' ಎಂಬ ಬೃಹತ್ ನಾಟಕವನ್ನು ಸಿದ್ಧಪಡಿಸಿ ರಾಜ್ಯಾದ್ಯಂತ ಪ್ರದರ್ಶಿಸಲು ಉದ್ದೇಶಿಸಿದ್ದು, ಈ ನಾಟಕದಲ್ಲಿ ಅಭಿನಯಿಸಲು ಆಸಕ್ತಿಯುಳ್ಳ ನುರಿತ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ ಎಂದು ಕನ್ನ
ಬಳ್ಳಾರಿ, 16 ಮಾರ್ಚ್ (ಹಿ.ಸ.): ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವಿಭಾಗದ ವ್ಯಾಪ್ತಿಗೆ ಬರುವ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಆಲಿಸಲು ಮತ್ತು ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಮಾ.18 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ವಲಯ ಕಚೇರಿಯ ಮೊದಲನ
ಗಂಗಾವತಿ, 16 ಮಾರ್ಚ್ (ಹಿ.ಸ.) ಆ್ಯಂಕರ್: ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2025–26ನೇ ಸಾಲಿಗೆ ಐಟಿಐ ವಿವಿಧ ವೃತ್ತಿಯಲ್ಲಿ ತರಬೇತಿಗಳಿಗಾಗಿ ಪ್ರವೇಶ ಬಯಸುವ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಗಂಗಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ
ಕೊಪ್ಪಳ, 16 ಮಾರ್ಚ್ (ಹಿ.ಸ.) ಆ್ಯಂಕರ್: ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ (ರಿ), ಹಳಿಯಾಳ ವತಿಯಿಂದ 30 ದಿನಗಳ ಉಚಿತ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ಹಾಗೂ ಕುರಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗಾ
ಟೆಹ್ರಾನ್, 16 ಮಾರ್ಚ್ (ಹಿ.ಸ.): ಆ್ಯಂಕರ್: ಮಧ್ಯಪೂರ್ವದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಸಂಘರ್ಷ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಪರಿಸ್ಥಿತಿ ಇನ್ನಷ್ಟು ಉದ್ವಿಗ್ನವಾಗಿದೆ. ಇಸ್ರೇಲ್–ಇರಾನ್ ಹಾಗೂ ಅಮೆರಿಕ ನಡುವಿನ ಸಂಘರ್ಷದಲ್ಲಿ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳು ಹೆಚ್ಚಾಗಿವೆ. ಇರಾನ್ ತನ್ನ
ವಾಷಿಂಗ್ಟನ್, 15 ಮಾರ್ಚ್ (ಹಿ.ಸ.): ಆ್ಯಂಕರ್: ಪಶ್ಚಿಮ ಇರಾಕ್ನಲ್ಲಿ ಇಂಧನ ತುಂಬಿಸುವ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟ ಆರು ಅಮೆರಿಕನ್ ಸೈನಿಕರ ಗುರುತನ್ನು ಅಮೆರಿಕದ ರಕ್ಷಣಾ ಇಲಾಖೆಯ ಪ್ರಧಾನ ಕಚೇರಿ ಪೆಂಟಗನ್ ಬಹಿರಂಗಪಡಿಸಿದೆ. ಈ ದುರ್ಘಟನೆ ಗುರುವಾರ ಇರ
ವಾಷಿಂಗ್ಟನ್, 14 ಮಾರ್ಚ್ (ಹಿ.ಸ.): ಆ್ಯಂಕರ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಎದುರಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಇರಾನ್ನ ಪ್ರಮುಖ ದ್ವೀಪವಾದ ಖಾರ್ಗ್ ದ್ವೀಪದ ಮೇಲೆ ಅಮೆರಿಕದ ಸೇನೆ ಭಾರಿ ಬಾಂಬ್ ದಾಳಿ ನಡೆಸಿದೆ ಎಂದು ತಿಳಿಸಿದ್ದಾರೆ. ಈ ದ
ವಾಷಿಂಗ್ಟನ್, 13 ಮಾರ್ಚ್ (ಹಿ.ಸ.): ಆ್ಯಂಕರ್: ಇರಾನ್ ಜೊತೆ ನಡೆಯುತ್ತಿರುವ ಯುದ್ಧದ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಕಟುವಾದ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 28ರಿಂದ ಆರಂಭವಾದ ಸಂಘರ್ಷದ ನಡುವೆ ಶುಕ್ರವಾರ ಬೆಳಗ್ಗೆ ಅವರು “ಇಂದು ಇರಾನ್ ಸರ್ಕಾರಕ್ಕೆ ಏನ
ವಾಷಿಂಗ್ಟನ್, 13 ಮಾರ್ಚ್ (ಹಿ.ಸ.): ಆ್ಯಂಕರ್: ಅಮೆರಿಕದ ಮಿಚಿಗನ್ ರಾಜ್ಯದ ವೆಸ್ಟ್ ಬ್ಲೂಮ್ಫೀಲ್ಡ್ ಪ್ರದೇಶದಲ್ಲಿರುವ ಪ್ರಸಿದ್ಧ ಯಹೂದಿ ಪೂಜಾಸ್ಥಳ ದೇವಾಲಯ ಇಸ್ರೇಲ್ ಮೇಲೆ ಗುರುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯಲ್ಲಿ ಶಂಕಿತನೊಬ್ಬ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ದೇವಾಲಯದ ಒಳಭಾಗದಲ್ಲಿದ್ದ ಭಕ್ತ
ನವದೆಹಲಿ, 16 ಮಾರ್ಚ್ (ಹಿ.ಸ.): ಆ್ಯಂಕರ್: ಜಾಗತಿಕ ಷೇರು ಮಾರುಕಟ್ಟೆಗಳಲ್ಲಿ ಇಂದು ದೌರ್ಬಲ್ಯದ ಲಕ್ಷಣಗಳು ಗೋಚರಿಸುತ್ತಿವೆ. ಹಿಂದಿನ ವಹಿವಾಟಿನಲ್ಲಿ ಅಮೆರಿಕದ ಮಾರುಕಟ್ಟೆಗಳು ಕುಸಿತದೊಂದಿಗೆ ಮುಕ್ತಾಯಗೊಂಡಿದ್ದು, ಯುರೋಪಿನ ಮಾರುಕಟ್ಟೆಗಳಲ್ಲಿಯೂ ನಿರಂತರ ಮಾರಾಟದ ಒತ್ತಡ ಕಂಡುಬಂದಿದೆ. ಇತ್ತ ಏಷ್ಯಾದ
ನವದೆಹಲಿ, 13 ಮಾರ್ಚ್ (ಹಿ.ಸ.): ಆ್ಯಂಕರ್: ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಆರಂಭಿಕ ವಹಿವಾಟಿನ ವೇಳೆ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಕುಸಿತದ ಪ್ರವೃತ್ತಿ ಕಂಡುಬಂದಿದೆ. ಚಿನ್ನದ ಬೆಲೆ 10 ಗ್ರಾಂಗೆ ಸುಮಾರು ₹1,020 ರಿಂದ ₹1,110 ರವರೆಗೆ ಇಳಿಕೆಯಾಗಿದ್ದು, ಬೆಳ್ಳಿಯ ಬೆಲೆಯೂ ಪ್ರತಿ ಕಿಲೋಗ
ನವದೆಹಲಿ, 12 ಮಾರ್ಚ್ (ಹಿ.ಸ.): ಆ್ಯಂಕರ್: ಚಿನಿವಾರ ಮಾರುಕಟ್ಟೆಯಲ್ಲಿ ಗುರುವಾರ ಆರಂಭಿಕ ವಹಿವಾಟಿನಲ್ಲಿ ಚಿನ್ನದ ಬೆಲೆ ಏರಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬಂದಿದೆ. ಇಂದು ಚಿನ್ನದ ಬೆಲೆ 10 ಗ್ರಾಂಗೆ ₹850 ರಿಂದ ₹930 ರವರೆಗೆ ಏರಿಕೆಯಾಗಿದೆ. ಇದರಿಂದಾಗಿ ದೇಶದ ಹೆಚ್ಚಿನ ಮ
ನವದೆಹಲಿ, 11 ಮಾರ್ಚ್ (ಹಿ.ಸ.): ಆ್ಯಂಕರ್:ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರೀ ಏರಿಕೆಯನ್ನು ದಾಖಲಿಸಿವೆ. ಆರಂಭಿಕ ವಹಿವಾಟಿನಲ್ಲೇ ಚಿನ್ನದ ಬೆಲೆ 10 ಗ್ರಾಂಗೆ ₹670 ರಷ್ಟು ಏರಿಕೆಯಾಗಿ ಹೊಸ ಮಟ್ಟ ತಲುಪಿದ್ದು, ಬೆಳ್ಳಿಯ ಬೆಲೆಯೂ ಪ್ರತಿ ಕಿಲೋಗ್ರಾಂಗೆ ₹10,200 ರಷ್ಟ
ಇಂದೋರ್, 16 ಮಾರ್ಚ್ (ಹಿ.ಸ.): ಆ್ಯಂಕರ್: ಭಾರತೀಯ ಕಿವುಡ ಕ್ರಿಕೆಟ್ ಸಂಘ (ಐಡಿಸಿಎ) ಆಯೋಜಿಸಿದ್ದ 7ನೇ ರಾಷ್ಟ್ರೀಯ ವಲಯ ಏಕದಿನ ಕಿವುಡ ಕ್ರಿಕೆಟ್ ಚಾಂಪಿಯನ್ಶಿಪ್ ಭಾನುವಾರ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಸಮಾರೋಪಗೊಂಡಿತು. ರೋಚಕ ಪಂದ್ಯಗಳ ನಡುವೆ ನಡೆದ ಫೈನಲ್ನಲ್ಲಿ ಉತ್ತರ ವಲಯ ತಂಡ ಪ್ರಶಸ್ತಿಯನ
ಕ್ಯಾಲಿಫೋರ್ನಿಯಾ, 14 ಮಾರ್ಚ್ (ಹಿ.ಸ.): ಆ್ಯಂಕರ್: ವಿಶ್ವದ ನಂ.1 ಟೆನಿಸ್ ಆಟಗಾರ್ತಿ ಅರಿನಾ ಸಬಲೆಂಕಾ ಅದ್ಭುತ ಪ್ರದರ್ಶನ ನೀಡಿ ಇಂಡಿಯನ್ ವೆಲ್ಸ್ ಮಾಸ್ಟರ್ಸ್ 2026 ಮಹಿಳಾ ಸಿಂಗಲ್ಸ್ ಫೈನಲ್ಗೆ ಪ್ರವೇಶಿಸಿದ್ದಾರೆ. ಸೆಮಿಫೈನಲ್ ಪಂದ್ಯದಲ್ಲಿ ಅವರು 14ನೇ ಶ್ರೇಯಾಂಕದ ಲಿಂಡಾ ನೋಸ್ಕೋವಾ ಅವರನ್ನು 6-3,
ವಾಷಿಂಗ್ಟನ್, 13 ಮಾರ್ಚ್ (ಹಿ.ಸ.): ಆ್ಯಂಕರ್: ಆಟಗಾರರ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮುಂಬರುವ 2026 ಫಿಫಾ ವಿಶ್ವಕಪ್ನಲ್ಲಿ ಇರಾನ್ ಫುಟ್ಬಾಲ್ ತಂಡ ಭಾಗವಹಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಇದು ಆಟ
ಮ್ಯಾಡ್ರಿಡ್, 12 ಮಾರ್ಚ್ (ಹಿ.ಸ.): ಆ್ಯಂಕರ್: 2025–26ರ ಯುಇಎಫ್ಎ ಚಾಂಪಿಯನ್ಸ್ ಲೀಗ್ ಸ್ಪರ್ಧೆಯ 16ರ ಸುತ್ತಿನ ಮೊದಲ ಪಂದ್ಯದಲ್ಲಿ ರಿಯಲ್ ಮ್ಯಾಡ್ರಿಡ್ ತಂಡವು ಮ್ಯಾಂಚೆಸ್ಟರ್ ಸಿಟಿ ವಿರುದ್ಧ 3–0 ಗೋಲುಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿ ಕ್ವಾರ್ಟರ್ಫೈನಲ್ ಪ್ರವೇಶದತ್ತ ಬಲವಾದ ಹೆಜ್ಜೆ ಇಟ್ಟಿ
ಗದಗ, 15 ಮಾರ್ಚ್ (ಹಿ.ಸ.) ಆ್ಯಂಕರ್:- ಕುಟುಂಬದೊಳಗಿನ ಸಣ್ಣ ವಿಚಾರವೇ ದೊಡ್ಡ ದುರಂತಕ್ಕೆ ಕಾರಣವಾದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಮಗಳ ಮದುವೆ ವಿಚಾರವಾಗಿ ಮೂಡಿದ ಅಣ್ಣತಮ್ಮಂದಿರ ನಡುವಿನ ವೈಮನಸ್ಸು ಕೊನೆಗೆ ಹಲ್ಲೆ ಹಾಗೂ ಸಾವಿನ ದುರಂತಕ್ಕೆ ತಿರುಗಿದೆ. ಸುಮಾರು 15 ರಿಂದ 16 ದ
ಯಲಬುರ್ಗಾ, 12 ಮಾರ್ಚ್ (ಹಿ.ಸ.) ಆ್ಯಂಕರ್: ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿ ತನ್ನ ಇಬ್ಬರು ಹೆಣ್ಣು ಮಕ್ಕಳ ಜೊತೆಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾರನಾಳ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತರು ಬಾಳವ್ವ ಕುರಿ (35). ಈ ಗೃಹಿಣಿಯು ತನ್ನ ಇಬ್ಬರು ಹೆಣ್ಣು ಮಕ್ಕಳಾದ ಹುಲಿಗ
ಕೂಡ್ಲಿಗಿ, 12 ಮಾರ್ಚ್ (ಹಿ.ಸ.) ಆ್ಯಂಕರ್: ರಸ್ತೆಗೆ ಕಣ ಮಾಡಲು ಹಾಕಿದ್ದ ರಾಗಿಯ ಮೇಲೆ ದ್ವಿಚಕ್ರ ವಾಹನ ಚಾಲನೆ ಮಾಡಿದ ಕಾರಣ ವಾಹನ ಸ್ಕಿಡ್ ಆಗಿ ಸವಾರರು ಇಬ್ಬರು ರಸ್ತೆಗೆ ಬಿದ್ದಾಗ, ಲಾರಿಯೊಂದು ಅವರ ಮೇಲೆ ಹರಿದುಹೋದ ಕಾರಣ ಅಜ್ಜ - ಮೊಮ್ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾಗಿ
ಬಳ್ಳಾರಿ, 08 ಮಾರ್ಚ್ (ಹಿ.ಸ.): ಆ್ಯಂಕರ್: ಬಳ್ಳಾರಿಯ ಗುರುಕುಲ ಶಾಲೆಯ ಹಾಸ್ಟಲ್ ನಲ್ಲಿ ಒಂಭತ್ತನೇ ತರಗತಿ ವಿದ್ಯಾರ್ಥಿ ತನ್ನ ಸಹಪಾಠಿಗಳ ಮೇಲೆ ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ, ಒಬ್ಬ ವಿದ್ಯಾರ್ಥಿಯನ್ನು ಕೊಲೆ ಮಾಡಿ, ಇತರರ ಮೇಲೆ ಹಲ್ಲೆ ನಡೆಸಿ ಹಾಸ್ಟೆಲ್ ನಿಂ
ವಿಜಯಪುರ, 15 ಮಾರ್ಚ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಅವರು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಕಲುಷ’ ಕನ್ನಡ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು. ಉತ್ತರ ಕರ್ನಾಟಕದ ಹಲವು ಕಲಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿರುವ ಈ ಚಿತ್ರ ಈಗ
ಬೆಂಗಳೂರು, 04 ಮಾರ್ಚ್ (ಹಿ.ಸ.): ಆ್ಯಂಕರ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಬೇಕಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಜೂನ್ 4ಕ್ಕೆ ಮುಂದೂಡಲಾಗಿದೆ ಎಂದು ಅಧಿಕೃತವಾಗಿ ಘೋಷಿಸಿದೆ. ಚಿತ್ರದ ಟ್ರೈಲರ
ಬೆಂಗಳೂರು, 28 ಫೆಬ್ರವರಿ (ಹಿ.ಸ.): ಆ್ಯಂಕರ್:ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಗುರುದತ್ತ ಗಾಣಿಗ ಫಿಲ್ಮ್ಸ್ ಇದೀಗ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದೆ. ವಿಷ್ಣು ಸತೀಸನ್ ನಿರ್ದೇಶನದ ಹೊಸ ಸಿನಿಮಾಗೆ ಗುರುದತ್ತ ಗಾಣಿಗ ಬಂಡವಾಳ ಹೂಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಚಿತ್ರದಲ್ಲಿ ದಕ್ಷಿ
ಉದಯಪುರ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ತೆಲುಗು ಮತ್ತು ಕನ್ನಡ ಚಿತ್ರರಂಗದ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಬೆಳಗ್ಗೆ 8 ಗಂಟೆಗೆ ನಡೆದ ಶುಭ ಮುಹೂರ್ತದಲ್ಲಿ ‘ವಿರೋಶ್’ ಜೋಡಿ ಸಪ್ತಪದಿ ತುಳಿದು ಹೊಸ ಜೀವನಕ
ಸ್ಯಾಂಡಲ್ವುಡ್ನಲ್ಲೊಂದು ಸಾಮಾಜಿಕ ಕಳಕಳಿಯ ಸಿನಿಮಾ
ಬೆಂಗಳೂರು, 15 ಮಾರ್ಚ್ (ಹಿ.ಸ.): ಆ್ಯಂಕರ್: ಜಾಗತಿಕ ಸವಾಲುಗಳ ನಡುವೆಯೂ ಭಾರತದ ಆರ್ಥಿಕತೆ ಅಪ್ರತಿಮ ವೇಗವನ್ನು ಪ್ರದರ್ಶಿಸುತ್ತಿದೆ. 2025-26ನೇ ಹಣಕಾಸು ವರ್ಷದಲ್ಲಿ ದೇಶದ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಬೆಳವಣಿಗೆ ಅಂದಾಜನ್ನು ಶೇ.7.6ಕ್ಕೆ ಏರಿಸಲಾಗಿದೆ. ಯುದ್ಧ ಸಂಘರ್ಷದ ಸಂದಿಗ್ಧ ಪರಿಸ್ಥಿತ
ಗದಗ, 15 ಮಾರ್ಚ್ (ಹಿ.ಸ.) ಆ್ಯಂಕರ್:ಗದಗ ಜಿಲ್ಲೆಯ ನರಗುಂದ ತಾಲೂಕಿನ ಕಲ್ಲಾಪುರ ಗ್ರಾಮದ ಹೊಲವೊಂದರಲ್ಲಿ ಹೈನಿಡೇ ಕುಟುಂಬಕ್ಕೆ ಸೇರಿದ ಪಟ್ಟೆಕತ್ತೆಕಿರುಬ (ಹೈನಾ) ಎರಡು ಮರಿಗಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ಈ ಮೂಲಕ ಕತ್ತೆಕಿರುಬಗಳು ಈ ಭಾಗದಲ್ಲಿ ಸಂತಾನೋತ್ಪತ್ತಿಗೆ ಹೊಸ ವಲಯ ಕಂ
ಧಾರವಾಡ, 12 ಮಾರ್ಚ್ (ಹಿ.ಸ.): ಆ್ಯಂಕರ್: ಧಾರವಾಡ ತಪೋವನದ ಶ್ರೀ ಶಿವಕುಮಾರ ಸ್ವಾಮಿಗಳು ಕುರಿತಾದ ಲೇಖನ ತಪೋವನ ಎಂಬ ಹೆಸರು ಎರಡು ಪದಗಳ ಸಂಯೋಜನೆಯಾಗಿದೆ: ತಪಸ್ ಮತ್ತು ವನ. ತಪಸ್ ಎಂದರೆ ಧ್ಯಾನ ಮತ್ತು ವನ ಎಂದರೆ ಕಾಡು ಅಥವಾ ಕಾಡು. ಆದ್ದರಿಂದ ತಪೋವನದ ಅರ್ಥ ಧ್ಯಾನಕ್ಕಾಗಿ ಉದ್ಯಾನ ಎಂದಾಗಿರಬಹುದು
ಬೆಂಗಳೂರು, 10 ಮಾರ್ಚ್ (ಹಿ.ಸ.): ಆ್ಯಂಕರ್: ಇಂಧನ ಸುಸ್ಥಿರತೆಯಲ್ಲಿ ಭಾರತ ಇಂದು ಅಭೂತಪೂರ್ವ ಸಾಧನೆ ತೋರುತ್ತಿದ್ದು, ನವೀಕರಿಸಬಹುದಾದ ಇಂಧನದಲ್ಲಿ ಜಗತ್ತಿನೆದುರು ಐತಿಹಾಸಿಕ ಉತ್ಪಾದನಾ ಸಾಮರ್ಥ್ಯ ಪ್ರದರ್ಶಿಸುತ್ತಿದೆ. ಇದು ಶುದ್ಧ ಇಂಧನದ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಪ್ರಸಕ್ತ ಹಣಕಾಸು ವರ್ಷದಲ
ಬಳ್ಳಾರಿ, 07 ಮಾರ್ಚ್ (ಹಿ.ಸ.): ಆ್ಯಂಕರ್: ಜಿಲ್ಲೆಯ ಐದಕ್ಕೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ಸಿಗರೇ ಶಾಸಕರು. ಸಂಸದರೂ ಕಾಂಗ್ರೆಸ್ಸಿಗರು ಮತ್ತು ಬಳ್ಳಾರಿ ಮಹಾನಗರ ಪಾಲಿಕೆಯಲ್ಲೂ ಅಧಿಕಾರ. ಆದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ರ ಸಾಲಿನ ಬಜೆಟ್ನಲ್ಲಿ `ಶೂನ್ಯ''. ಕಾಂಗ್ರ
Copyright © 2017-2024. All Rights Reserved Hindusthan Samachar News Agency
Powered by Sangraha