ರಾಮನಗರ, 13 ಜುಲೈ (ಹಿ.ಸ.) : ಆ್ಯಂಕರ್ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಜಯಪುರ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಸ್ಥಳದಲ್
ತಿರುವಲ್ಲೂರು, 13 ಜುಲೈ (ಹಿ.ಸ.) : ಆ್ಯಂಕರ್ : ತಮಿಳುನಾಡಿನ ತಿರುವಲ್ಲೂರು ರೈಲು ನಿಲ್ದಾಣದಲ್ಲಿ ಇಂಧನ ಸಾಗಿಸುತ್ತಿದ್ದ ಸರಕು ರೈಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವು ಬೋಗಿಗಳಲ್ಲಿ ಅಗ್ನಿ ವ್ಯಾಪಿಸಿದೆ. ಭಾನುವಾರ ನಡೆದ ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ವಿದ್ಯುತ್ ರೈಲು ಸಂಚಾರದಲ್
ಹೈದರಾಬಾದ್, 13 ಜುಲೈ (ಹಿ.ಸ.) : ಆ್ಯಂಕರ್ : ತೆಲುಗು ಚಿತ್ರರಂಗದ ಹೆಸರಾಂತ ನಟ ಹಾಗೂ ಮಾಜಿ ಶಾಸಕ ಕೋಟಾ ಶ್ರೀನಿವಾಸ್ ರಾವ್ (83) ಅವರು ಭಾನುವಾರ ಬೆಳಿಗ್ಗೆ 4 ಗಂಟೆಗೆ ಹೈದರಾಬಾದ್ನ ತಮ್ಮ ನಿವಾಸದಲ್ಲಿ ನಿಧನರಾದರು. 700ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಅವರು ದಕ್ಷಿಣ ಭಾರತದ ಸಿನಿಮಾ ಪ್ರೇಕ್ಷಕರ
ರಾಯಚೂರು, 12 ಜುಲೈ (ಹಿ.ಸ.) ಆ್ಯಂಕರ್: ರಾಜ್ಯ ಸರ್ಕಾರದ ಜನಪರ ಮತ್ತು ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದ್ದು, ಈ ಯೋಜನೆಗಳ ಪೈಕಿ ಶಕ್ತಿ ಯೋಜನೆಯಡಿ ಫಲಾನುಭವಿಗಳ ಸಂಖ್ಯೆ 500 ಕೋಟಿ ಟ್ರಿಪ್ಗಳ ಗಡಿ ದಾಟ್ಟುವ ಮೂಲಕ ಹೆಣ್ಣು ಮಕ್ಕಳಿಗೆ ಉಚಿತವಾಗಿ ಪ್ರಯಾ
ರಾಯಚೂರು, 12 ಜುಲೈ (ಹಿ.ಸ.) ಆ್ಯಂಕರ್: ಬೆಂಗಳೂರು–ಹುಬ್ಬಳ್ಳಿ ಎಕ್ಸ್ಪ್ರೆಸ್ (ಟ್ರೈನ್ ಸಂಖ್ಯೆ 17391/92) ರೈಲನ್ನು ಸಿಂಧನೂರವರೆಗೆ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೇ ಖಾತೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರು ಶನಿವಾರ ಜಿಲ್ಲೆಯ ಸಿಂಧನೂರಿನ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದ
Enter your Email Address to subscribe to our newsletters
युगवार्ता
नवोत्थान
ಇಂಫಾಲ್, 13 ಜುಲೈ (ಹಿ.ಸ.) : ಆ್ಯಂಕರ್ : ಮಣಿಪುರದ ಇಂಫಾಲ ಪೂರ್ವ, ತೌಬಲ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಜುಲೈ 11 ಹಾಗೂ 12ರಂದು ಭದ್ರತಾ ಪಡೆಗಳು ನಡೆಸಿದ ಗುಪ್ತಚರ ಆಧಾರಿತ ಕಾರ್ಯಾಚರಣೆಗಳಲ್ಲಿ ಐದು ಮಂದಿ ಉಗ್ರರನ್ನು ಬಂಧಿಸಲಾಗಿದೆ. ಇಂಫಾಲ ಪೂರ್ವ ಜಿಲ್ಲೆಯ ಲೈಖೋಂಗ್ ಗ್ರಾಮದಲ್ಲಿ ಇಬ್ಬರು ಕೆವೈಕ
ನವದೆಹಲಿ, 13 ಜುಲೈ (ಹಿ.ಸ.) : ಆ್ಯಂಕರ್ : ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಇಂದಿನಿಂದ ಮೂರು ದಿನಗಳ ಸಿಂಗಾಪುರ ಮತ್ತು ಚೀನಾ ಭೇಟಿಗೆ ನೀಡಲಿದ್ದಾರೆ. 2020ರ ಲಡಾಖ್ ಗಡಿಬಿಕ್ಕಟ್ಟಿನ ಬಳಿಕ ಇದೇ ಮೊದಲ ಬಾರಿಗೆ ಅವರು ಚೀನಾಕ್ಕೆ ಭೇಟಿ ನೀಡುತ್ತಿದ್ದಾರೆ. ಭಾನುವಾರ ಅವರು ಸಿಂಗಾಪುರದಲ್ಲಿನ ದ್ವಿಪ
ನವದೆಹಲಿ, 13 ಜುಲೈ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಲ್ವರು ಗಣ್ಯ ವ್ಯಕ್ತಿಗಳನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಗೃಹ ಸಚಿವಾಲಯ ಪ್ರಕಟಿಸಿರುವ ಅಧಿಸೂಚನೆಯಂತೆ, ಉಜ್ವಲ್ ದೇವರಾವ್ ನಿಕಮ್, ಸಿ. ಸದಾನಂದನ್ ಮಾಸ್ಟರ್, ಹರ್ಷವರ್ಧನ್ ಶೃಂಗ್ಲಾ ಮತ್ತು ಡಾ. ಮೀನಾಕ್ಷಿ
ಶ್ರೀನಗರ, 12 ಜುಲೈ (ಹಿ.ಸ.) : ಆ್ಯಂಕರ್ : ಪಾಕ್ ಆಕ್ರಮಿತ ಕಾಶ್ಮೀರದಿಂದ ಕಾರ್ಯನಿರ್ವಹಿಸುತ್ತಿದ್ದ ಮೂವರು ಭಯೋತ್ಪಾದಕರಿಗೆ ಸೇರಿದ ₹3.2 ಕೋಟಿ ಮೌಲ್ಯದ 9 ಕನಾಲ್ ಹಾಗೂ 1.5 ಮಾರ್ಲಾ ಭೂಮಿಯನ್ನು ಗಂಡರ್ಬಾಲ್ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ. ಖೀರ್ ಭವಾನಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಯುಎ
ನವದೆಹಲಿ, 12 ಜುಲೈ (ಹಿ.ಸ.) : ಆ್ಯಂಕರ್ : ದೆಹಲಿಯ ವೆಲ್ಕಮ್ ಪ್ರದೇಶದ ಜನತಾ ಕಾಲೋನಿಯಲ್ಲಿ ಶನಿವಾರ ಬೆಳಿಗ್ಗೆ ನಾಲ್ಕು ಅಂತಸ್ತಿನ ಹಳೆಯ ಕಟ್ಟಡವೊಂದು ಕುಸಿದಿದೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ನಡೆದ ಈ ಘಟನೆಯಲ್ಲಿ ಎಂಟು ಜನರನ್ನು ರಕ್ಷಿಸಲಾಗಿದೆ. ಸುಮಾರು 10–12 ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲು
Never miss a thing & stay updated with all the latest news around the world!
468.9k
14.1k
ವಿಜಯಪುರ, 13 ಜುಲೈ (ಹಿ.ಸ.) : ಆ್ಯಂಕರ್ : ವಿಜಯಪುರ ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು, ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ಅನವಶ್ಯಕವಾಗಿ ವ್ಯರ್ಥವಾಗುವ ಹಣ ಮತ್ತು ಸಮಯದ ಉಳಿತಾಯವಾಗುವುದರಿಂದ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋ
ವಿಜಯಪುರ, 13 ಜುಲೈ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ನಿನ್ನೆ ವರದಿ ಪ್ರಕಟ ಮಾಡಲಾಗಿತ್ತು. ವಿಜಯಪುರ ನಗರದ ವಾರ್ಡ್ ನಂ.3ರ ಗ್ಯಾಂಗ್ ಬಾವಡಿ ಪ್ರದೇಶದ ಭಾವಸಾರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿತ್ತು. ಪ್ರತಿದಿನವೂ ವಿದ್ಯಾರ್ಥಿಗಳು ಶಾಲೆಗೆ
ವಿಜಯಪುರ, 13 ಜುಲೈ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಖಾತೆ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ ಅವರು ನಾಳೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸೋಲಾಪುರ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ
ವಿಜಯಪುರ, 13 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ ಗುಂಡೂರಾವ್ ಅವರು ನಾಳೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಾಳೆ ಬೆಳಿಗ್ಗೆ 11-20ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ,
ಹುಬ್ಬಳ್ಳಿ, 13 ಜುಲೈ (ಹಿ.ಸ.) : ಆ್ಯಂಕರ್ : ಭಾನುವಾರದ ಭವಿಷ್ಯ *ಮೇಷ ರಾಶಿ.* ಬಾಲ್ಯದ ಗೆಳೆಯರೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗುತ್ತದೆ ಮತ್ತು ಮನೆಯಲ್ಲಿ ಕುಟುಂಬ ಸದಸ್ಯರೊಂ
ಬೆಂಗಳೂರು, 13 ಜುಲೈ (ಹಿ.ಸ.) : ಆ್ಯಂಕರ್ : ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕ, ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.
ಬೆಂಗಳೂರು, 13 ಜುಲೈ (ಹಿ.ಸ.) : ಆ್ಯಂಕರ್ : ದಕ್ಷಿಣ ರೈಲ್ವೆಯ ಚೆನ್ನೈ ವಿಭಾಗದ ತಿರುವಳ್ಳೂರು ಬಳಿ ಸಂಭವಿಸಿದ ಸರಕು ರೈಲು ಬೆಂಕಿ ಅಪಘಾತದ ಕಾರಣ ಸುರಕ್ಷತಾ ಮುನ್ನೆಚ್ಚರಿಕೆಯಾಗಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಬೆಂಕಿಯನ್ನು ನಂದಿಸಲು ಎಲ್ಲಾ ಪ್ರಯತ್ನಗಳನ್ನು ನಡೆದಿವೆ, ಘಟನೆ ಹಿನ್ನೆಲ
ಬೆಂಗಳೂರು, 13 ಜುಲೈ (ಹಿ.ಸ.) : ಆ್ಯಂಕರ್ : ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ.
ಬಳ್ಳಾರಿ, 13 ಜುಲೈ (ಹಿ.ಸ.) : ಆ್ಯಂಕರ್ : ನಾಟಕ - ರಂಗಭೂಮಿ ಇವೆಲ್ಲಾ ಕೇವಲ ಕಲೆಯಲ್ಲ, ತಪಸ್ಸು ಎಂದು ಕರ್ನಾಟಕ ಇತಿಹಾಸ ಅಕಾಡೆಮಿಯ ಜಿಲ್ಲಾಧ್ಯಕ್ಷ ಟಿ.ಹೆಚ್.ಎಂ. ಬಸವರಾಜ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಡಾ. ಜೋಳದರಾಶಿ ರಂಗಮಂದಿರದಲ್ಲಿ ಅಭಿನಯ ಕಲಾಕೇಂದ್ರ ಏರ್ಪಡಿಸಿದ್ದ `ಅಗಲ
ತೈಪೆ (ತೈವಾನ್), 12 ಜುಲೈ (ಹಿ.ಸ.) : ಆ್ಯಂಕರ್ : ಚೀನಾ ಮತ್ತೆ ತೈವಾನ್ ಸುತ್ತಮುತ್ತ ಮಿಲಿಟರಿ ಚಟುವಟಿಕೆಗಳನ್ನು ಗಂಭೀರವಾಗಿ ಹೆಚ್ಚಿಸಿದೆ. ಶನಿವಾರ ಬೆಳಿಗ್ಗೆ 6 ಗಂಟೆ ವೇಳೆಗೆ, ಚೀನಾದ 14 ಮಿಲಿಟರಿ ವಿಮಾನಗಳು, 9 ನೌಕಾ ಹಡಗುಗಳು ಮತ್ತು 1 ಸರ್ಕಾರಿ ಹಡಗು ತೈವಾನ್ ಸುತ್ತಮುತ್ತ ಪತ್ತೆಯಾಗಿವೆ ಎಂದು ತೈವ
ಸರ್ರೆ (ಕೆನಡಾ), 11 ಜುಲೈ (ಹಿ.ಸ.) : ಆ್ಯಂಕರ್ : ಹಾಸ್ಯನಟ ಕಪಿಲ್ ಶರ್ಮಾ ಅವರ ಕೆನಡಾದ ಕ್ಯಾಪ್ಸ್ ಕೆಫೆ ಮೇಲೆ ನಡೆದ ಗುಂಡಿನ ದಾಳಿಯಿಂದ ಭಾರತೀಯ ಉದ್ಯಮಿಗಳಲ್ಲಿ ಭೀತಿ ಮನೆ ಮಾಡಿದೆ. ಭಾರತೀಯ ಸಮುದಾಯದ ಸದಸ್ಯರು ಕೆನಡಾ ಸರ್ಕಾರಕ್ಕೆ ಭದ್ರತಾ ವ್ಯವಸ್ಥೆ ಬಲಪಡಿಸುವಂತೆ ಮನವಿ ಮಾಡಿದ್ದಾರೆ. ಗುರುವಾರ ನ್
ವಾಷಿಂಗ್ಟನ್, 11 ಜುಲೈ (ಹಿ.ಸ.) : ಆ್ಯಂಕರ್ : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಮುಂದಿನ ವಾರ ಭೂಮಿಗೆ ಮರಳಲಿದ್ದಾರೆ. ಅವರು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 2 ವಾರಗಳಿಗಿಂತ ಹೆಚ್ಚು ಕಾಲ ತಂಗಿದ್ದು, ಹಲವು ವಿಜ್ಞಾನ ಪ್ರಯೋಗಗಳಲ್ಲಿ ಭಾಗವಹಿಸಿದ್ದರು. ನಾಸಾ ಮತ್ತು ಆಕ್ಸಿಯಮ್ ಸ್ಪ
ವಾಷಿಂಗ್ಟನ್, 10 ಜುಲೈ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೇತೃತ್ವದ ಆಡಳಿತವು ಫಿಲಿಪೈನ್ಸ್, ಲಿಬಿಯಾ, ಇರಾಕ್, ಅಲ್ಜೀರಿಯಾ, ಮೊಲ್ಡೋವಾ ಮತ್ತು ಬ್ರೂನೈ ವಿರುದ್ಧ ಹೊಸ ಆಮದು ಸುಂಕಗಳನ್ನು ವಿಧಿಸಿದೆ. ಆಗಸ್ಟ್ 1ರಿಂದ ಜಾರಿಗೆ ಬರುವ ಈ ಸುಂಕಗಳು 20% ರಿಂದ 30%ರವರೆಗೆ ಇರುತ್
ವಾಷಿಂಗ್ಟನ್, 09 ಜುಲೈ (ಹಿ.ಸ.) : ಆ್ಯಂಕರ್ : ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ವಿರುದ್ಧ ತೀಕ್ಷ್ಣ ಟೀಕೆಗಳನ್ನು ಮಾಡಿದ್ದು, ರಷ್ಯಾ ವಿರುದ್ಧ ಹೊಸ ನಿರ್ಬಂಧಗಳ ಸೂಚನೆ ನೀಡಿದ್ದಾರೆ. ಶ್ವೇತಭವನದಲ್ಲಿ ನಡೆದ ಕ್ಯಾಬಿನೆಟ್ ಸಭೆ
ನವದೆಹಲಿ, 11 ಜುಲೈ (ಹಿ.ಸ.) : ಆ್ಯಂಕರ್ : ದೇಶೀಯ ಷೇರು ಮಾರುಕಟ್ಟೆ ಗುರುವಾರದಂತೆ ಇಂದೂ ಕುಸಿತದ ಹಾದಿಯಲ್ಲಿ ಸಾಗುತ್ತಿದ್ದು, ವಹಿವಾಟಿನ ಆರಂಭಿಕ ಕ್ಷಣಗಳಲ್ಲಿ ಸೆನ್ಸೆಕ್ಸ್ 268 ಅಂಕಗಳಷ್ಟು ಮತ್ತು ನಿಫ್ಟಿ 71 ಅಂಕಗಳಷ್ಟು ಇಳಿಕೆಯನ್ನು ಕಂಡವು. ಬೆಳಿಗ್ಗೆ 10 ಗಂಟೆಯವರೆಗೆ ಸೆನ್ಸೆಕ್ಸ್ 82,921.52 ಅಂ
ನವದೆಹಲಿ, 10 ಜುಲೈ (ಹಿ.ಸ.) : ಆ್ಯಂಕರ್ : ಜಾಗತಿಕ ಮಾರುಕಟ್ಟೆಗಳಲ್ಲಿಂದ ಲಾಭದ ಸೂಚನೆಗಳು ಲಭಿಸುತ್ತಿವೆ. ಅಮೆರಿಕದ ಎಸ್ಅಂಡ್ಪಿ 500 ಹಾಗೂ ನಾಸ್ಡಾಕ್ ಸೂಚ್ಯಂಕಗಳು ಲಾಭದೊಂದಿಗೆ ಮುಕ್ತಾಯಗೊಂಡುವು. ಡೌ ಜೋನ್ಸ್ ಫ್ಯೂಚರ್ಸ್ ಸ್ವಲ್ಪ ಇಳಿಕೆಯನ್ನು ದಾಖಲಿಸಿದೆ. ಯುರೋಪಿನ ಮಾರುಕಟ್ಟೆಗಳಲ್ಲೂ ಚುರುಕು ಕಂಡ
ನವದೆಹಲಿ, 09 ಜುಲೈ (ಹಿ.ಸ.) : ಆ್ಯಂಕರ್ : ದೇಶದ ಚಿನಿವಾರ ಮಾರುಕಟ್ಟೆಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. 10 ಗ್ರಾಂಗೆ ₹600 ರಷ್ಟು ಕಡಿಮೆಯಾಗಿ 24 ಕ್ಯಾರೆಟ್ ಚಿನ್ನದ ದರ ₹98,180 ರಿಂದ ₹98,330 ರವರೆಗೆ ಮಾರಾಟವಾಗುತ್ತಿದೆ. 22 ಕ್ಯಾರೆಟ್ ಚಿನ್ನ ₹90,000 ರಿಂದ ₹90,150 ರವರೆಗೆ ಮಾ
ನವದೆಹಲಿ, 08 ಜುಲೈ (ಹಿ.ಸ.) : ಆ್ಯಂಕರ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಘೋಷಣೆಗಳ ಪರಿಣಾಮ, ಭಾರತೀಯ ಷೇರು ಮಾರುಕಟ್ಟೆಯಲ್ಲಿ ಇಂದು ಬೆಳಗ್ಗೆ ಮಾರಾಟದ ಒತ್ತಡ ಕಂಡುಬಂದಿದೆ. ವಹಿವಾಟು ಸ್ವಲ್ಪ ದೌರ್ಬಲ್ಯದಿಂದ ಆರಂಭವಾದರೂ, ಕೆಲಹೊತ್ತು ಖರೀದಿಯ ಬೆಂಬಲದಿಂದ ಸೂಚ್ಯಂಕಗಳು ಚೇತರಿಸಿಕೊಂಡು
ಲಂಡನ್, 13 ಜುಲೈ (ಹಿ.ಸ.) : ಆ್ಯಂಕರ್ : ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯವು ತೀವ್ರ ರೋಚಕತೆ ಪಡೆದುಕೊಂಡಿದ್ದು, ಮೂರನೇ ದಿನದ ಆಟದ ಅಂತ್ಯದಲ್ಲಿ ಎರಡೂ ತಂಡಗಳು ತಮ್ಮ ಮೊದಲ ಇನ್ನಿಂಗ್ಸ್ನಲ್ಲಿ ಸರಿಯಾಗಿ 387 ರನ್ ಗಳಿಸಿರುವುದರಿಂದ ಪಂದ್ಯ ಸಮಬಲ ಸ್ಥಿತಿಗೆ ತಲುಪಿದೆ. ಇಂಗ್ಲೆಂಡ್
ಯೋಂಗಿನ್, 12 ಜುಲೈ (ಹಿ.ಸ.) : ಆ್ಯಂಕರ್ : ಪೂರ್ವ ಏಷ್ಯಾ ಕಪ್ ಫುಟ್ಬಾಲ್ ಟೂರ್ನಿಯಲ್ಲಿ ಆತಿಥೇಯ ದಕ್ಷಿಣ ಕೊರಿಯಾ 2-0 ಅಂತರದಲ್ಲಿ ಹಾಂಗ್ ಕಾಂಗ್ ವಿರುದ್ಧ ಗೆದ್ದು ಸತತ ಎರಡನೇ ಜಯ ಸಾಧಿಸಿದೆ. ಪಂದ್ಯದ 27ನೇ ನಿಮಿಷದಲ್ಲಿ ಕಾಂಗ್ ಸಾಂಗ್-ಯೂನ್ ಮೊದಲ ಗೋಲು ದಾಖಲಿಸಿದರು. 67ನೇ ನಿಮಿಷದಲ್ಲಿ ಲೀ ಹೋ-ಜೆ
ಲಂಡನ್, 11 ಜುಲೈ (ಹಿ.ಸ.) : ಆ್ಯಂಕರ್ : ಲಾರ್ಡ್ಸ್ ಟೆಸ್ಟ್ನ ಮೊದಲ ದಿನದಂದು ಭಾರತ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ಯುವ ಆಟಗಾರ ನಿತೀಶ್ ರೆಡ್ಡಿ, ತಮ್ಮ ಮೊದಲ ಓವರ್ನಲ್ಲೇ ಎರಡು ಪ್ರಮುಖ ವಿಕೆಟ್ಗಳನ್ನು ಪಡೆದು ಗಮನ ಸೆಳೆದರು. ಅವರು ಬೆನ್ ಡಕೆಟ್ ಹಾಗೂ ಜ್ಯಾಕ್ ಕ್ರೌಲಿಯನ್ನು ಔಟ್ ಮಾಡಿ ಇಂಗ್ಲ
ಮ್ಯಾಂಚೆಸ್ಟರ್, 10 ಜುಲೈ (ಹಿ.ಸ.) : ಆ್ಯಂಕರ್ : ಭಾರತ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯವನ್ನು ಆರು ವಿಕೆಟ್ಗಳಿಂದ ಗೆದ್ದು ಐದು ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿತು. ಇದು ಟಿ20 ದ್ವಿಪಕ್ಷೀಯ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಮೊದಲ ಸರ
ವಿಜಯಪುರ, 11 ಜುಲೈ (ಹಿ.ಸ.) : ಆ್ಯಂಕರ್ : ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಬಳಿ ನಡೆದಿದೆ. ಅರಕೇರಿ ಗ್ರಾಮದ ಕರಾಡದೊಡ್ಡಿ ರಸ್ತೆಯ ಬಳಿಯಲ್ಲಿ ಶವ ಪತ್ತೆಯಾಗಿದೆ. ಬಿಳಿನಸಿದ್ದ ದುಂಡಪ್ಪ ಒಡೆಯರ್ (33) ಶವವಾಗಿ ಪತ್ತೆಯಾಗಿರರ
ಬೆಂಗಳೂರು, 11 ಜುಲೈ (ಹಿ.ಸ.) : ಆ್ಯಂಕರ್ : ಕನ್ನಡದ ಜನಪ್ರಿಯ ಧಾರಾವಾಹಿ ‘ಅಮೃತಧಾರೆ’ ಖ್ಯಾತ ನಟಿ ಶ್ರುತಿ ಅವರು ತಮ್ಮ ಪತಿ ಅಮರೇಶ್ ಅವರಿಂದ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಶೀಲ ಶಂಕೆ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಪತ್ನಿಯ ಕಣ್ಣಿಗೆ ಮೊದಲು ಪ
ವಿಜಯಪುರ, 11 ಜುಲೈ (ಹಿ.ಸ.) : ಆ್ಯಂಕರ್ : ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮತ್ತೇ 12 ಜನರು ಬಂಧಿಸಲಾಗಿದೆ. ಒಟ್ಟು ಇಲ್ಲಿಯ ವರೆಗೆ 15 ಜನರ ಆರೋಪಿಗಳ ಬಂಧನವಾಗಿದೆ. ಬಾಲರಾಜ್ ಮಣಿಕಮ್ ಯರೆಕುಲಾ, ಚಂದನರಾಜ್ ಪಿಳ್ಳೈ, ಗುಂಡು ಜೋಸೆಫ್ ಶ್ಯಾಮಬಾಬು, ಪೀಟರ್ ಚಂದ್ರಪಾಲ್, ಇಜಾಜ್ ಧಾರವಾಡ, ಸು
ಬಳ್ಳಾರಿ, 10 ಜುಲೈ (ಹಿ.ಸ.) : ಆ್ಯಂಕರ್ : ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹನುಮಂತಮ್ಮ(46) ಮಾರ್ಚ್ 20 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ಚಹರೆ ಗುರುತು: ಎತ್ತರ 5 ಅಡಿ, ಕೋಲು ಮುಖ, ಗೋದಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು,
ಬೆಂಗಳೂರು, 12 ಜುಲೈ (ಹಿ.ಸ.) : ಆ್ಯಂಕರ್ : ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ಕುಮಾರ್ ಇಂದು 63ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಸುರಿ ಮಳೆಯಾಗಿದೆ. ಈ ಸಂಧರ್ಭದಲ್ಲಿ, ಅವರ ಮುಂದಿನ ತೆಲುಗು ಚಿತ್ರ ‘ಪೆದ್ದಿ’ ತಂಡ ವಿಶಿಷ್ಟವಾಗಿ ಗೌರ್ ನಾಯ್ಡು ಪಾತ್ರದ ಲುಕ್ ಪೋಸ
ಮುಂಬಯಿ, 11 ಜುಲೈ (ಹಿ.ಸ.) : ಆ್ಯಂಕರ್ : ಬಾಲಿವುಡ್ ನಟ ಅಜಯ್ ದೇವಗನ್ ಮತ್ತೊಮ್ಮೆ ‘ಸನ್ ಆಫ್ ಸರ್ದಾರ್ 2’ ಚಿತ್ರದ ಮೂಲಕ ಬೃಹತ್ ತೆರೆಯ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಈ ಬಹು ನಿರೀಕ್ಷಿತ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ.
ಮುಂಬಯಿ, 10 ಜುಲೈ (ಹಿ.ಸ.) : ಆ್ಯಂಕರ್ : ಮಾಜಿ ಗೆಳತಿ ಸಂಗೀತಾ ಬಿಜಲಾನಿ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ನಟ ಸಲ್ಮಾನ್ ಖಾನ್ ನಿನ್ನೆ ರಾತ್ರಿ ಮುಂಬೈನಲ್ಲಿ ಭಾಗವಹಿಸಿದರು. ಗಂಭೀರ ಮತ್ತು ಶಾಂತ ಹಾವಭಾವದಲ್ಲಿ ಬಿಗಿ ಭದ್ರತೆ ನಡುವೆ ಅವರು ಪಾರ್ಟಿಗೆ ಪ್ರವೇಶಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್
ಮುಂಬಯಿ, 09 ಜುಲೈ (ಹಿ.ಸ.) : ಆ್ಯಂಕರ್ : ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯಿಸುತ್ತಿರುವ ''ಬ್ಯಾಟಲ್ ಆಫ್ ಗಾಲ್ವಾನ್'' ಚಲನಚಿತ್ರದಲ್ಲಿ ಅವರು ಹುತಾತ್ಮ ಕರ್ನಲ್ ಸಂತೋಷ್ ಬಾಬು ಪಾತ್ರವನ್ನು ನಿರ್ವಹಿಸಲಿದ್ದಾರೆ. 2020ರಲ್ಲಿ ಚೀನಾದೊಂದಿಗೆ ಗಲ್ವಾನ್ ಕಣಿವೆಯಲ್ಲಿ ನಡೆದ ಹೆಮ್ಮೆಯ ಯುದ್ಧಾಧಾರದ ಮ
ಬೆಂಗಳೂರು, 07 ಜುಲೈ (ಹಿ.ಸ.) : ಆ್ಯಂಕರ್ : ರಾಷ್ಟ್ರ ಪ್ರಶಸ್ತಿ ವಿಜೇತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರ ಬಹುನಿರೀಕ್ಷಿತ ಚಿತ್ರ ‘ಕಾಂತಾರ ಭಾಗ 1’ ಅಕ್ಟೋಬರ್ 2ರಂದು ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಅಧಿಕೃತವಾಗಿ ಘೋಷಿಸಿದೆ. ರಿಷಬ್ ಶೆಟ್ಟಿ ಹುಟ್ಟುಹಬ್ಬ
ಜಾಗತಿಕ ಮಟ್ಟದಲ್ಲಿ 2ನೇ ಅತಿದೊಡ್ಡ ಉತ್ಪಾದಕ ರಾಷ್ಟ್ರ ಭಾರತ
ಕೊಪ್ಪಳ, 10 ಜುಲೈ (ಹಿ.ಸ.) : ಆ್ಯಂಕರ್ : ವಿಶ್ವ ಜನಸಂಖ್ಯಾ ದಿನವನ್ನು ಪ್ರತಿ ವರ್ಷ ಜುಲೈ 11ರಂದು ಆಚರಿಸುತ್ತಾ ಬರಲಾಗುತ್ತಿದೆ. ಇದರ ಉದ್ದೇಶ ಜಾಗತಿಕಮಟ್ಟದಲ್ಲಿ ಜನಸಂಖ್ಯೆ ಹೆಚ್ಚಳದಿಂದಾಗುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಕುಟುಂಬ ಯೋಜನೆ ಪ್ರಾಮುಖ್ಯತೆ, ಲಿಂಗ ಸಮಾನತೆ, ಬಡತನ,
ಹುಬ್ಬಳ್ಳಿ, 10 ಜುಲೈ (ಹಿ.ಸ.) : ಆ್ಯಂಕರ್ : ಭಾರತೀಯ ಸಂಸ್ಕೃತಿಯಲ್ಲಿ ಗುರುಗಳಿಗೆ ಅತ್ಯಂತ ಮಹತ್ವವಿದೆ. ಆಧ್ಯಾತ್ಮಿಕದಿಂದ ಶಿಕ್ಷಣದವರೆಗಿನ ಎಲ್ಲ ಕ್ಷೇತ್ರಗಳಲ್ಲಿ ಗುರುಗಳು ಮಾರ್ಗದರ್ಶಕರಾಗಿದ್ದಾರೆ. ಇಂತಹ ಗುರುಗಳ ಗೌರವಕ್ಕಾಗಿ ಆಚರಿಸುವ ವಿಶೇಷ ದಿನವೇ ಗುರುಪೂರ್ಣಿಮೆ. ಪೌರ್ಣಿಮೆಯ ದಿನ, ವ್ಯಾಸ ಪೂರ್
ಬೆಂಗಳೂರು, 09 ಜುಲೈ (ಹಿ.ಸ.) : ಆ್ಯಂಕರ್ : ಜಾಗತಿಕ ಬಿಕ್ಕಟ್ಟುಗಳ ನಡುವೆಯೂ ಭಾರತ ಹೂಡಿಕೆದಾರರಿಗೆ ಹೊಸ ಆಶಾಕಿರಣವಾಗುತ್ತಿದೆ. ಕಳೆದ ಕೆಲವು ವರ್ಷಗಳಲ್ಲಿ ಕೈಗೊಂಡ ರಚನಾತ್ಮಕ ಆರ್ಥಿಕಾ ಸುಧಾರಣಾ ಕ್ರಮಗಳು, ಸುಧಾರಿತ ನೀತಿ-ನಿಯಮ ಹಾಗೂ ಡಿಜಿಟಲ್ ಪರ್ವದತ್ತ ಇಟ್ಟ ದಿಟ್ಟ ಹೆಜ್ಜೆಗಳಿಂದಾಗಿ ಭಾರತ ಈಗ ಜಾಗತ
ಭಾರತದ ಕೃಷಿ ಮೌಲ್ಯವರ್ಧನೆ ಮೂರುಪಟ್ಟು ವೃದ್ಧಿ
Copyright © 2017-2024. All Rights Reserved Hindusthan Samachar News Agency
Powered by Sangraha